Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಐಪಿಎಲ್ 2022: ಹೊಸ ಮಾದರಿಯ ಮಿಲಿಯನ್ ಡಾಲರ್ ಟೂರ್ನಿಗೆ ಇಂದು ಚಾಲನೆ

March 26, 2022
in ಕ್ರೀಡೆ, ರಾಷ್ಟ್ರೀಯ
0
ಐಪಿಎಲ್ 2022: ಹೊಸ ಮಾದರಿಯ ಮಿಲಿಯನ್ ಡಾಲರ್ ಟೂರ್ನಿಗೆ ಇಂದು ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೀಮಂತ ಲೀಗ್ ಟೂರ್ನಿ ಎರಡು ವರ್ಷಗಳ ನಂತರ ಭಾರತಕ್ಕೆ ಮರಳಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಟಿ20 ಕ್ರಿಕೆಟ್ ಟೂರ್ನಿ 15ನೇ ಆವೃತ್ತಿಗೆ ಕಾಲಿಟ್ಟಿದ್ದು, ಮಿನುಮಿನುಗುವ ಈ ರೋಚಕ ಕಾದಾಟಕ್ಕೆ ಇಂದಿನಿಂದ ಚಾಲನೆ ಸಿಗಲಿದೆ.

Advertisement
Advertisement
Advertisement

ಹಲವು ಬದಲಾವಣೆಗಳೊಂದಿಗೆ ಹೊಸ ನಾಯಕ, ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಐಪಿಎಲ್ ತಂಡಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಂದು ರವೀಂದ್ರ ಜಡೇಜಾ (Ravindra Jadeja) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (CSK vs KKR) ತಂಡ ಕಾದಾಡುವ ಮೂಲಕ ಈ ಅದ್ಧೂರಿ ಲೀಗ್​ಗೆ ಭರ್ಜರಿ ಚಾಲನೆ ಸಿಗಲಿದೆ.

ಇಬ್ಬರೂ ಹೊಸ ನಾಯಕರಾಗಿರುವುದರಿಂದ ಈ ಪಂದ್ಯ ಮತ್ತಷ್ಟು ಕಿಚ್ಚು ಹೆಚ್ಚಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣ ಈ ಹೈವೋಲ್ಟೇಜ್ ಕದನಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಅಲ್ಲದೆ ಮೈದಾನದಲ್ಲಿ ಕುಳಿತುಕೊಂಡು ಪಂದ್ಯ ವೀಕ್ಷಣೆ ಮಾಡಲು ಶೇ. 25ರಷ್ಟು ಪ್ರೇಕ್ಷಕರಿಗೆ ಅನುಮತಿಯಿದ್ದು, 74 ಪಂದ್ಯಗಳ ಕಾದಾಟದ ರುಚಿ ಸವಿಯಲು ಅಭಿಮಾನಿಗಳಂತು ಕಾದು ಕುಳಿತಿದ್ದಾರೆ.

Advertisement
Advertisement

ಕೋವಿಡ್ ಸೃಷ್ಟಿಸಿದ ಬಿಕ್ಕಟ್ಟಿನಿಂದಾಗಿ 2020ರಲ್ಲಿ ಟೂರ್ನಿಯು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದಿತ್ತು. 2021ರ ಏಪ್ರಿಲ್‌ನಲ್ಲಿ ಭಾರತದ ನಡೆಯುತ್ತಿದ್ದ ಟೂರ್ನಿಯನ್ನು ಕೋವಿಡ್ ಎರಡನೇ ಅಲೆ ವ್ಯಾಪಿಸಿದ್ದ ಕಾರಣಕ್ಕಾಗಿ ಸ್ಥಗಿತಗೊಳಿಸಿ, ಉಳಿದ ಭಾಗವನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಆದರೆ ಈ ವರ್ಷ ಪರಿಸ್ಥಿತಿ ತಿಳಿಯಾಗಿರುವುದರಿಂದ ಟೂರ್ನಿಯನ್ನು ಭಾರತದ ನೆಲದಲ್ಲಿಯೇ ಪೂರ್ತಿಗೊಳಿಸುವ ವಿಶ್ವಾಸದಲ್ಲಿ ಆಯೋಜಕರು ಇದ್ದಾರೆ. ಆದರೂ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೊರೊನಾ ನಿಯಮ:

ಕಳೆದ ಆವೃತ್ತಿಯಲ್ಲಿ ಪ್ಲೇಯಿಂಗ್‌ ಇಲೆವೆನ್‌ನ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಪಂದ್ಯವನ್ನು ಮುಂದೂಡಲಾಗುತ್ತಿತ್ತು. ಮುಂದೂಡಿಕೆಯ ಬಳಿಕವೂ ಆಡಲು ಸಾಧ್ಯವಾಗದಿದ್ದರೆ ಎದುರಾಳಿ ತಂಡಕ್ಕೆ ವಿಜಯದ ಶ್ರೇಯ ಲಭಿಸುತ್ತಿತ್ತು. ಆದರೆ ಈ ನಿಯಮವನ್ನು ರದ್ದುಗೊಳಿಸಲಾಗಿದೆ. ಆಗ ಐಪಿಎಲ್‌ ತಾಂತ್ರಿಕ ಸಮಿತಿ ಮುಂದಿನ ನಿರ್ಧಾರ ಪ್ರಕಟಿಸಲಿದೆ. ಪಂದ್ಯವನ್ನು ಮರು ಸಂಘಟಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಬಯೋಬಬಲ್‌ ಉಲ್ಲಂಘನೆಗೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ. ಇನ್ನು ಪಂದ್ಯ ವೀಕ್ಷಣೆ ಮಾಡಲು ತೆರಳುವ ಪ್ರೇಕ್ಷಕರು ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದ್ದು, ವ್ಯಾಕ್ಸಿನ್​ ಪಡೆದುಕೊಂಡಿರುವ ಪ್ರಮಾಣ ಪತ್ರ ಕಡ್ಡಾಯವಾಗಿದೆ.

ಎರಡು ಡಿಆರ್​ಎಸ್:

ಈ ಬಾರಿಯ ಐಪಿಎಲ್‌ನಲ್ಲಿ ಇನ್ನಿಂಗ್ಸ್‌ ಒಂದರಲ್ಲಿ ಪ್ರತೀ ತಂಡಕ್ಕೆ ತಲಾ 2 ಡಿಆರ್‌ಎಸ್‌ ಆಯ್ಕೆ ಲಭಿಸಲಿದೆ. ಈ ಹಿಂದೆ ಕೇವಲ ಒಂದೇ ಡಿಆರ್‌ಎಸ್‌ ಅವಕಾಶವಿತ್ತು. ಅಂಪೈಯರಿಂಗ್‌ ದೋಷಗಳಿಂದ ಮುಕ್ತಿ ಪಡೆಯಲು ಈ ಬದಲಾವಣೆ ತರಲಾಗಿದೆ. ಇದರಿಂದ ತಂಡಗಳಿಗೆ ಲಾಭವಾಗಲಿದೆ. ಆದರೆ ಪಂದ್ಯ ನಡೆಯುವ ಸಮಯವೂ ಹೆಚ್ಚಲಿದೆ. ಇನ್ನು ಇತ್ತೀಚೆಗೆ ಎಂಸಿಸಿ ಪರಿಷ್ಕೃತಗೊಳಿಸಿದ ಕೆಲ ನಿಯಮಗಳನ್ನು ಐಪಿಎಲ್‌ನಲ್ಲಿ ಅವಳಡಿಸಲಾಗಿದೆ. ಪ್ರಮುಖವಾಗಿ ಕ್ಯಾಚ್‌ ನೀಡಿ ಬ್ಯಾಟರ್‌ ಹೊರನಡೆದಾಗ ಹೊಸದಾಗಿ ಕ್ರೀಸ್‌ಗಿಳಿಯುವ ಆಟಗಾರನೇ ಸ್ಟೆ್ರೖಕ್‌ ಪಡೆಯಬೇಕು ಎನ್ನುವ ನಿಯಮವನ್ನು ಜಾರಿ ಮಾಡಲಾಗುತ್ತಿದೆ.

ಎರಡು ಗುಂಪು:

‘ಎ’ ಗುಂಪಿನ ತಂಡಗಳು

ಮುಂಬೈ ಇಂಡಿಯನ್ಸ್‌ (ಎಂಐ)
ಕೋಲ್ಕತಾ ನೈಟ್‌ ರೈಡರ್ಸ್‌ (ಕೆಕೆಆರ್‌)
ರಾಜಸ್ಥಾನ್‌ ರಾಯಲ್ಸ್ರ್ (ಆರ್‌ಆರ್‌)
ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ)
ಲಖನೌ ಸೂಪರ್‌ ಜಯಂಟ್ಸ್‌ (ಎಲ್‌ಎಸ್‌ಜಿ)
‘ಬಿ’ ಗುಂಪಿನ ತಂಡಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ)
ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ)
ಸನ್‌ರೈಸರ್ಸ್‌ ಹೈದರಾಬಾದ್‌ (ಎಸ್‌ಆರ್‌ಎಚ್‌)
ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌)
ಗುಜರಾತ್‌ ಟೈಟನ್ಸ್‌ (ಜಿಟಿ)

ಒಟ್ಟು 74 ಪಂದ್ಯಗಳು:

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ 20 ಲೀಗ್‌ ಪಂದ್ಯಗಳು ನಡೆದರೆ, ಅಷ್ಟೇ ಪಂದ್ಯಗಳಿಗೆ ಬ್ರಬೋರ್ನ್ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಡಿ.ವೈ ಪಾಟಿಲ್‌ ಕ್ರೀಡಾಂಗಣದಲ್ಲಿ 15 ಪಂದ್ಯಗಳು ನಡೆಯಲಿದ್ದು, ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣ ಎಂಸಿಎಗೆ 15 ಪಂದ್ಯಗಳನ್ನು ನೀಡಲಾಗಿದೆ.

ನಾಕ್‌ಔಟ್‌ ಹಂತದ ಪಂದ್ಯಗಳನ್ನು ಎಲ್ಲಿ ಆಯೋಜಿಸುವುದು..? ಎಂಬುದರ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಬಿಸಿಸಿಐ ಮಾಹಿತಿ ನೀಡಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಕ್‌ಔಟ್‌ ಪಂದ್ಯಗಳು ನಡೆಯುವ ಸಾಧ್ಯತೆ ಇದೆ. ಮೇ 29ಕ್ಕೆ ಫೈನಲ್ ಪಂದ್ಯ ಏರ್ಪಡಿಸಲಾಗಿದೆ.

Advertisement
Previous Post

ಕೊಡಗಿನಲ್ಲಿ ಹೊತ್ತಿದ ಧರ್ಮ ಕಿಡಿ: ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸಿದ ಬಜರಂಗದಳ

Next Post

ಹಿಜಾಬ್ ಧರಿಸಿ ಎಸೆಸ್ಸೆಲ್ಸಿ ಪರೀಕ್ಷೆ ಬರೆಯುವಂತಿಲ್ಲ: ಸಮವಸ್ತ್ರ ಕಡ್ಡಾಯ:; ಶಿಕ್ಷಣಾ ಇಲಾಖೆ

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page