Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಸುಳ್ಯ: ಹಾಡಹಗಲೇ ಮನೆಗೆ ನುಗ್ಗಿ ಕಳವುಗೈದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: ಸೊತ್ತುಗಳು ವಶ..!!

April 6, 2022
in ಕ್ರೈಮ್, ಸುಳ್ಯ
0
ಸುಳ್ಯ: ಹಾಡಹಗಲೇ ಮನೆಗೆ ನುಗ್ಗಿ ಕಳವುಗೈದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: ಸೊತ್ತುಗಳು ವಶ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ತಾಲೂಕು ಸಂಪಾಜೆ ಗ್ರಾಮದ ಚಟ್ಟೆ ಕಲ್ಲು ಎಂಬಲ್ಲಿರುವ ಅಂಬರೀಶ್ ಎಂಬವರ ಮನೆಗೆ ದುಷ್ಕರ್ಮಿಗಳು ಒಳಪ್ರವೇಶಿಸಿ ಮನೆಯಲ್ಲಿದ್ದ ಸುಮಾರು 1,52,000/- ನಗದು ಮತ್ತು ಸುಮಾರು 83 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ದರೋಡೆ ಮಾಡಿದ ಘಟನೆ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement
Advertisement
Advertisement

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಾರ್ತಿಕ್, ಯಧುಕುಮಾರ್, ದೀಕ್ಷಿತ್ ಕೆ.ಎನ್, ಬಿ. ನರಸಿಂಹನ್ ಬಂಧಿತ ಆರೋಪಿಗಳು.

ಆರೋಪಿಗಳಿಂದ ದರೋಡೆ ಮಾಡಿದ ನಗದು ಹಣದ ಪೈಕಿ 20000/- ಮತ್ತು ಆರೋಪಿಗಳು ಕೃತ್ಯದ ಸಮಯ ಉಪಯೋಗಿಸಿದ ವಾಹನ ಮತ್ತು 5 ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement
Advertisement

ಈ ಪ್ರಕರಣದ ಪತ್ತೆ ಬಗ್ಗೆ ಪೊಲೀಸ್ ಅಧೀಕ್ಷಕ ಸೋನಾವನ ಋಷಿಕೇಶ್ ಭಗವಾನ್ ಐಪಿಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ರವರ ಸೂಚನೆಯಂತೆ ಪೊಲೀಸ್ ಉಪಾಧೀಕ್ಷಕರಾದ ಕು. ಗಾನಾ.ಪಿ.ಕುಮಾರ್ ರವರು ನವೀನ್ ಚಂದ್ರ ಜೋಗಿ, ಪೊಲೀಸ್ ವೃತ್ತ ನಿರೀಕ್ಷಕರು, ಸುಳ್ಯ ವೃತ್ತ ನೇತ್ರತ್ವದಲ್ಲಿ ವಿವಿಧ ತಂಡಗಳನ್ನು ರಚಿಸಿ ಪತ್ತೆಗೆ ಪ್ರಯತ್ನಿಸಿದ್ದರು.

ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಪ್ರಕರಣದಲ್ಲಿ ಉಳಿದ ಆರೋಪಿಗಳಾದ ತಮಿಳುನಾಡು ಮೂಲದ ಸೆಂಥಿಲ್, ಪಾಂಡಿಸಂ ಎಂಬವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ನ್ಯಾಯಾಂಗ ಬಂಧನಲ್ಲಿದ್ದ ಆರೋಪಿ ಸೆಂಥಿಲ್ ಎಂಬಾತನನ್ನು ಪೊಲೀಸ್ ಭದ್ರಿಕೆಗೆ ಪಡೆದುಕೊಂಡು ತನಿಖೆ ಮುಂದುವರೆಸಿ ಆರೋಪಿಯು ತೋರಿಸಿಕೊಟ್ಟಂತೆ ಒಟ್ಟು 71.52 ಗ್ರಾಂ ಚಿನ್ನಾಭರಣಗಳು ಮತ್ತು ನಗದು 11590/-ರೂಗಳನ್ನು ಕೃತ್ಯಕ್ಕೆ ಉಪಯೋಗಿಸಿದ ವಾಹನ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಉಳಿದ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಸಲಾಗುತ್ತಿದೆ.

Advertisement
Advertisement
Previous Post

ಪುತ್ತೂರು ಜಾತ್ರೋತ್ಸವ: ಹಿಂ.ಜಾ.ವೇ.ಯಿಂದ ಆಟೋ ರಿಕ್ಷಾಗಳಲ್ಲಿ “ಭಗವಾಧ್ವಜ ಅಭಿಯಾನ”: ಧ್ವಜ ಅಳವಡಿಸಿದ ಆಟೋ ಬಳಸಲು ಮನವಿ..!!

Next Post

ವಿವೇಕಾನಂದ ಕಾನೂನು ಮಹಾವಿದ್ಯಾಲಯದ 2 ವಿದ್ಯಾರ್ಥಿಗಳಿಗೆ ರ‍್ಯಾಂಕ್: ಕಾನೂನು ಪದವಿಯಲ್ಲಿ ಬದ್ರುದ್ದೀನ್ ಗೆ 4ನೇ ಮತ್ತು ಬಿ. ಸಿಂಧುಗೆ 8ನೇ ರ‍್ಯಾಂಕ್

OtherNews

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!
Featured

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

December 3, 2025
ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!
Featured

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

December 2, 2025
ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!
ಕ್ರೈಮ್

ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

December 1, 2025
ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!
ಕ್ರೈಮ್

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

November 29, 2025
ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ : ಕದ್ದು ತಂದಿರುವ ಸಂಶಯ: ಸೂಕ್ತ ಕ್ರಮಕ್ಕೆ ಪುತ್ತಿಲ ಪರಿವಾರ ಆಗ್ರಹ..!!
Featured

ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ : ಕದ್ದು ತಂದಿರುವ ಸಂಶಯ: ಸೂಕ್ತ ಕ್ರಮಕ್ಕೆ ಪುತ್ತಿಲ ಪರಿವಾರ ಆಗ್ರಹ..!!

November 29, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪುತ್ತೂರು : ಮಾದಕ ವಸ್ತು ಸೇವನೆ-ಪ್ರಕರಣ ದಾಖಲು..!!

November 28, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

December 3, 2025
ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

December 2, 2025
ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

December 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page