Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆರೋಗ್ಯ

ಬೇಸಿಗೆಯ ಬಿಸಿಲಿನ ಬೇಗೆಯಿಂದ ಚರ್ಮದ ರಕ್ಷಣೆಗಾಗಿ ಸುಲಭ ಟಿಪ್ಸ್

March 20, 2021
in ಆರೋಗ್ಯ
0
ಬೇಸಿಗೆಯ ಬಿಸಿಲಿನ ಬೇಗೆಯಿಂದ ಚರ್ಮದ ರಕ್ಷಣೆಗಾಗಿ ಸುಲಭ ಟಿಪ್ಸ್
Share on WhatsAppShare on FacebookShare on Twitter

ನಮ್ಮ ತ್ವಚೆಯ ಸೌಂದರ್ಯ ನಮಗೆ ಬಹಳ ಮುಖ್ಯ. ಏಕೆಂದರೆ ನಾವು ಸುಂದರವಾಗಿ ಕಾಣುವಂತೆ ಮಾಡುವುದು ಮತ್ತು ನಮ್ಮ ದೇಹದ ರಕ್ಷಣೆ ಮಾಡುವುದು ನಮ್ಮ ಚರ್ಮ. ಆದರೆ ಬಿಸಿಲಿನ ಬೇಸಿಗೆಯಲ್ಲಿ ನಮ್ಮ ತ್ವಚೆಯನ್ನು ಮನೆಯ ಹೊರಗಡೆ ರಕ್ಷಣೆ ಮಾಡಿಕೊಳ್ಳುವುದು ನಮಗೆ ದೊಡ್ಡ ಸವಾಲಿನ ಕೆಲಸ.

Advertisement
Advertisement
Advertisement
Advertisement
Advertisement

ಆದರೂ ಕೂಡ ನಮ್ಮ ತ್ವಚೆಗೆ ಹಾನಿ ಆಗುವುದು ಖಂಡಿತ. ಇದರ ಮಧ್ಯದಲ್ಲಿ ನಾವು ನಮ್ಮ ಮನೆಯಲ್ಲಿನ ಕೆಲವೊಂದು ವಸ್ತುಗಳನ್ನು ಉಪಯೋಗಿಸಿಕೊಂಡು ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳಬಹುದು. ಅಂತಹ ಕೆಲವೊಂದು ಟಿಪ್ಸ್ ಈ ಕೆಳಗಿನಂತಿವೆ :

Advertisement

​ನಿಂಬೆಹಣ್ಣಿನ ರಸ : ನಿಂಬೆಹಣ್ಣು ಹಲವಾರು ಕಲೆಗಳನ್ನು ಹೋಗಲಾಡಿಸುತ್ತದೆ ಎಂದು ಕೇಳಿದ್ದೇವೆ. ನೀವು ಅತ್ಯಂತ ಸೂಕ್ಷ್ಮ ಚರ್ಮದವರಾಗಿದ್ದರೆ, ಈಗಿನ ಬಿರು ಬೇಸಿಗೆಯ ಬಿಸಿಲಿಗೆ ನಿಮ್ಮ ಚರ್ಮ ಹಾನಿ ಆಗಿರುತ್ತದೆ. ಇಂತಹ ಸಮಯದಲ್ಲಿ ಮನೆಗೆ ಬಂದ ನಂತರ ಅರ್ಧ ಹೋಳು ನಿಂಬೆ ಹಣ್ಣನ್ನು ಹಿಂಡಿಕೊಂಡು ನಿಮ್ಮ ಚರ್ಮದ ಸಮಸ್ಯೆ ಇರುವ ಜಾಗದಲ್ಲಿ ಹಚ್ಚಿ ಸ್ವಲ್ಪ ಹೊತ್ತು ಬಿಟ್ಟ ನಂತರ ತಂಪಾದ ನೀರಿನಲ್ಲಿ ಮುಖ ತೊಳೆದುಕೊಳ್ಳಿ. ಇದನ್ನು ಹೊರತುಪಡಿಸಿ ಅಲೋವೆರಾ ಜ್ಯೂಸ್ ಮತ್ತು ವಿಟಮಿನ್ ಈ ಅಂಶ ಸಹ ನಿಮ್ಮ ಚರ್ಮದ ತೇವಾಂಶವನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ.

​ಕಲ್ಲಂಗಡಿ ಹಣ್ಣು : ಕಲ್ಲಂಗಡಿ ಹಣ್ಣಿನಲ್ಲಿ ನಿಮ್ಮ ಚರ್ಮದ ಮೇಲಿನ ಸುಕ್ಕುಗಳನ್ನು, ಕಲೆಗಳನ್ನು ನಿವಾರಣೆ ಮಾಡುವಂತಹ ಅದ್ಭುತ ಶಕ್ತಿಯಿದೆ. ನಿಮ್ಮ ತ್ವಚೆಯ ಬಣ್ಣ ತುಂಬಾ ಹಗುರವಾಗಿ ಮತ್ತು ಅತ್ಯಂತ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ. ಚರ್ಮದ ಭಾಗದಲ್ಲಿ ನಿಮಗೆ ಯಾವುದಾದರೂ ಸಮಸ್ಯೆಗಳು ಕಂಡು ಬಂದಂತಹ ಸಂದರ್ಭದಲ್ಲಿ ಕಲ್ಲಂಗಡಿ ಹಣ್ಣಿನ ಹೋಳುಗಳನ್ನು ನಯವಾಗಿ ಚರ್ಮದ ಭಾಗದಲ್ಲಿ ಮಸಾಜ್ ಮಾಡಿ.

ಮೊಸರು: ಸೂರ್ಯನ ವಿಕಿರಣಗಳಿಂದ ನಿಮ್ಮ ಚರ್ಮವನ್ನು ರಕ್ಷಣೆ ಮಾಡಿಕೊಳ್ಳಲು ನಿಮ್ಮ ಮನೆಯಲ್ಲಿರುವ ಗಟ್ಟಿಮೊಸರು ಕೆಲಸಕ್ಕೆ ಬರುತ್ತದೆ ಎಂದು ಹೇಳಬಹುದು. ವಿಪರೀತ ಬಿಸಿಲಿನಲ್ಲಿ ಮನೆಯ ಹೊರಗಡೆ ಓಡಾಡಿ ನಂತರ ಮನೆಗೆ ಬಂದು ನೀವು ಮುಖ ತೊಳೆದುಕೊಳ್ಳುವ ಸಂದರ್ಭದಲ್ಲಿ ಮತ್ತು ಸ್ನಾನ ಮಾಡುವ ಮುಂಚೆ ನಿಮ್ಮ ಚರ್ಮದ ಭಾಗಕ್ಕೆ ಮೊಸರಿನಿಂದ ನಯವಾಗಿ ಮಸಾಜ್ ಮಾಡಿ ಸ್ವಲ್ಪ ಹೊತ್ತು ಬಿಟ್ಟ ನಂತರ ನೀರಿನಿಂದ ತೊಳೆದುಕೊಳ್ಳಿ.

​ಟೊಮೆಟೊ ಹಣ್ಣು : ಟೊಮೆಟೋ ಹಣ್ಣನ್ನು ಅರ್ಧ ಹೋಳು ಮಾಡಿ ಅದರಿಂದ ರಸ ತೆಗೆದುಕೊಂಡು ನಿಮ್ಮ ತ್ವಚೆಯ ಭಾಗದಲ್ಲಿ ಹಚ್ಚುವುದರಿಂದ ಚರ್ಮ ವ್ಯಾಧಿಗಳು ಗುಣ ಕಾಣುತ್ತವೆ. ಟೊಮೆಟೊ ಹಣ್ಣಿನಲ್ಲಿ ಲೈಕೋಪಿನ್ ಎಂಬ ಅಂಶ ಹೆಚ್ಚಾಗಿ ಕಂಡುಬರುವುದರಿಂದ ಫ್ರೀ ರಾಡಿಕಲ್ ಗಳ ಹಾನಿಯಿಂದ ಚರ್ಮದ ಭಾಗದಲ್ಲಿ ಉಂಟಾಗುವ ಅನೇಕ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು.

​ಸೌತೆಕಾಯಿ ಮತ್ತು ಜೇನುತುಪ್ಪ : ಸೌತೆಕಾಯಿಯನ್ನು ಒಂದು ಬ್ಲೆಂಡರ್ ನಲ್ಲಿ ಪೇಸ್ಟ್ ಮಾಡಿಕೊಂಡು ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಚರ್ಮದ ಭಾಗದಲ್ಲಿ ಹಚ್ಚಿಕೊಳ್ಳುವುದರಿಂದ ಚರ್ಮದ ಅನೇಕ ಕಲೆಗಳು ಮಾಯವಾಗುತ್ತವೆ. ಫಲಿತಾಂಶ ಸ್ವಲ್ಪ ನಿಧಾನಕ್ಕೆ ಬಂದರೂ ಸಹ ಅತ್ಯಂತ ಹೊಳಪಿನ ಚರ್ಮ ನಿಮ್ಮದಾಗುತ್ತದೆ.

​ಹಸುವಿನ ಹಸಿಹಾಲು : ಹಾಲಿನಲ್ಲಿ ಚರ್ಮಕ್ಕೆ ಸಹಕಾರಿಯಾಗಿರುವ ಅನೇಕ ಪೌಷ್ಟಿಕಾಂಶಗಳು ಸಿಗುವುದರಿಂದ ಹಾಲನ್ನು ನಿಮ್ಮ ತ್ವಚೆಯ ರಕ್ಷಣೆಗಾಗಿ ಬಳಕೆ ಮಾಡಬಹುದು. ಬಿಸಿಲಿನ ಕಾರಣದಿಂದ ಚರ್ಮದ ಮೇಲೆ ಉಂಟಾಗುವ ಕಪ್ಪು ಕಲೆಗಳನ್ನು ಮತ್ತು ಸುಕ್ಕುಗಳನ್ನು ನಿವಾರಣೆ ಮಾಡುವಲ್ಲಿ ಹಾಲು ಮತ್ತು ನಿಂಬೆ ಹಣ್ಣಿನ ರಸ ಬಹಳ ಚೆನ್ನಾಗಿ ಕೆಲಸ ಮಾಡುತ್ತದೆ. ಹಾಲು ಮತ್ತು ನಿಂಬೆ ಹಣ್ಣಿನ ರಸದ ಮಿಶ್ರಣವನ್ನು ಸುಮಾರು ಹತ್ತರಿಂದ ಹದಿನೈದು ನಿಮಿಷಗಳು ಚರ್ಮದ ಮೇಲೆ ಹಚ್ಚಿ ಹಾಗೆ ಬಿಟ್ಟು ನಂತರ ಮುಖ ತೊಳೆದುಕೊಳ್ಳಿ. ಸುಮಾರು ಒಂದು ತಿಂಗಳವರೆಗೆ ಈ ರೀತಿ ಮಾಡುವುದರಿಂದ ಚರ್ಮದ ಸಮಸ್ಯೆಗಳು ಬಗೆಹರಿಯುತ್ತವೆ.

​ಹಾಲಿನ ಪೌಡರ್ ಮತ್ತು ಬಾದಾಮಿ ಎಣ್ಣೆ : ಹಾಲಿನ ಪೌಡರ್ ನಲ್ಲಿ ಹಾಲಿನಲ್ಲಿ ಕಂಡುಬರುವ ಗುಣಲಕ್ಷಣಗಳು ಸಿಗುತ್ತವೆ. ಜೊತೆಗೆ ಬಾದಾಮಿ ಎಣ್ಣೆ ಕೂಡ ಚರ್ಮಕ್ಕೆ ಅತ್ಯಂತ ಸಹಕಾರಿಯಾಗಿ ಕೆಲಸ ಮಾಡುವುದರಿಂದ ಇವೆರಡರ ಮಿಶ್ರಣ ಚರ್ಮದ ಹಾನಿಯಾದ ಹೊಳಪನ್ನು ವಾಪಸ್ ಬರುವಂತೆ ಮಾಡುತ್ತದೆ. ಏಪ್ರಿಕಾಟ್ ಸ್ಕ್ರಬ್ : ಏಪ್ರಿಕಾಟ್ ನಲ್ಲಿ ಮಾಯಿಶ್ಚರೈಸಿಂಗ್ ಗುಣಲಕ್ಷಣಗಳಿವೆ. ನಿಮಗೆ ಸೂರ್ಯನ ಬಿಸಿಲಿನ ಕಾರಣದಿಂದ ಅತಿಯಾಗಿ ಚರ್ಮದ ಹೊಳಪಿನ ಹಾನಿ ಉಂಟಾಗಿದ್ದರೆ, ನಿರ್ಲಕ್ಷ ಮಾಡದೆ ಅಪ್ರಿಕಾಟ್ ಸ್ಕ್ರಬ್ ಅನ್ವಯಿಸಿ.

Advertisement
Previous Post

ಮಲೆನಾಡಿಗರಿಗೆ ಕೊನೆಗೂ ಸಿಕ್ತು ನರಭಕ್ಷಕ ಹುಲಿಯಿಂದ ಮುಕ್ತಿ : ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾರ್ಯಾಚರಣೆ

Next Post

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಕಡಬದಲ್ಲಿ ಪ್ರಿಯಕರನೊಂದಿಗೆ ಪತ್ತೆ

OtherNews

(ಜ.19) ಈಶ್ವರಮಂಗಲ: ‘ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ 24*7’ ಶುಭಾರಂಭ
ಆರೋಗ್ಯ

(ಜ.19) ಈಶ್ವರಮಂಗಲ: ‘ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ 24*7’ ಶುಭಾರಂಭ

January 17, 2023
ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ:  ಕೆಎಸ್ ಆರ್ ಟಿಸಿ ಬಸ್ ಚಾಲಕ ಮೃತ್ಯು..!!
ಆರೋಗ್ಯ

ಚಳಿಗಾಲದಲ್ಲಿ ಹೆಚ್ಚಾಗ್ತಿದೆ ಹಾರ್ಟ್ ಅಟ್ಯಾಕ್ : ಇರಲಿ ಎಚ್ಚರ

January 10, 2023
ಕರ್ನಾಟಕದಲ್ಲಿ ಝಿಕಾ ವೈರಸ್ ಪತ್ತೆ : ಡೇಂಜರಸ್ ವೈರಸ್ ನ ಲಕ್ಷಣಗಳೇನು..!!!??
ಆರೋಗ್ಯ

ಕರ್ನಾಟಕದಲ್ಲಿ ಝಿಕಾ ವೈರಸ್ ಪತ್ತೆ : ಡೇಂಜರಸ್ ವೈರಸ್ ನ ಲಕ್ಷಣಗಳೇನು..!!!??

December 13, 2022
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ಆರೋಗ್ಯ

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

November 4, 2022
ಕರಾವಳಿಯಲ್ಲಿ ಇಲಿಜ್ವರದ ಭೀತಿ : ದ.ಕನ್ನಡದಲ್ಲಿ 305, ಉಡುಪಿಯಲ್ಲಿ 112 ಮಂದಿಗೆ ಬಾಧೆ..!!
ಆರೋಗ್ಯ

ಕರಾವಳಿಯಲ್ಲಿ ಇಲಿಜ್ವರದ ಭೀತಿ : ದ.ಕನ್ನಡದಲ್ಲಿ 305, ಉಡುಪಿಯಲ್ಲಿ 112 ಮಂದಿಗೆ ಬಾಧೆ..!!

September 6, 2022
ಪುತ್ತೂರು: ತಾಲೂಕು ಆರೋಗ್ಯಾಧಿಕಾರಿಯಾಗಿ ಅಶೋಕ್ ಕುಮಾರ್ ರೈ ನೇಮಕ..!!
Featured

ಪುತ್ತೂರು: ತಾಲೂಕು ಆರೋಗ್ಯಾಧಿಕಾರಿಯಾಗಿ ಅಶೋಕ್ ಕುಮಾರ್ ರೈ ನೇಮಕ..!!

June 22, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

May 29, 2023
ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

May 29, 2023
ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

May 29, 2023
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

May 29, 2023

Recent News

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

May 29, 2023
ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

May 29, 2023
ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

May 29, 2023
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

May 29, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page