Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

    ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!

    ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

    ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

    ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!

    ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಗುಂಡಿಟ್ಟು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರನ ಬರ್ಬರ ಹತ್ಯೆ: ವಿಡಿಯೋ ವೈರಲ್..!!

March 15, 2022
in ರಾಷ್ಟ್ರೀಯ
0
ಗುಂಡಿಟ್ಟು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರನ ಬರ್ಬರ ಹತ್ಯೆ: ವಿಡಿಯೋ ವೈರಲ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪಂಜಾಬ್‌: ಹೊಸ ಸರ್ಕಾರದ ಆಡಳಿತಕ್ಕೆ ಸಿದ್ಧವಾಗಿರೋ ಪಂಜಾಬ್‌ನಲ್ಲಿ ಶೂಟೌಟ್‌ ನಡೆದಿದೆ. ಆಟದ ಮೈದಾನದಲ್ಲೇ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರಿಗೆ ನಾಲ್ವರು ದುಷ್ಕರ್ಮಿಗಳು ಗುಂಡಿಕ್ಕಿ ಎಸ್ಕೇಪ್ ಆಗಿದ್ದಾರೆ. ಜಲಂಧರ್ ಜಿಲ್ಲೆಯ ನಾಕೋಡರ್‌ನ ಮಲ್ಲಿಯನ್ ಖುರ್ದ್ ಗ್ರಾಮದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ.

Advertisement
Advertisement

40 ವರ್ಷ ವಯಸ್ಸಿನ ಸಂದೀಪ್ ಸಿಂಗ್ ನಂಗಲ್ ಅಂಬಿಯನ್ ಹತ್ಯೆಗೀಡಾದ ಕಬಡ್ಡಿ ಆಟಗಾರ.

ಕಬಡ್ಡಿ ಟೂರ್ನಿಮೆಂಟ್ ನಡೆಯುತ್ತಿದ್ದಾಗಲೇ ಕಾರಿನಲ್ಲಿ ಆಗಮಿಸಿದ ನಾಲ್ವರು ಅಪರಿಚಿತರು ಗುಂಡಿನ ಮಳೆಗರೆದು ಪರಾರಿಯಾಗಿದ್ದಾರೆ. ಸಂದೀಪ್ ಪಂದ್ಯಾವಳಿ ಸ್ಥಳದಿಂದ ಹೊರಬಂದಾಗ 8ರಿಂದ 10 ಸುತ್ತು ಗುಂಡು ನುಗ್ಗಿಸಿದ್ದಾರೆ ಅಂತ ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

ಮರಗಳ ಮರೆಯಲ್ಲಿ ಹೊಂಚು ಹಾಕಿ ನಿಂತಿದ್ದ ದುಷ್ಕರ್ಮಿಗಳು ಸಂದೀಪ್ ಆಟದ ಸ್ಥಳದಿಂದ ಹೊರಗೆ ಬರುತ್ತಲೇ ಶೂಟೌಟ್‌ ಮಾಡಿದ್ದಾರೆ. ಸಂದೀಪ್‌ ಅವರನ್ನ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯರ ಮೊಬೈಲ್‌ನಲ್ಲಿ ಶೂಟೌಟ್ ಸೆರೆಯಾಗಿದ್ದು, ಆ ವಿಡಿಯೋ ವೈರಲ್ ಆಗಿದೆ.

ಪಂಜಾಬ್‌ನ ಶಾಕೋಟ್‌ನ ನಂಗಲ್ ಅಂಬಿಯಾನ್ ಗ್ರಾಮದ ಸಂದೀಪ್‌ ಸದ್ಯ ಕುಟುಂಬ ಸಮೇತ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದರು. ಅವರು ಬ್ರಿಟನ್‌ ಪೌರತ್ವ ಪಡೆದಿದ್ದರು. ಇಂಗ್ಲೆಂಡ್‌ನಲ್ಲಿ ನೆಲೆಸಿದ್ರೂ ತವರು ರಾಜ್ಯ ಪಂಜಾಬ್‌ ಮರೆತಿರಲಿಲ್ಲ. ಆಗಾಗ ಪಂಜಾಬ್‌ನಲ್ಲಿ ಕಬಡ್ಡಿ ಟೂರ್ನಿಮೆಂಟ್ ಆಯೋಜನೆ ಮಾಡ್ತಿದ್ರು. ಹೀಗೆ ನಿನ್ನೆ ಟೂರ್ನಿ ಆಯೋಜನೆ ಮಾಡಿದ್ದಾಗ ಈ ಘಟನೆ ನಡೆದಿದೆ. ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್ಬಿರ್ ಸಿಂಗ್, ಈ ಘಟನೆ ಖಂಡಿಸಿದ್ದು, ಕೊಲೆಗಾರರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಈ ಘಟನೆಯಿಂದ ಪಂಜಾಬ್ ಬೆಚ್ಚಿಬಿದ್ದಿದೆ.

40-year-old international kabaddi player, Sandeep Singh Nangal Ambian, was shot dead by armed assailants at Mallian Khurd village in Nakodar (district Jalandhar) today evening. @ndtv pic.twitter.com/LlHbUrqtKw

— Simar Bhinder (@bhinder_simar) March 15, 2022
https://youtu.be/obL-ymVqfbk

Previous Post

ರಾಜ್ಯಾದ್ಯಂತ ಭಾರೀ ಗದ್ದಲಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ತೆರೆ: ಮಹತ್ವದ ತೀರ್ಪು ನೀಡಿದ ಹೈ ಕೋರ್ಟ್..!!

Next Post

ಗೋಳಿತ್ತಡಿ: ಬೈಕ್ ಗಳ ನಡುವೆ ಡಿಕ್ಕಿ:; ಸವಾರರಿಗೆ ಗಾಯ:ಆಸ್ಪತ್ರೆಗೆ ದಾಖಲು..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು..!!

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು..!!

May 18, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

May 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.