Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬಿಜೆಪಿ ಮತ್ತು ಎಸ್‌ಡಿಪಿಐ ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ- ಕಾಂಗ್ರೆಸ್ ಆರೋಪ

March 16, 2022
in ಪುತ್ತೂರು, ರಾಜಕೀಯ
0
ಒಂದು ಪಕ್ಷ ಇನ್ನೊಂದು ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಇತಿಹಾಸವೇ ದೇಶದಲ್ಲಿಲ್ಲ,ಬಿಜೆಪಿಯವರು ಹೊಸ ಸಂಪ್ರದಾಯ ಪ್ರಾರಂಭಿಸಿದ್ದಾರೆ:ಲಾಕ್‌ಡೌನ್‌ಗೆ ಸಲಹೆ ನೀಡಿದ ತಜ್ಞರಿಗೆ ಪುತ್ತೂರಿನಲ್ಲಿ ಸನ್ಮಾನಿಸಲಾಗುವುದು..!! ಅಮಲ ರಾಮಚಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಬಿಜೆಪಿ ಮತ್ತು ಎಸ್‌ಡಿಪಿಐ ನಡುವೆ ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ, ಒಳ ಒಪ್ಪಂದ ನಡೆದಿದೆ ನಾವು ಹೇಳುತ್ತಲೇ ಬಂದಿದ್ದು ಇದೀಗ ಒಂದೊಂದು ಘಟನೆಯ ಹಿಂದೆ ಇವರ ಒಳ ಒಪ್ಪಂದ ಬಯಲಾಗಿದ್ದು ಜನತೆ ಎರಡೂ ಪಕ್ಷದ ಬಗ್ಗೆ ಎಚ್ಚರದಿಂದ ಇರಬೇಕಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ನಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ ಆರೋಪಿಸಿದ್ದಾರೆ.

Advertisement
Advertisement
Advertisement

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಅಡ್ಡಿ ಮಾಡಿದ್ದು ಬಿಜೆಪಿ ಮತ್ತು ಎಸ್‌ಡಿಪಿಐ ಒಳಗೆ ನಡೆದ ಒಪ್ಪಂದದ ಭಾಗವಾಗಿದೆ. ಆ ದಿನ ಬಿಜೆಪಿಯವರು ಹೇಳಿದ್ದೇನು , ನಂತರ ಮಾಡಿದ್ದೇನು ಎಂಬುದು ಜನರಿಗೆ ಗೊತ್ತಾಗಿದೆ. ಆ ಬಳಿಕ ಬಸ್‌ನಲ್ಲಿ ಭಿನ್ನ ಕೋಮಿನ ಯುವಕ ಯವತಿ ವಿಚಾರದಲ್ಲಿ ಸಂಘರ್ಷ ಉಂಟಾದಾಗ ಸಂಘಪರಿವಾರದ ಕಾರ್ಯಕರ್ತರು ಪೊಲೀಸರಿಗೆ ಧಮ್ಕಿ ಹಾಕಿ ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದರು ಆ ಬಳಿಕ ಇದರ ವಿಷಯವೇ ಇಲ್ಲ. ಉಪ್ಪಿನಂಗಡಿಯಲ್ಲಿ ತರಕಾರಿ ಮತ್ತು ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ವಿಚಾರದಲ್ಲಿ ತರಕಾರಿ ಅಂಗಡಿಗೆ ಬೆಂಕಿ ಹಚ್ಚಿದವನ ಬಂಧನವಾಗುತ್ತದೆ. ಮೀನಿನ ಅಂಗಡಿಗೆ ಬೆಂಕಿ ಹಚ್ಚಿದವನನ್ನು ಬಂಧಿಸದೇ ಇದ್ದಲ್ಲಿ ಉಪ್ಪಿನಂಗಡಿ ಹೊತ್ತಿ ಉರಿಸುತ್ತೇವೆ ಎಂದು ಹೇಳಿದ ಸಂಘಪರಿವಾರದವರು ಬಂಧಿತ ಆರೋಪಿ ಎಸ್‌ಡಿಪಿಐ ಕಾರ್ಯಕರ್ತ ಎಂದು ಗೊತ್ತಾದಾಗಲೇ ಮೌನಕ್ಕೆ ಶರಣಾಗಿದ್ದರು.

ಕೊಂಬೆಟ್ಟು ಕಾಲೇಜಿನಲ್ಲಿ ಸಿಎಫ್‌ಐ ಮತ್ತು ಎಬಿವಿಪಿ ವಿದ್ಯಾರ್ಥಿಗಳ ನಡುವಿನ ಹೊಡೆದಾಟ ರಂಪಾಟವನ್ನು ಎಲ್ಲರೂ ನೋಡಿದ್ದಾರೆ ಇದು ಎಸ್‌ಡಿಪಿಐ ಮತ್ತು ಪರಿವಾರ ಸಂಘಟನೆಯ ವಿದ್ಯಾರ್ಥಿ ಸಂಘಟನೆಗಳ ನಡುವೆ ನಡೆದ ಒಳ ಒಪ್ಪಂದದ ಕದನವಾಗಿದೆ, ಹಿಜಾಬ್ ಹಿಂದೆ ಕೂಡಾ ಇದೇ ವಿದ್ಯಾರ್ಥಿ ಸಂಘಟನೆಗಳು ಕರ್ನಾಟಕದಲ್ಲೇ ಸಂಘರ್ಷದ ವಾತಾವರಣವನ್ನು ಸೃಷ್ಟಿ ಮಾಡಿದೆ ಇದೆಲ್ಲದರ ನಡುವೆ ರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ರವರು ಬಿಜೆಪಿಯೇ ಎಸ್‌ಡಿಪಿಐ ಯನ್ನು ಬೆಳೆಸುತ್ತಿದೆ ಎಂದು ಹೇಳಿದ್ದು ಆ ಬಳಿಕ ಹಿಂದೂ ಸಂಘಟನೆಯ ಮುಖಂಡರಾದ ಸತ್ಯಜಿತ್ ಸುರತ್ಕಲ್ ರವರು ಎಸ್‌ಡಿಪಿಐಗೆ ಬಿಜೆಪಿಯೇ ಫಂಡ್ ನೀಡುತ್ತಿದೆ ಎಂದು ಆರೋಪಿಸುತ್ತಾರೆ. ಇವೆಲ್ಲವನ್ನೂ ಒಟ್ಟು ಅವಲೋಕಿಸಿದಾಗ ಬಿಜೆಪಿ ಮತ್ತು ಎಸ್‌ಡಿಪಿಐ ನಡುವೆ ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ ಇರುವುದು ಸಾಭೀತಾಗಿದೆ ಎಂದು ಅಮಲರಾಮಚಂದ್ರ ಆರೋಪಿಸಿದರು.

Advertisement
Advertisement

ಸಂಕಷ್ಟಕ್ಕೀಡಾಗುವುದು ಜನ ಸಾಮಾನ್ಯ ಬಿಜೆಪಿ ಮತ್ತು ಎಸ್‌ಡಿಪಿಐ ಎರಡೂ ಸಮಾಜಘಾತುಕ ಶಕ್ತಿಗಳು. ಜನರನ್ನು ಧಾರ್ಮಿಕ ವಿಚಾರದಲ್ಲಿ ಭಾವನೆಗಳನ್ನು ಕೆರಳಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ. ಕಳೆದ ಕೆಲವು ವರ್ಷಗಳಿಂದ ಇವರು ಸಮಾಜದಲ್ಲಿ ಇಂಥಹುದೇ ಕೃತ್ಯಗಳನ್ನು ನಡೆಸಿ ಆಮೂಲಕ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ. ಇದಾವುದನ್ನೂ ಅರಿಯದ ಜನ ಸಾಮಾನ್ಯ ಮಾತ್ರ ಗಲಾಟೆ ನಡೆದು ಸಾವಿಗೀಡಾಗುತ್ತಿದ್ದಾನೆ ಎಂದು ಆರೋಪಿಸಿದ ಅವರು ಎಸ್‌ಡಿಪಿಐ ಬೆಳೆಸಿದರೆ ಮಾತ್ರ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ಬಿಜೆಪಿ ಅಜೆಂಡಾವಾಗಿದೆ.

ಸೇತುವೆ ಉದ್ಘಾಟನೆಗೆ ಪುತ್ತೂರು ಶಾಸಕರು ತೆರಳಿದಾಗ ಬಿಜೆಪಿ ಕಾರ್ಯಕರ್ತರೇ ಶಾಸಕರೆದುರು ಎಸ್‌ಡಿಪಿಐ ವಿಚಾರದಲ್ಲಿ ತರಾಟೆಗೆ ಎತ್ತಿಕೊಂಡಾಗಲೂ ಶಾಸಕರು ಮೌನಕ್ಕೆ ಶರಣಾಗಿರುವುದು ಇವರ ನಡುವಿನ ಸಂಬಂಧದಿಂದಾಗಿದೆ. ಕರ್ನಾಟಕವನ್ನು ಕೋಮು ರಾಜಕೀಯದಿಂದ ಹೊತ್ತಿ ಉರಿಸಲು ಎರಡೂ ಪಕ್ಷಗಳು ಒಂದಾಗಿದೆ. ಜನ ಸಾಮಾನ್ಯ ಅದನ್ನು, ಇವರ ನಡುವಿನ ಒಪ್ಪಂದವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಸಾರ್ವಜನಿಕರ ಎದುರು ಎರಡೂ ಪಕ್ಷಗಳು ಪರಸ್ಪರ ಕೆಸರೆರಚಾಟ ಮಾಡುತ್ತಿರುವುದು ಬರೇ ನಾಟಕವಾಗಿದೆ. ಇವರಿಬ್ಬರ ನಡುವಿನ ವ್ಯವಹಾರ ತೆರೆಮರೆಯಲ್ಲಿ ನಡೆಯುತ್ತಲೇ ಇದೆ ಇದೇ ಕಾರಣಕ್ಕೆ ಪಿಎಫ್‌ಐ, ಸಿಎಫ್‌ಐ ಮತ್ತು ಎಸ್‌ಡಿಪಿಐ ಯನ್ನು ನಿಷೇಧ ಮಾಡಲು ಬಿಜೆಪಿ ಮುಂದಾಗುತ್ತಿಲ್ಲ. ನಿಷೇಧ ಮಾಡಿದರೆ ಬಿಜೆಪಿಗೆ ನಷ್ಟವಾಗುತ್ತದೆ ಎಂದು ಅವರಿಗೆ ಸ್ಪಷ್ಟವಾಗಿ ಗೊತ್ತಿದೆ. ಇವರಿಬ್ಬರ ಒಳ ಒಪ್ಪದಂದ ದಾಳಕ್ಕೆ ಸಿಲುಕಿ ಜನ ಸಾಮಾನ್ಯ ಮಾತ್ರ ಸಂಕಷ್ಟಕ್ಕೊಳಗಾಗುತ್ತಿರುವುದು ವಿರ‍್ಯಾಸವಾಗಿದ್ದು ಕಾಂಗ್ರೆಸ್ ಎರಡೂ ಪಕ್ಷಗಳ ನಿಜ ಬಣ್ಣವನ್ನು ಬಯಲು ಮಾಡಲಿದೆ ಎಂದು ಅಮಲ ರಾಮಚಂದ್ರ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಶ್ ಮಸ್ಕರೇನಸ್ ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಚಂದ್ರಹಾಸ ರಿಗೆ ಜೀವಬೆದರಿಕೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ಡಿವೈಎಸ್ಪಿ ಗೆ ಮನವಿ

Next Post

ಹಿಜಾಬ್ ತೀರ್ಪು ವಿರೋಧಿಸಿ ನಾಳೆ ಮುಸ್ಲಿಂ ಸಮುದಾಯದಿಂದ ಸ್ವಯಂ ಪ್ರೇರಿತ ಕರ್ನಾಟಕ ಬಂದ್‌ಗೆ ಕರೆ..!!

OtherNews

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!
Featured

ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page