Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

    ಎಣ್ಣೆ ಏಟಿನಲ್ಲಿ ಫೈಟ್..!!

    ಎಣ್ಣೆ ಏಟಿನಲ್ಲಿ ಫೈಟ್..!!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    (ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

    ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಅಯೋಧ್ಯಾ ರಾಮಮಂದಿರ ನಿರ್ಮಾಣಕ್ಕೆ ಬಂತು ಲಂಕೆಯಿಂದ ವಿಶೇಷ ಕಲ್ಲು

March 19, 2021
in Featured, ಅಂತಾರಾಷ್ಟ್ರೀಯ, ಧಾರ್ಮಿಕ
0
ಅಯೋಧ್ಯಾ ರಾಮಮಂದಿರ ನಿರ್ಮಾಣಕ್ಕೆ ಬಂತು ಲಂಕೆಯಿಂದ ವಿಶೇಷ ಕಲ್ಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊಲಂಬೊ: ಸೀತೆಯನ್ನು ಅಪಹರಿಸಿ ಇಡಲಾಗಿದ್ದ ಗ್ರಾಮದಲ್ಲಿ ನಿರ್ಮಾಣವಾಗಿರೋ ಸೀತಾಮಂದಿರದಿಂದ ಅಯೋಧ್ಯಾ ರಾಮಮಂದಿರ ನಿರ್ಮಾಣಕ್ಕೆ ವಿಶೇಷ ಕಲ್ಲನ್ನು ನೀಡಲಾಗಿದೆ. ಈ ಕುರಿತ ಮಾಹಿತಿಯನ್ನು ಕೊಲಂಬೊದಲ್ಲಿರುವ ಭಾರತದ ವಿದೇಶಾಂಗ ಇಲಾಖೆಯ ಕಚೇರಿ ತನ್ನ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದೆ.

Advertisement
Advertisement
Advertisement

ರಾಮಮಂದಿರ ನಿರ್ಮಾಣಕ್ಕೆ ಶ್ರೀಲಂಕಾದ ಸೀತಾ ಎಲಿಯಾದಿಂದ ನೀಡಲಾಗುತ್ತಿರುವ ಕಲ್ಲು ಭಾರತ ಮತ್ತು ಶ್ರೀಲಂಕಾ ದ್ವೀಪಕ್ಷೀಯ ಸಂಬಂಧಗಳಿಗೆ ಬಲದ ಆಧಾರಸ್ತಂಭವಾಗಲಿದೆ. ಈ ಕಲ್ಲನ್ನು ಮಯೂರಪತಿ ಅಮ್ಮನ್ ದೇವಸ್ಥಾನದಲ್ಲಿ ಶ್ರೀಲಂಕಾದ ಹೆಚ್.ಸಿ. ಸ್ವೀಕರಿಸಿದರು. ನಂತರ ಶ್ರೀಲಂಕಾದ ಹೈ ಕಮಿಷನರ್ ಅವರು ಭಾರತ ಹೈ ಕಮಿಷನರ್ ಮಿಲಿಂಡಾ ಮೊರಗೋಡ ಅವರಿಗೆ ಅದನ್ನ ಹಸ್ತಾಂತರಿಸಿದರು ಎಂದು ವಿದೇಶಾಂಗ ಇಲಾಖೆ ಟ್ವೀಟ್​​​ನಲ್ಲಿ ಮಾಹಿತಿ ನೀಡಿದೆ.

ಮತ್ತೊಂದು ಟ್ವೀಟ್​​ನಲ್ಲಿ ಎರಡು ದೇಶಗಳ ನಡುವಿನ ಸಮಾನಾ ಆಚರಣೆಗಳು ಮತ್ತು ಜನರ ನಡುವೆ ಹೆಚ್ಚಿನ ಪ್ರವಾಸೋದ್ಯಮ ಹಾಗೂ ಸಂಬಂಧಗಳನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದೆ.ಅಂದಹಾಗೇ, ಲಂಕೆ ರಾವಣ ಸೀತಾದೇವಿಯನ್ನು ಅಪಹರಣ ಮಾಡಿದ ವೇಳೆ ಶ್ರೀಲಂಕಾದ ಎಲಿಯಾ ಗ್ರಾಮದಲ್ಲೇ ಬಂಧಿಸಿಟ್ಟಿದ್ದ ಎಂಬುವುದು ಸ್ಥಳೀಯ ಜನರ ನಂಬಿಕೆಯಾಗಿದೆ. ಅಲ್ಲದೇ ದೇವಾಲಯ ನಿರ್ಮಾಣವಾಗಿರುವ ಸ್ಥಳದಲ್ಲಿಯೇ ಅಪಹರಣದ ಸಂದರ್ಭದಲ್ಲಿ ಇಲ್ಲಿ ಸೀತೆ ತನ್ನನ್ನು ರಕ್ಷಣೆ ಮಾಡಲು ರಕ್ಷಣೆ ಮಾಡಲು ರಾಮನಿಗೆ ಪೂಜೆ ಸಲ್ಲಿಸುತ್ತಿದ್ದಳು ಎಂಬ ಪ್ರತೀತಿ ಇದೆ.

Advertisement

A stone from Sita Eliya in #SriLanka for the Ram Temple in #Ayodhya will be a pillar of strength for #India–#SriLanka ties. This stone was received at Mayurapathi Amman Temple by HC-designate of Sri Lanka to India HE Mr Milinda Moragoda in presence of the High Commissioner .(1/2) pic.twitter.com/H4toQvfng3

— India in Sri Lanka (@IndiainSL) March 18, 2021

Previous Post

ಕಾಸರಗೋಡು: ಮಾಸ್ಕ್ ಧರಿಸದೇ ಅಡ್ಡಾಡುತ್ತಿರುವವರ ಪತ್ತೆಗೆ ವಿಶೇಷ ತಂಡ

Next Post

ಕೊರೊನಾದಿಂದ ಸಾವನ್ನಪ್ಪಿರುವವರಿಗಿಂತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರೇ ಹೆಚ್ಚು – ಕೇಂದ್ರ

OtherNews

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!
Featured

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!
Featured

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!!

July 17, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಇಬ್ಬರು ಗಂಭೀರ..!!

July 17, 2026
ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ-ನಾಳೆ (ಜು.18) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 17, 2026
16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್.. ಮಸೂದೆ ಅಂಗೀಕರಿಸಿದ ಪಾರ್ಲಿಮೆಂಟ್
Featured

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!
Featured

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

ಬಿ.ಸಿ ರೋಡ್‌ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್–ಬಜರಂಗದಳ ಮನವಿ..!!

July 18, 2026
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
ಎಣ್ಣೆ ಏಟಿನಲ್ಲಿ ಫೈಟ್..!!

ಎಣ್ಣೆ ಏಟಿನಲ್ಲಿ ಫೈಟ್..!!

July 18, 2026
(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

(ಜು.19) ಮುಗೆರಡ್ಕದಲ್ಲಿ ನಾಥ ಪಂಥೀಯ ಜೋಗಿ ಸಮಾಜದ 10ನೇ ವರ್ಷದ ಆಟಿದ ಲೆಸ್‌ಡ್ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ..!

July 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.