Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬಿಜೆಪಿ ಮತ್ತು ಎಸ್‌ಡಿಪಿಐ ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ- ಕಾಂಗ್ರೆಸ್ ಆರೋಪ

March 16, 2022
in ಪುತ್ತೂರು, ರಾಜಕೀಯ
0
ಒಂದು ಪಕ್ಷ ಇನ್ನೊಂದು ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಇತಿಹಾಸವೇ ದೇಶದಲ್ಲಿಲ್ಲ,ಬಿಜೆಪಿಯವರು ಹೊಸ ಸಂಪ್ರದಾಯ ಪ್ರಾರಂಭಿಸಿದ್ದಾರೆ:ಲಾಕ್‌ಡೌನ್‌ಗೆ ಸಲಹೆ ನೀಡಿದ ತಜ್ಞರಿಗೆ ಪುತ್ತೂರಿನಲ್ಲಿ ಸನ್ಮಾನಿಸಲಾಗುವುದು..!! ಅಮಲ ರಾಮಚಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬಿಜೆಪಿ ಮತ್ತು ಎಸ್‌ಡಿಪಿಐ ನಡುವೆ ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ, ಒಳ ಒಪ್ಪಂದ ನಡೆದಿದೆ ನಾವು ಹೇಳುತ್ತಲೇ ಬಂದಿದ್ದು ಇದೀಗ ಒಂದೊಂದು ಘಟನೆಯ ಹಿಂದೆ ಇವರ ಒಳ ಒಪ್ಪಂದ ಬಯಲಾಗಿದ್ದು ಜನತೆ ಎರಡೂ ಪಕ್ಷದ ಬಗ್ಗೆ ಎಚ್ಚರದಿಂದ ಇರಬೇಕಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ನಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ ಆರೋಪಿಸಿದ್ದಾರೆ.

Advertisement
Advertisement

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಅಡ್ಡಿ ಮಾಡಿದ್ದು ಬಿಜೆಪಿ ಮತ್ತು ಎಸ್‌ಡಿಪಿಐ ಒಳಗೆ ನಡೆದ ಒಪ್ಪಂದದ ಭಾಗವಾಗಿದೆ. ಆ ದಿನ ಬಿಜೆಪಿಯವರು ಹೇಳಿದ್ದೇನು , ನಂತರ ಮಾಡಿದ್ದೇನು ಎಂಬುದು ಜನರಿಗೆ ಗೊತ್ತಾಗಿದೆ. ಆ ಬಳಿಕ ಬಸ್‌ನಲ್ಲಿ ಭಿನ್ನ ಕೋಮಿನ ಯುವಕ ಯವತಿ ವಿಚಾರದಲ್ಲಿ ಸಂಘರ್ಷ ಉಂಟಾದಾಗ ಸಂಘಪರಿವಾರದ ಕಾರ್ಯಕರ್ತರು ಪೊಲೀಸರಿಗೆ ಧಮ್ಕಿ ಹಾಕಿ ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದರು ಆ ಬಳಿಕ ಇದರ ವಿಷಯವೇ ಇಲ್ಲ. ಉಪ್ಪಿನಂಗಡಿಯಲ್ಲಿ ತರಕಾರಿ ಮತ್ತು ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ವಿಚಾರದಲ್ಲಿ ತರಕಾರಿ ಅಂಗಡಿಗೆ ಬೆಂಕಿ ಹಚ್ಚಿದವನ ಬಂಧನವಾಗುತ್ತದೆ. ಮೀನಿನ ಅಂಗಡಿಗೆ ಬೆಂಕಿ ಹಚ್ಚಿದವನನ್ನು ಬಂಧಿಸದೇ ಇದ್ದಲ್ಲಿ ಉಪ್ಪಿನಂಗಡಿ ಹೊತ್ತಿ ಉರಿಸುತ್ತೇವೆ ಎಂದು ಹೇಳಿದ ಸಂಘಪರಿವಾರದವರು ಬಂಧಿತ ಆರೋಪಿ ಎಸ್‌ಡಿಪಿಐ ಕಾರ್ಯಕರ್ತ ಎಂದು ಗೊತ್ತಾದಾಗಲೇ ಮೌನಕ್ಕೆ ಶರಣಾಗಿದ್ದರು.

ಕೊಂಬೆಟ್ಟು ಕಾಲೇಜಿನಲ್ಲಿ ಸಿಎಫ್‌ಐ ಮತ್ತು ಎಬಿವಿಪಿ ವಿದ್ಯಾರ್ಥಿಗಳ ನಡುವಿನ ಹೊಡೆದಾಟ ರಂಪಾಟವನ್ನು ಎಲ್ಲರೂ ನೋಡಿದ್ದಾರೆ ಇದು ಎಸ್‌ಡಿಪಿಐ ಮತ್ತು ಪರಿವಾರ ಸಂಘಟನೆಯ ವಿದ್ಯಾರ್ಥಿ ಸಂಘಟನೆಗಳ ನಡುವೆ ನಡೆದ ಒಳ ಒಪ್ಪಂದದ ಕದನವಾಗಿದೆ, ಹಿಜಾಬ್ ಹಿಂದೆ ಕೂಡಾ ಇದೇ ವಿದ್ಯಾರ್ಥಿ ಸಂಘಟನೆಗಳು ಕರ್ನಾಟಕದಲ್ಲೇ ಸಂಘರ್ಷದ ವಾತಾವರಣವನ್ನು ಸೃಷ್ಟಿ ಮಾಡಿದೆ ಇದೆಲ್ಲದರ ನಡುವೆ ರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ರವರು ಬಿಜೆಪಿಯೇ ಎಸ್‌ಡಿಪಿಐ ಯನ್ನು ಬೆಳೆಸುತ್ತಿದೆ ಎಂದು ಹೇಳಿದ್ದು ಆ ಬಳಿಕ ಹಿಂದೂ ಸಂಘಟನೆಯ ಮುಖಂಡರಾದ ಸತ್ಯಜಿತ್ ಸುರತ್ಕಲ್ ರವರು ಎಸ್‌ಡಿಪಿಐಗೆ ಬಿಜೆಪಿಯೇ ಫಂಡ್ ನೀಡುತ್ತಿದೆ ಎಂದು ಆರೋಪಿಸುತ್ತಾರೆ. ಇವೆಲ್ಲವನ್ನೂ ಒಟ್ಟು ಅವಲೋಕಿಸಿದಾಗ ಬಿಜೆಪಿ ಮತ್ತು ಎಸ್‌ಡಿಪಿಐ ನಡುವೆ ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ ಇರುವುದು ಸಾಭೀತಾಗಿದೆ ಎಂದು ಅಮಲರಾಮಚಂದ್ರ ಆರೋಪಿಸಿದರು.

Advertisement

ಸಂಕಷ್ಟಕ್ಕೀಡಾಗುವುದು ಜನ ಸಾಮಾನ್ಯ ಬಿಜೆಪಿ ಮತ್ತು ಎಸ್‌ಡಿಪಿಐ ಎರಡೂ ಸಮಾಜಘಾತುಕ ಶಕ್ತಿಗಳು. ಜನರನ್ನು ಧಾರ್ಮಿಕ ವಿಚಾರದಲ್ಲಿ ಭಾವನೆಗಳನ್ನು ಕೆರಳಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ. ಕಳೆದ ಕೆಲವು ವರ್ಷಗಳಿಂದ ಇವರು ಸಮಾಜದಲ್ಲಿ ಇಂಥಹುದೇ ಕೃತ್ಯಗಳನ್ನು ನಡೆಸಿ ಆಮೂಲಕ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ. ಇದಾವುದನ್ನೂ ಅರಿಯದ ಜನ ಸಾಮಾನ್ಯ ಮಾತ್ರ ಗಲಾಟೆ ನಡೆದು ಸಾವಿಗೀಡಾಗುತ್ತಿದ್ದಾನೆ ಎಂದು ಆರೋಪಿಸಿದ ಅವರು ಎಸ್‌ಡಿಪಿಐ ಬೆಳೆಸಿದರೆ ಮಾತ್ರ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ಬಿಜೆಪಿ ಅಜೆಂಡಾವಾಗಿದೆ.

ಸೇತುವೆ ಉದ್ಘಾಟನೆಗೆ ಪುತ್ತೂರು ಶಾಸಕರು ತೆರಳಿದಾಗ ಬಿಜೆಪಿ ಕಾರ್ಯಕರ್ತರೇ ಶಾಸಕರೆದುರು ಎಸ್‌ಡಿಪಿಐ ವಿಚಾರದಲ್ಲಿ ತರಾಟೆಗೆ ಎತ್ತಿಕೊಂಡಾಗಲೂ ಶಾಸಕರು ಮೌನಕ್ಕೆ ಶರಣಾಗಿರುವುದು ಇವರ ನಡುವಿನ ಸಂಬಂಧದಿಂದಾಗಿದೆ. ಕರ್ನಾಟಕವನ್ನು ಕೋಮು ರಾಜಕೀಯದಿಂದ ಹೊತ್ತಿ ಉರಿಸಲು ಎರಡೂ ಪಕ್ಷಗಳು ಒಂದಾಗಿದೆ. ಜನ ಸಾಮಾನ್ಯ ಅದನ್ನು, ಇವರ ನಡುವಿನ ಒಪ್ಪಂದವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಸಾರ್ವಜನಿಕರ ಎದುರು ಎರಡೂ ಪಕ್ಷಗಳು ಪರಸ್ಪರ ಕೆಸರೆರಚಾಟ ಮಾಡುತ್ತಿರುವುದು ಬರೇ ನಾಟಕವಾಗಿದೆ. ಇವರಿಬ್ಬರ ನಡುವಿನ ವ್ಯವಹಾರ ತೆರೆಮರೆಯಲ್ಲಿ ನಡೆಯುತ್ತಲೇ ಇದೆ ಇದೇ ಕಾರಣಕ್ಕೆ ಪಿಎಫ್‌ಐ, ಸಿಎಫ್‌ಐ ಮತ್ತು ಎಸ್‌ಡಿಪಿಐ ಯನ್ನು ನಿಷೇಧ ಮಾಡಲು ಬಿಜೆಪಿ ಮುಂದಾಗುತ್ತಿಲ್ಲ. ನಿಷೇಧ ಮಾಡಿದರೆ ಬಿಜೆಪಿಗೆ ನಷ್ಟವಾಗುತ್ತದೆ ಎಂದು ಅವರಿಗೆ ಸ್ಪಷ್ಟವಾಗಿ ಗೊತ್ತಿದೆ. ಇವರಿಬ್ಬರ ಒಳ ಒಪ್ಪದಂದ ದಾಳಕ್ಕೆ ಸಿಲುಕಿ ಜನ ಸಾಮಾನ್ಯ ಮಾತ್ರ ಸಂಕಷ್ಟಕ್ಕೊಳಗಾಗುತ್ತಿರುವುದು ವಿರ‍್ಯಾಸವಾಗಿದ್ದು ಕಾಂಗ್ರೆಸ್ ಎರಡೂ ಪಕ್ಷಗಳ ನಿಜ ಬಣ್ಣವನ್ನು ಬಯಲು ಮಾಡಲಿದೆ ಎಂದು ಅಮಲ ರಾಮಚಂದ್ರ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಶ್ ಮಸ್ಕರೇನಸ್ ಉಪಸ್ಥಿತರಿದ್ದರು.

Previous Post

ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಚಂದ್ರಹಾಸ ರಿಗೆ ಜೀವಬೆದರಿಕೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ಡಿವೈಎಸ್ಪಿ ಗೆ ಮನವಿ

Next Post

ಹಿಜಾಬ್ ತೀರ್ಪು ವಿರೋಧಿಸಿ ನಾಳೆ ಮುಸ್ಲಿಂ ಸಮುದಾಯದಿಂದ ಸ್ವಯಂ ಪ್ರೇರಿತ ಕರ್ನಾಟಕ ಬಂದ್‌ಗೆ ಕರೆ..!!

OtherNews

ಕಾವು: ರಸ್ತೆಗೆ ಉರುಳಿಬಿದ್ದ ಮರ..!!
ಕ್ರೈಮ್

ಕಾವು: ರಸ್ತೆಗೆ ಉರುಳಿಬಿದ್ದ ಮರ..!!

May 12, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!
Featured

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

May 12, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
ಪುತ್ತೂರು

(ಮೇ.12): ಇಂದು ವಿದ್ಯುತ್ ನಿಲುಗಡೆ..!!

May 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಅಪ್ರಾಪ್ತ ವಯಸ್ಕಳನ್ನು ಗರ್ಭವತಿಯನ್ನಾಗಿಸಿದ ಪ್ರಕರಣ: ಸಾಲ್ಮರದ ತರುಣ್‌ಗೆ ಜಾಮೀನು ಮಂಜೂರು..!!

May 11, 2026

Leave a Reply Cancel reply

Your email address will not be published. Required fields are marked *

Recent News

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ..!!

ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ..!!

May 12, 2026
ಕಾವು: ರಸ್ತೆಗೆ ಉರುಳಿಬಿದ್ದ ಮರ..!!

ಕಾವು: ರಸ್ತೆಗೆ ಉರುಳಿಬಿದ್ದ ಮರ..!!

May 12, 2026
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.