Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

    (ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

    (ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

    ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

    ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

    (ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

    (ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

    ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

    ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಸತ್ಯಕ್ಕೆ ತೊಂದರೆ ಆದಾಗ ಎಲ್ಲರೂ ಸಪೋರ್ಟ್​ ಮಾಡಬೇಕು -‘ದಿ ಕಾಶ್ಮೀರ್ ಫೈಲ್ಸ್​’ಗೆ ಮೋದಿ ಬಿಗ್​ ಬೂಸ್ಟ್..!!

March 15, 2022
in ರಾಷ್ಟ್ರೀಯ, ಸಿನಿಮಾ
0
ಸತ್ಯಕ್ಕೆ ತೊಂದರೆ ಆದಾಗ ಎಲ್ಲರೂ ಸಪೋರ್ಟ್​ ಮಾಡಬೇಕು -‘ದಿ ಕಾಶ್ಮೀರ್ ಫೈಲ್ಸ್​’ಗೆ ಮೋದಿ ಬಿಗ್​ ಬೂಸ್ಟ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

‘ದಿ ಕಾಶ್ಮೀರ್ ಫೈಲ್ಸ್’ ವಿಚಾರವಾಗಿ ಎದ್ದಿರುವ ಪರ-ವಿರೋಧಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನ ಮುಕ್ತ ಕಂಠದಿಂದ ಹಾಡಿ ಹೊಗಳಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಚಿತ್ರದ ಬಗ್ಗೆ ಮಾತನಾಡಿ.. ಇದು ತುಂಬಾ ಒಳ್ಳೆಯ ಚಿತ್ರ. ಎಲ್ಲರೂ ಈ ಚಿತ್ರವನ್ನು ನೋಡಬೇಕು. ಇಂತಹ ಚಿತ್ರಗಳು ಹೆಚ್ಚೆಚ್ಚು ಮಾಡಬೇಕು ಅಂತಾ ಕರೆ ನೀಡಿದ್ದಾರೆ.

Advertisement
Advertisement

ಸತ್ಯ ಹೊರ ಬರುತ್ತದೆ


ಇಂತಹ ಚಿತ್ರಗಳಿಂದ ಸತ್ಯ ಹೊರಬರುತ್ತದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಚರ್ಚೆ ನಡೆಯಬೇಕು. ವರ್ಷಗಳ ಕಾಲ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಸರಿಯಾದ ಇತಿಹಾಸವನ್ನು ಮುನ್ನೆಲೆಗೆ ತರುವುದು ಅಗತ್ಯ. ಈ ಚಿತ್ರದ ಬಗ್ಗೆ ಷಡ್ಯಂತ್ರಗಳು ನಡೆಯುತ್ತಿವೆ. ಸತ್ಯವನ್ನು ಬಯಲಿಗೆಳೆಯುವ ಚಿತ್ರದ ತಂಡದ ಧೈರ್ಯವನ್ನು ನಾವು ಮೆಚ್ಚಲೇಬೇಕು ಎಂದರು.

Advertisement

ತುರ್ತು ಪರಿಸ್ಥಿತಿ ಬಗ್ಗೆ ಯಾಕೆ ಸಿನಿಮಾ ಆಗಿಲ್ಲ..?


ಅಂದು ನಾವು ಧೈರ್ಯ ಮಾಡಿ ಮಹಾತ್ಮ ಗಾಂಧೀಜಿ ಜೀವನ ಚರಿತ್ರೆಯನ್ನು ಸಿನಿಮಾ ಮಾಡಿದ್ದರೆ ಜಗತ್ತಿಗೆ ಸಂದೇಶ ನೀಡಲು ಸಾಧ್ಯವಾಗ್ತಿತ್ತು. ವಿದೇಶಿಗನೊಬ್ಬ ಮೊದಲ ಬಾರಿಗೆ ಗಾಂಧಿ ಸಿನಿಮಾ ಮಾಡಿ ‘ಆಸ್ಕರ್ ಪ್ರಶಸ್ತಿ’ ‘ಪಡೆದಾಗ ಗಾಂಧಿ ಎಂಥ ಮಹಾನ್ ವ್ಯಕ್ತಿ’ ಎಂದು ಜಗತ್ತಿಗೆ ತಿಳಿಯಿತು. ಕೆಲವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತಾಡ್ತಾರೆ. ನೀವು ನೋಡಿರಬೇಕು, ಎಮರ್ಜೆನ್ಸಿ ಎಷ್ಟೊಂದು ದೊಡ್ಡ ಘಟನೆ, ಆದರೆ ಇದುವರೆಗೂ ಆ ಬಗ್ಗೆ ಸಿನಿಮಾ ಮಾಡೋಕಾಗಿಲ್ಲ. ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

‘ಭಾರತ ವಿಭಜನೆಯ ದಿನ ಆಗಸ್ಟ್ 14’ ಅಂತಾ ನಾವು ಘೋಷಿಸಿದಾಗ ಅನೇಕರು ಸಂಕಷ್ಟಕ್ಕೆ ಸಿಲುಕಿದರು. ಇದನ್ನೆಲ್ಲಾ ಮರೆಯೋದಾದರೂ ಹೇಗೆ? ಭಾರತದ ವಿಭಜನೆಯ ಬಗ್ಗೆ ಇದುವರೆಗೆ ಯಾವುದಾದರೂ ಅಧಿಕೃತ ಚಿತ್ರಗಳು ನಿರ್ಮಾಣ ಆಗಿದೆಯೇ ಎಂದು ಪ್ರಶ್ನಿಸಿದರು.


ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಚರ್ಚೆ ನಡೆಯುತ್ತಿದೆ. ಸದಾ ಅಭಿವ್ಯಕ್ತಿ ಸ್ವಾತಂತ್ರ್ಯದ ಬಾವುಟ ಹಿಡಿದು ಓಡಾಡುವ ಜನ ಬೆಚ್ಚಿಬಿದ್ದಿದ್ದಾರೆ. ಈ ಚಿತ್ರವನ್ನು ವಾಸ್ತವ ಮತ್ತು ಕಲೆಯ ಆಧಾರದ ಮೇಲೆ ಚರ್ಚಿಸುವ ಬದಲಾಗಿ ಅಪಖ್ಯಾತಿಗೊಳಿಸುವ ಅಭಿಯಾನ ನಡೆಯುತ್ತಿದೆ. ನಿಮಗೆ ಇದು ಗೊತ್ತಿರಬೇಕು. ಕಾಶ್ಮೀರಿ ಪಂಡಿತರು ಯಾವ ಸತ್ಯವನ್ನು ಅನುಭವಿಸಿದ್ದರೋ ಅದನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಇದನ್ನ ಒಪ್ಪಿಕೊಳ್ಳಲು ಕೆಲವರು ತಯಾರಿಲ್ಲ. ಕಳೆದ ಐದಾರು ದಿನಗಳಿಂದ ಸಣ್ಣ ಸಣ್ಣ ಷಡ್ಯಂತ್ರ ನಡೆಯುತ್ತಿದೆ ಎಂದು ಟೀಕಿಸಿದರು.

ನನ್ನ ವಿಷಯ ಈ ಚಿತ್ರದ ಬಗ್ಗೆ ಅಲ್ಲ, ಸತ್ಯವನ್ನು ದೇಶದ ಮುಂದೆ ತೋರಿಸೋದು. ದೇಶದ ಒಳಿತಿಗಾಗಿ ಅನ್ನೋದು ನನ್ನ ವಿಷಯ. ಅದರಲ್ಲಿ ಅನೇಕ ಅಂಶಗಳಿರಬಹುದು. ಈ ಚಿತ್ರದಿಂದ ಕೆಲವರು ಒಂದು ವಿಷಯವನ್ನು ನೋಡಿದ್ರೆ ಇನ್ನೊಬ್ಬರು ಇನ್ನೊಂದು ವಿಚಾರವನ್ನ ನೋಡ್ತಾರೆ. ಈ ಚಿತ್ರ ಚೆನ್ನಾಗಿಲ್ಲ ಎಂದು ಯಾರಿಗೆ ಅನಿಸುತ್ತದೆಯೋ ಅವರು, ತಮ್ಮ ಎರಡನೇ ಸಿನಿಮಾ ಮಾಡಲಿ. ಆದರೆ ಅವರಿಗೆ ಆಶ್ಚರ್ಯ ಆಗಿದೆ. ಇಷ್ಟು ದಿನ ಮುಚ್ಚಿಟ್ಟಿದ್ದ ಸತ್ಯವನ್ನು ಹೊರ ತಂದಿರೋದಕ್ಕೆ. ಇದನೆಲ್ಲಾ ಯಾರೋ ಕಷ್ಟಪಟ್ಟು ತರುತ್ತಿದ್ದಾರೆ, ಅವುಗಳನೆಲ್ಲ ಮುಚ್ಚಿ ಹಾಕಲು ಎಲ್ಲಾ ಪ್ರಯತ್ನಗಳೂ ನಡೆದಿವೆ. ಇಂತಹ ಸಂದರ್ಭದಲ್ಲಿ ಸತ್ಯದ ಪರ ನಿಲ್ಲಬೇಕಾಗಿರೋದು ಜನರ ಜವಾಬ್ದಾರಿ ಎಂದರು.

ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಅವರ ಈ ಚಿತ್ರವು ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆ ಮತ್ತು ಅವರು ಎದುರಿಸುತ್ತಿರುವ ದೌರ್ಜನ್ಯಗಳನ್ನ ಬಗ್ಗೆ ಚಿತ್ರ ಆಧರಿಸಿದೆ. 11 ರಂದು ಚಿತ್ರ ತೆರೆಕಂಡಿದೆ. 1990ರ ದಶಕದಲ್ಲಿ ನಡೆದ ನೈಜ ಘಟನೆಗಳನ್ನ ಆಧರಿಸಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಪತ್ನಿ ಮತ್ತು ನಟಿ ಪಲ್ಲವಿ ಜೋಶಿ ಮತ್ತು ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಶನಿವಾರ ಪ್ರಧಾನಿಯನ್ನು ಭೇಟಿ ಮಾಡಿದ್ದರು.

Previous Post

ಹಿಜಾಬ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಶೀಘ್ರ ಸುಪ್ರೀಂಗೆ ಮೇಲ್ಮನವಿ..!!

Next Post

ಪುತ್ತೂರು: ಎಪಿಎಂಸಿ ಸಮೀಪ ಜಾಗ ಮಾರಾಟಕ್ಕಿದೆ

OtherNews

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!
ಸಿನಿಮಾ

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026
“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026
ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

July 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.