ವಿಟ್ಲ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಕುದ್ದುಪದವು ದಂಬೆ ರಸ್ತೆಯನ್ನು ಮರು ಡಾಮರೀಕರಣಗೊಳಿಸಲಾಯಿತು.
ಶಾಸಕರಾದ ಸಂಜೀವ ಮಠಂದೂರು ಹಾಗೂ ಪಿಎಂಜಿಎಸ್ ವೈ ಇಂಜಿನಿಯರ್ ಜನಾರ್ಧನ ಕೆಬಿ ರವರು ಅನುದಾನ ಒದಗಿಸಲು ಸಹಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ ಕಲ್ಲಂಗಳ ಉಪಸ್ಥಿತರಿದ್ದರು.