Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ಮಾಜಿ ತಹಶೀಲ್ದಾರ್‌ ಕೋಚಣ್ಣ ರೈ ಚಿಲ್ಮೆತ್ತಾರು ನಿಧನ..!!

March 27, 2022
in Featured, ನಿಧನ, ಪುತ್ತೂರು, ಮಂಗಳೂರು
0
ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ಮಾಜಿ ತಹಶೀಲ್ದಾರ್‌ ಕೋಚಣ್ಣ ರೈ ಚಿಲ್ಮೆತ್ತಾರು ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರ ವಹಿಸಿ ಅಪಾರ ಜನಮನ್ನಣೆಗೆ ಪಾತ್ರವಾಗಿದ್ದ ಮಾಜಿ ತಹಶೀಲ್ದಾರ್‌ ಕೋಚಣ್ಣ ರೈ ಚಿಲ್ಮೆತ್ತಾರು (85) ಮಂಗಳೂರಿನಲ್ಲಿ ಮಾ 27 ರಂದು ನಿಧನರಾದರು.

Advertisement
Advertisement

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಅಲ್ಲಿಯೇ ನಿಧನ ಹೊಂದಿದರು.

ಮೂಲತಃ ಪುತ್ತೂರು ತಾಲೂಕಿನ ಚಿಲ್ಮೆತ್ತಾರು ನಿವಾಸಿಯಾಗಿರುವ ಕೋಚಣ್ಣ ರೈ, 1980-81ರಲ್ಲಿ ಪುತ್ತೂರಿನ ತಹಸೀಲ್ದಾರರಾಗಿ ಸೇವೆ ಸಲ್ಲಿಸಿದವರು. ಅವರ ಸೇವಾವಧಿಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅದ ಮುಂಭಾಗದ ವಿಶಾಲ ಗದ್ದೆ ಸೇರ್ಪಡೆಗೊಂಡಿತ್ತು. ಅಲ್ಲದೇ ಅವರ ಅವಧಿಯಲ್ಲಿ ಬಿರುಮಲೆ ಗುಡ್ಡಯ ಅಭಿವೃದ್ಧಿ ಹಾಗೂ ಬೈಪಾಸ್ ರಸ್ತೆ ನಿರ್ಮಾಣದ ನೀಲಿ ನಕಾಶೆ ತಯಾರಾಗಿತ್ತು.

Advertisement

ಇಂದು ನಾವು ಪುತ್ತೂರಿನಲ್ಲಿ ಕಾಣುವ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವಿಶಾಲ ಪ್ರದೇಶ , ಹಚ್ಚಹಸುರಿನ ಪ್ರವಾಸಿ ತಾಣವಾದ ಬಿರುಮಲೆ ಗುಡ್ಡ ಪುತ್ತೂರಿನ ಬೈಪಾಸ್ ರಸ್ತೆ ಹಾಗೂ ಮೊಟ್ಟೆತ್ತಡ್ಕದಲ್ಲಿ ಗೇರು ಸಂಶೋಧನ ಕೇಂದ್ರ ಕೋಚಣ್ಣ ರೈ ಯವರ ದೂರದೃಷ್ಟಿಯ ಯೋಜನೆಗಳು. ಕೋಚಣರೈ ಅವರನ್ನು ವಿವಿಧ ಸಂಘ ಸಂಸ್ಥೆಗಳು ಪ್ರಶಸ್ತಿ ಬಿರುದು ನೀಡಿ ಗೌರವಿಸಿದೆ.

ಮೃತರು ಪುತ್ರಿಯರಾದ ವಿಜಯ, ಸುಜಯ, ಪುತ್ರ ಮಂಗಳೂರಿನಲ್ಲಿ ದಂತ ವೈದ್ಯರಾಗಿರುವ ಡಾ.ಮಂಜುನಾಥ್‌ ಹಾಗೂ ಅಪಾರ ಬಂಧು ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.

Previous Post

ಪುತ್ತೂರು: ಜೆಸಿಐ ಸೀನಿಯರ್ ಮೆಂಬರ್ ಅಸೋಸಿಯೇಷನ್ ನ ವಲಯ 15ರ ಪ್ರಥಮ ವಲಯಾಧ್ಯಕ್ಷರಾಗಿ ಜಗನ್ನಾಥ್ ರೈ ಆಯ್ಕೆ: ಮಾ.27 ರಂದು ಪದಗ್ರಹಣ ಕಾರ್ಯಕ್ರಮ

Next Post

ಬೆಂಗಳೂರಿನಲ್ಲಿ ಜಿಮ್​​​ ಮಾಡುವಾಗ ದಿಢೀರ್​​ ಕುಸಿದು ಬಿದ್ದು ಮಂಗಳೂರು ಮೂಲದ ಮಹಿಳೆ ಸಾವು..!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.