Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಸತ್ಯಕ್ಕೆ ತೊಂದರೆ ಆದಾಗ ಎಲ್ಲರೂ ಸಪೋರ್ಟ್​ ಮಾಡಬೇಕು -‘ದಿ ಕಾಶ್ಮೀರ್ ಫೈಲ್ಸ್​’ಗೆ ಮೋದಿ ಬಿಗ್​ ಬೂಸ್ಟ್..!!

March 15, 2022
in ರಾಷ್ಟ್ರೀಯ, ಸಿನಿಮಾ
0
ಸತ್ಯಕ್ಕೆ ತೊಂದರೆ ಆದಾಗ ಎಲ್ಲರೂ ಸಪೋರ್ಟ್​ ಮಾಡಬೇಕು -‘ದಿ ಕಾಶ್ಮೀರ್ ಫೈಲ್ಸ್​’ಗೆ ಮೋದಿ ಬಿಗ್​ ಬೂಸ್ಟ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

‘ದಿ ಕಾಶ್ಮೀರ್ ಫೈಲ್ಸ್’ ವಿಚಾರವಾಗಿ ಎದ್ದಿರುವ ಪರ-ವಿರೋಧಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನ ಮುಕ್ತ ಕಂಠದಿಂದ ಹಾಡಿ ಹೊಗಳಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಚಿತ್ರದ ಬಗ್ಗೆ ಮಾತನಾಡಿ.. ಇದು ತುಂಬಾ ಒಳ್ಳೆಯ ಚಿತ್ರ. ಎಲ್ಲರೂ ಈ ಚಿತ್ರವನ್ನು ನೋಡಬೇಕು. ಇಂತಹ ಚಿತ್ರಗಳು ಹೆಚ್ಚೆಚ್ಚು ಮಾಡಬೇಕು ಅಂತಾ ಕರೆ ನೀಡಿದ್ದಾರೆ.

Advertisement
Advertisement
Advertisement

ಸತ್ಯ ಹೊರ ಬರುತ್ತದೆ


ಇಂತಹ ಚಿತ್ರಗಳಿಂದ ಸತ್ಯ ಹೊರಬರುತ್ತದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಚರ್ಚೆ ನಡೆಯಬೇಕು. ವರ್ಷಗಳ ಕಾಲ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಸರಿಯಾದ ಇತಿಹಾಸವನ್ನು ಮುನ್ನೆಲೆಗೆ ತರುವುದು ಅಗತ್ಯ. ಈ ಚಿತ್ರದ ಬಗ್ಗೆ ಷಡ್ಯಂತ್ರಗಳು ನಡೆಯುತ್ತಿವೆ. ಸತ್ಯವನ್ನು ಬಯಲಿಗೆಳೆಯುವ ಚಿತ್ರದ ತಂಡದ ಧೈರ್ಯವನ್ನು ನಾವು ಮೆಚ್ಚಲೇಬೇಕು ಎಂದರು.

Advertisement

ತುರ್ತು ಪರಿಸ್ಥಿತಿ ಬಗ್ಗೆ ಯಾಕೆ ಸಿನಿಮಾ ಆಗಿಲ್ಲ..?


ಅಂದು ನಾವು ಧೈರ್ಯ ಮಾಡಿ ಮಹಾತ್ಮ ಗಾಂಧೀಜಿ ಜೀವನ ಚರಿತ್ರೆಯನ್ನು ಸಿನಿಮಾ ಮಾಡಿದ್ದರೆ ಜಗತ್ತಿಗೆ ಸಂದೇಶ ನೀಡಲು ಸಾಧ್ಯವಾಗ್ತಿತ್ತು. ವಿದೇಶಿಗನೊಬ್ಬ ಮೊದಲ ಬಾರಿಗೆ ಗಾಂಧಿ ಸಿನಿಮಾ ಮಾಡಿ ‘ಆಸ್ಕರ್ ಪ್ರಶಸ್ತಿ’ ‘ಪಡೆದಾಗ ಗಾಂಧಿ ಎಂಥ ಮಹಾನ್ ವ್ಯಕ್ತಿ’ ಎಂದು ಜಗತ್ತಿಗೆ ತಿಳಿಯಿತು. ಕೆಲವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತಾಡ್ತಾರೆ. ನೀವು ನೋಡಿರಬೇಕು, ಎಮರ್ಜೆನ್ಸಿ ಎಷ್ಟೊಂದು ದೊಡ್ಡ ಘಟನೆ, ಆದರೆ ಇದುವರೆಗೂ ಆ ಬಗ್ಗೆ ಸಿನಿಮಾ ಮಾಡೋಕಾಗಿಲ್ಲ. ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

‘ಭಾರತ ವಿಭಜನೆಯ ದಿನ ಆಗಸ್ಟ್ 14’ ಅಂತಾ ನಾವು ಘೋಷಿಸಿದಾಗ ಅನೇಕರು ಸಂಕಷ್ಟಕ್ಕೆ ಸಿಲುಕಿದರು. ಇದನ್ನೆಲ್ಲಾ ಮರೆಯೋದಾದರೂ ಹೇಗೆ? ಭಾರತದ ವಿಭಜನೆಯ ಬಗ್ಗೆ ಇದುವರೆಗೆ ಯಾವುದಾದರೂ ಅಧಿಕೃತ ಚಿತ್ರಗಳು ನಿರ್ಮಾಣ ಆಗಿದೆಯೇ ಎಂದು ಪ್ರಶ್ನಿಸಿದರು.


ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಚರ್ಚೆ ನಡೆಯುತ್ತಿದೆ. ಸದಾ ಅಭಿವ್ಯಕ್ತಿ ಸ್ವಾತಂತ್ರ್ಯದ ಬಾವುಟ ಹಿಡಿದು ಓಡಾಡುವ ಜನ ಬೆಚ್ಚಿಬಿದ್ದಿದ್ದಾರೆ. ಈ ಚಿತ್ರವನ್ನು ವಾಸ್ತವ ಮತ್ತು ಕಲೆಯ ಆಧಾರದ ಮೇಲೆ ಚರ್ಚಿಸುವ ಬದಲಾಗಿ ಅಪಖ್ಯಾತಿಗೊಳಿಸುವ ಅಭಿಯಾನ ನಡೆಯುತ್ತಿದೆ. ನಿಮಗೆ ಇದು ಗೊತ್ತಿರಬೇಕು. ಕಾಶ್ಮೀರಿ ಪಂಡಿತರು ಯಾವ ಸತ್ಯವನ್ನು ಅನುಭವಿಸಿದ್ದರೋ ಅದನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಇದನ್ನ ಒಪ್ಪಿಕೊಳ್ಳಲು ಕೆಲವರು ತಯಾರಿಲ್ಲ. ಕಳೆದ ಐದಾರು ದಿನಗಳಿಂದ ಸಣ್ಣ ಸಣ್ಣ ಷಡ್ಯಂತ್ರ ನಡೆಯುತ್ತಿದೆ ಎಂದು ಟೀಕಿಸಿದರು.

ನನ್ನ ವಿಷಯ ಈ ಚಿತ್ರದ ಬಗ್ಗೆ ಅಲ್ಲ, ಸತ್ಯವನ್ನು ದೇಶದ ಮುಂದೆ ತೋರಿಸೋದು. ದೇಶದ ಒಳಿತಿಗಾಗಿ ಅನ್ನೋದು ನನ್ನ ವಿಷಯ. ಅದರಲ್ಲಿ ಅನೇಕ ಅಂಶಗಳಿರಬಹುದು. ಈ ಚಿತ್ರದಿಂದ ಕೆಲವರು ಒಂದು ವಿಷಯವನ್ನು ನೋಡಿದ್ರೆ ಇನ್ನೊಬ್ಬರು ಇನ್ನೊಂದು ವಿಚಾರವನ್ನ ನೋಡ್ತಾರೆ. ಈ ಚಿತ್ರ ಚೆನ್ನಾಗಿಲ್ಲ ಎಂದು ಯಾರಿಗೆ ಅನಿಸುತ್ತದೆಯೋ ಅವರು, ತಮ್ಮ ಎರಡನೇ ಸಿನಿಮಾ ಮಾಡಲಿ. ಆದರೆ ಅವರಿಗೆ ಆಶ್ಚರ್ಯ ಆಗಿದೆ. ಇಷ್ಟು ದಿನ ಮುಚ್ಚಿಟ್ಟಿದ್ದ ಸತ್ಯವನ್ನು ಹೊರ ತಂದಿರೋದಕ್ಕೆ. ಇದನೆಲ್ಲಾ ಯಾರೋ ಕಷ್ಟಪಟ್ಟು ತರುತ್ತಿದ್ದಾರೆ, ಅವುಗಳನೆಲ್ಲ ಮುಚ್ಚಿ ಹಾಕಲು ಎಲ್ಲಾ ಪ್ರಯತ್ನಗಳೂ ನಡೆದಿವೆ. ಇಂತಹ ಸಂದರ್ಭದಲ್ಲಿ ಸತ್ಯದ ಪರ ನಿಲ್ಲಬೇಕಾಗಿರೋದು ಜನರ ಜವಾಬ್ದಾರಿ ಎಂದರು.

ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಅವರ ಈ ಚಿತ್ರವು ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆ ಮತ್ತು ಅವರು ಎದುರಿಸುತ್ತಿರುವ ದೌರ್ಜನ್ಯಗಳನ್ನ ಬಗ್ಗೆ ಚಿತ್ರ ಆಧರಿಸಿದೆ. 11 ರಂದು ಚಿತ್ರ ತೆರೆಕಂಡಿದೆ. 1990ರ ದಶಕದಲ್ಲಿ ನಡೆದ ನೈಜ ಘಟನೆಗಳನ್ನ ಆಧರಿಸಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಪತ್ನಿ ಮತ್ತು ನಟಿ ಪಲ್ಲವಿ ಜೋಶಿ ಮತ್ತು ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಶನಿವಾರ ಪ್ರಧಾನಿಯನ್ನು ಭೇಟಿ ಮಾಡಿದ್ದರು.

Advertisement
Advertisement
Previous Post

ಹಿಜಾಬ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಶೀಘ್ರ ಸುಪ್ರೀಂಗೆ ಮೇಲ್ಮನವಿ..!!

Next Post

ಪುತ್ತೂರು: ಎಪಿಎಂಸಿ ಸಮೀಪ ಜಾಗ ಮಾರಾಟಕ್ಕಿದೆ

OtherNews

ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page