Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ: 36ನೇ ವರ್ಷದ “ವಿಜಯ-ವಿಕ್ರಮ” ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ

April 2, 2022
in ಪುತ್ತೂರು
0
ಉಪ್ಪಿನಂಗಡಿ: 36ನೇ ವರ್ಷದ “ವಿಜಯ-ವಿಕ್ರಮ” ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರ ಕೃಪಾಶೀರ್ವಾದದೊಂದಿಗೆ ಕೂಟೇಲು ಹಳೆಗೇಟು ಬಳಿಯಿರುವ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುವ 36ನೇ ವರ್ಷದ ಹೊನಲು ಬೆಳಕಿನ ವಿಜಯ-ವಿಕ್ರಮ ಜೋಡುಕರೆ ಕಂಬಳಕ್ಕೆ ಎ.2 ರಂದು ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು.

Advertisement
Advertisement
Advertisement

ಬೆಳಿಗ್ಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಯು.ಪಿ. ಶಿವಾನಂದ ರವರು ದೇವಸ್ಥಾನದ ಮುಂಭಾಗದಲ್ಲಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿ ಶುಭ ಹಾರೈಸಿದರು.

ಕಂಬಳ ಕೋಣಗಳ ಯಜಮಾನರು, ನೇರಳೆ ರುಮಾಲ್ ತಲೆಗೆ ಧರಿಸಿದ ಕಂಬಳ ಸಮಿತಿಯ ಪದಾಧಿಕಾರಿಗಳು, ಹಲವಾರು ಕಂಬಳಾಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಂತರ ಕಂಬಳ ಕರೆಯ ಬಳಿಯ ಮುಖ್ಯ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

Advertisement

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ದೀಪ ಬೆಳಗಿಸುವುದ ಮೂಲಕ ಕಂಬಳ ಕೂಟಕ್ಕೆ ಚಾಲನೆ ನೀಡಿದರು.

Advertisement

ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಉದ್ಯಮಿ ಅಶೋಕ್ ಕುಮಾರ್ ರೈ ಮಾತನಾಡಿ, ಕಂಬಳ ಕೂಟವನ್ನು ನಡೆಸುವುದೆಂದರೆ ಸುಲಭದ ಮಾತಲ್ಲ. ಇಂದು ಕಂಬಳ ಉಳಿದಿದೆ ಎಂದರೆ ಅದಕ್ಕೆ ಉಪ್ಪಿನಂಗಡಿಯ ಕಂಬಳ ಸಮಿತಿ ಕಾರಣ. ಕಂಬಳದ ವಿರುದ್ಧ ನಿರ್ಬಂಧಗಳು ಬಂದಾಗ ಅದನ್ನು ನ್ಯಾಯಾಲಯದ ಮೂಲಕ ಹೋರಾಟ ಮಾಡಿದ್ದು ಉಪ್ಪಿನಂಗಡಿ ಕಂಬಳ ಸಮಿತಿ. ಇಲ್ಲಿನ ಕಂಬಳ ಕೂಟವನ್ನು ನಿಗದಿತ ಸಮಯದಲ್ಲಿ ಮುಗಿಸುವ ದೃಷ್ಟಿಕೋನವನ್ನಿಟ್ಟುಕೊಳ್ಳಲಾಗಿದೆ. ಆದ್ದರಿಂದ ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಹಲವು ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Previous Post

ಕಾರು ಖರೀದಿಗೆ ತೆರಳಿದವರಿಂದ 2 ಲಕ್ಷ ದರೋಡೆಗೈದ ಪ್ರಕರಣ: 8 ಮಂದಿ ಆರೋಪಿಗಳಿಗೆ ಕಠಿಣ ಶಿಕ್ಷೆ

Next Post

ಕಾರ್ಕಳ: ಮಾರಕಾಸ್ತ್ರದೊಂದಿಗೆ ಐಷಾರಾಮಿ ಕಾರಿನಲ್ಲಿ ಬಂದು ದನ ಕಳ್ಳತನ: ವೀಡಿಯೋ ವೈರಲ್..!!

OtherNews

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!
Featured

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

August 24, 2026
ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!
ಪುತ್ತೂರು

ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

August 24, 2026
ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!
ಕ್ರೈಮ್

ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

August 23, 2026
ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!
ಪುತ್ತೂರು

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

August 23, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

August 23, 2026
ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!
ಪುತ್ತೂರು

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

August 23, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ: ಬಲವಂತದ ಬಂದ್‌ಗೆ ಅವಕಾಶವಿಲ್ಲ..!

August 24, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

August 24, 2026
ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ..!

ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ..!

August 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.