Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಗೂನಡ್ಕ: ನ್ಯಾಯಾಲಯದ ಆದೇಶವಿದ್ದರೂ ಮೀಸಲು ಅರಣ್ಯದಲ್ಲಿರುವ ಮಸೀದಿ ತೆರವು ಮಾಡಿಲ್ಲ ಎಂದು ಆರೋಪಿಸಿ ಹಿಂ.ಜಾ. ವೇ. ಹಾಗೂ ಪರಿವಾರ ಸಂಘಟನೆಗಳಿಂದ ಪ್ರತಿಭಟನೆ: ನ್ಯಾಯದ ಪರ ಕೆಲಸ ನಿರ್ವಹಿಸುವಂತೆ ಸಂಘಟನೆಯಿಂದ ಎಚ್ಚರಿಕೆ..!!

April 11, 2022
in ಸುಳ್ಯ
0
ಗೂನಡ್ಕ: ನ್ಯಾಯಾಲಯದ ಆದೇಶವಿದ್ದರೂ ಮೀಸಲು ಅರಣ್ಯದಲ್ಲಿರುವ ಮಸೀದಿ ತೆರವು ಮಾಡಿಲ್ಲ ಎಂದು ಆರೋಪಿಸಿ ಹಿಂ.ಜಾ. ವೇ. ಹಾಗೂ ಪರಿವಾರ ಸಂಘಟನೆಗಳಿಂದ ಪ್ರತಿಭಟನೆ:   ನ್ಯಾಯದ ಪರ ಕೆಲಸ ನಿರ್ವಹಿಸುವಂತೆ ಸಂಘಟನೆಯಿಂದ ಎಚ್ಚರಿಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಗೂನಡ್ಕದಲ್ಲಿ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡು ಮಸೀದಿ ನಿರ್ಮಿಸಿರುವುದನ್ನು ತೆರವು ಮಾಡಬೇಕೆಂದು ನ್ಯಾಯಾಲಯ ಆದೇಶ ಮಾಡಿದ್ದರೂ ಅರಣ್ಯಾಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಸುಳ್ಯದಲ್ಲಿ ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.

Advertisement
Advertisement

ಸುಳ್ಯ ಜ್ಯೋತಿ ಸರ್ಕಲ್ ಬಳಿ ಸೇರಿದ ಜಾಗರಣಾ ವೇದಿಕೆ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಸುಳ್ಯ ನಗರದಲ್ಲಿ ಮೆರವಣಿಗೆಯಲ್ಲಿ ಬಂದು, ಎ.ಸಿ.ಎಫ್. ಕಚೇರಿಯ ಎದುರು ಸೇರಿದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿಯವರು “ ಗೂನಡ್ಕ ರಕ್ಷಿತಾರಣ್ಯದ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮಸೀದಿ ಹಾಗೂ ಇತರ ಕಟ್ಟಡವನ್ನು ತೆರವು ಮಾಡಬೇಕೆಂದು ೨೦೧೮ರಲ್ಲಿ ಆದೇಶವಾಗಿದೆ. ಆದರೂ ಅರಣ್ಯಾಧಿಕಾರಿಗಳು ಇದುವರೆಗೆ ಕ್ರಮ ಕೈಗೊಂಡಿಲ್ಲ. ಮಸೀದಿ ತೆರವಿಗೆ ಬರುವ ಖರ್ಚುವೆಚ್ಚವನ್ನು ಕೂಡಾ ಅವರಿಂದಲೇ ಭರಿಸಬೇಕೆಂಬ ಆದೇಶವೂ ಇದೆ. ಇದುವರೆಗೆ ಅಧಿಕಾರಿಗಳು ಯಾಕೆ ಸುಮ್ಮನಿದ್ದಾರೆ ಎಂಬುದೇ ಪ್ರಶ್ನೆ. ಪಾಪದವ ಮನೆ ಕಟ್ಟಲು ಒಂದು ಅಕೇಶಿಯಾ ಮರ ಕಡಿದರೆ ಅವನ ಮೇಲೆ ತಕ್ಷಣ ಕೇಸು ಜಡಿಯುವ ಅಧಿಕಾರಿಗಳು ಇಲ್ಲಿ ಸುಮ್ಮನಿದ್ದಾರೆ. ಇದಕ್ಕೆ ಸರಿಯಾದ ಉತ್ತರವನ್ನು ಅಧಿಕಾರಿಗಳು ನೀಡಬೇಕು. ಇದೀಗ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ. ಅದಕ್ಕೆ ಕಾರಣ ಅಧಿಕಾರಿಗಳು ಸರಿಯಾದ ದಾಖಲೆ ಪತ್ರಗಳನ್ನು ಒದಗಿಸದಿರುವುದು” ಎಂದು ಅವರು ಹೇಳಿದರಲ್ಲದೆ, ಪ್ರಕರಣ ದಾಖಲಾದ ಕುರಿತು, ನ್ಯಾಯಾಲಯದ ಆದೇಶ ಇನ್ನಿತರ ವಿವರಗಳನ್ನು ಸಭೆಗೆ ನೀಡಿದರು.

Advertisement

ಬಳಿಕ ಮಾತನಾಡಿದ ಭಜರಂಗದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ ರವರು, “ಮೀಸಲು ಅರಣ್ಯವನ್ನು ಒತ್ತುವರಿ ಮಾಡಿದಾಗಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿತ್ತು. ಇದೀಗ ಕಟ್ಟಡ ಕಟ್ಟಿದ್ದಾರೆ. ಅದನ್ನು ತೆರವು ಮಾಡಬೇಕೆಂದು ನ್ಯಾಯಾಲಯ ಆದೇಶ ಮಾಡಿದರೂ ಅಧಿಕಾರಿಗಳು ಆದೇಶ ಪಾಲಿಸಿಲ್ಲ. ಸುಳ್ಯಕ್ಕೆ ೧೧೦ ಕೆ.ವಿ. ಲೈನ್ ಹಾದು ಹೋಗುವ ಜಾಗದಲ್ಲಿ ಅರಣ್ಯ ಸಮಸ್ಯೆ ಇದೆ ಎಂದಾಗ ಅನುಮತಿ ನೀಡದ ಅಧಿಕಾರಿಗಳು ಗೂನಡ್ಕದಲ್ಲಿ ಜಾಗ ಒತ್ತುವರಿ ಮಾಡಿ ಕಟ್ಟಡ ಕಟ್ಟುವಾಗ ಯಾಕೆ ಸುಮ್ಮನಿದ್ದರು. ಹಿಂದು ಸಂಘಟನೆಯ ಕಾರ್ಯಕರ್ತರು ಅನ್ಯಾಯದ ವಿರುದ್ಧ ಯಾವಾಗಲೂ ಹೋರಾಟ ನಡೆಸುತ್ತಾರೆ. ನಮ್ಮ ಕಾರ್ಯಕರ್ತರನ್ನು ಧಮನಿಸುವ ಕೆಲಸ ಆದರೆ ಹಿಂದುತ್ವಕ್ಕಾಗಿ ಏನು ಮಾಡಲು ನಾವು ಸಿದ್ಧರಿದ್ದೇವೆ. ಸ್ವಾತಂತ್ರ್ಯದ ಹೋರಾಟಕ್ಕೆ ಕಿಚ್ಚು ಕೊಟ್ಟ ನೆಲ ಸುಳ್ಯ. ಆದ್ದರಿಂದ ಅಧಿಕಾರಿಗಳು ಧರ್ಮದ ಆಧಾರದಲ್ಲಿ ಕೆಲಸ ಮಾಡಿ. ಅದು ಬಿಟ್ಟು ಅನ್ಯಾಯದ ಮಾರ್ಗ ಹಿಡಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ ಶೀಘ್ರವಾಗಿ ಗೂನಡ್ಕದ ಆ ಕ್ರಮ ಕಟ್ಟಡವನ್ನು ತೆರವು ಮಾಡಬೇಕೆಂದು ಅವರು ಆಗ್ರಹಿಸಿದರು.

ಮುಖ್ಯ ಭಾಷಣಗಾರರಾಗಿದ್ದ ಹಿಂದೂ ಜಾಗರಣಾ ವೇದಿಕೆಯ ಮಾತೃ ಸುರಕ್ಷಾ ಮಂಡಳಿ ಸಂಚಾಲಕ ಗಣರಾಜ್ ಭಟ್ ಕೆದಿಲ ಮಾತನಾಡಿ, “ನ್ಯಾಯಾಲಯ ಆದೇಶ ಮಾಡಿದಂತೆ ಗೂನಡ್ಕದ ಮಸೀದಿ ತೆಗೆಯುವ ತಾಕತ್ತು ಅಧಿಕಾರಿಗಳಿಗಿಲ್ಲ. ಆದರೆ ನಮ್ಮ ಕಾರ್ಯಕರ್ತರ ಮೇಲೆ ಕೆಸು ಮಾತ್ರ ಸರಾಗವಾಗಿ ಹಾಕುತ್ತಿರಿ. ನೀವು ನಮಗೆ ಗೌರವ ಕೊಡುವುದು ಬೇಡ. ಆದರೆ ನ್ಯಾಯಾಲಯಕ್ಕೆ ಗೌರವ ಕೊಡಿ. ಆದೇಶವಾದ ಮೇಲೂ ನೀವು ತೆಗೆಯುವುದಿಲ್ಲವಾದರೆ ನಿಮಗೆ ಬಂದ ವಿರೋಧವೇನು..? ಎಂದು ಅವರು ಪ್ರಶ್ನಿಸಿದರು. ಇದು ನಮ್ಮ ಹೋರಾಟದ ಮೊದಲ ಹೆಜ್ಜೆ. ನ್ಯಾಯಾಲಯದ ಆದೇಶದಂತೆ ಸತ್ಯ, ನ್ಯಾಯ, ನಿಷ್ಠೆಯಿಂದ ಅಧಿಕಾರಿಗಳು ಕೆಲಸ ಮಾಡದಿದ್ದರೆ ಜಾಗರಣ ವೇದಿಕೆ ಹೇಳಿದ್ದನ್ನು ಮಾಡಿಯೇ ಮಾಡುತ್ತದೆ. ನಿಗದಿತ ದಿನದಲ್ಲಿ ಆ ಕಟ್ಟಡ ತೆರವು ಮಾಡದಿದ್ದರೆ ಮುಂದೆ ಮಂಗಳೂರು ಕೇಂದ್ರ ಸ್ಥಾನದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕ ಮಹೇಶ್ ಉಗ್ರಾಣಿಮನೆ, ಪ್ರಮುಖರಾದ ಜಗದೀಶ್ ನೆತ್ತರಕೆರೆ, ಪ್ರಶಾಂತ್, ಅಜಿತ್ ಹೊಸಮನೆ, ಸೋಮಶೇಖರ ಪೈಕ, ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ, ಚನಿಯ ಕಲ್ತಡ್ಕ, ಮಹೇಶ್ ರೈ ಮೇನಾಲ, ಜಿನ್ನಪ್ಪ ಪೂಜಾರಿ, ಬುದ್ದ ನಾ೦, ಗಣೇಶ್ ಪಿಲಿಕಜೆ, ವರ್ಷಿತ್ ಚೊಕ್ಕಾಡಿ, ಬಾಲಚಂದ್ರ ದೇವರಗುಂಡ, ಲತೀಶ್ ಗುಂಡ್ಯ, ನಿಕೇಶ್ ಉಬರಡ್ಕ, ಧನಪಾಲ ಗೂನಡ್ಕ, ರಮೇಶ ಇರಂತಮಜಲು, ನವೀನ್ ಯಾವಟೆ, ಗುರುದತ್ ನಾಯಕ್, ಸುಭೋದ್ ಶೆಟ್ಟಿ ಮೇನಾಲ, ಕಮಲಾಕ್ಷ ರೈ ಮೇನಾಲ, ಅಜಿತ್ ಬನ್ನೂರು, ಹೇಮಂತ್ ಮಂಡೆಕೋಲು, ಅಶೋಕ್ ಅಡ್ಕಾರ್, ನಯನ ರೈ ಮೇನಾಲ, ರಾಜೇಶ್ ಪಂಚೋಡಿ, ರವೀಶ್ ಕರ್ಲಪ್ಪಾಡಿ, ದಿನೇಶ್ ಕಣಕ್ಕೂರು, ಬೂಡು ರಾಧಾಕೃಷ್ಣ ರೈ, ವೆಂಕಟೇಶ ನಡುಬೆಟ್ಟು, ವೆಂಕಟ್ ವಳಲಂಬೆ, ಶಂಕರ ಪೆರಾಜೆ, ಜಯರಾಜ್ ಕುಕ್ಕೆಟ್ಟಿ, ಸುನಿಲ್ ಕೇರ್ಪಳ, ಸುದರ್ಶನ ಪಾತಿಕಲ್ಲು ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ರಾಕಿಂಗ್‌ ಸ್ಟಾರ್‌ ಯಶ್‌..!!

Next Post

ಮಾಣಿ: ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!

OtherNews

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!
ಸುಳ್ಯ

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

July 4, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!
ಸುಳ್ಯ

(ಜು.06) ರಂದು ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ..!!

July 3, 2026
ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!
Featured

ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

July 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ನ.ಪಂ. ಕಚೇರಿಯಲ್ಲಿ ಗಲಾಟೆ: ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಬಿಲ್ ಕಲೆಕ್ಟರ್‌ಗೆ ಹಲ್ಲೆ : ತಡೆಯಲು ಹೋದ ವ್ಯಕ್ತಿಗೂ ಧರ್ಮದೇಟು..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!
Featured

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಹಾವು ಕಂಡು ಬ್ರೇಕ್, ಆಟೋ-ಆಕ್ಟಿವಾ ಡಿಕ್ಕಿ; ಸವಾರ ಗಂಭೀರ..!!

ವಿಟ್ಲ: ಹಾವು ಕಂಡು ಬ್ರೇಕ್, ಆಟೋ-ಆಕ್ಟಿವಾ ಡಿಕ್ಕಿ; ಸವಾರ ಗಂಭೀರ..!!

July 4, 2026
70 ಲಕ್ಷ ಪಡೆದು ಉದ್ಯಮಿಗೆ ವಂಚನೆ, ಹಣ ವಾಪಸ್‌ ಕೇಳಿದ್ರೆ ರೇಪ್‌ ಕೇಸ್‌ ದಾಖಲಿಸೋದಾಗಿ ಬೆದರಿಕೆ – ಮಹಿಳೆ ಅರೆಸ್ಟ್‌..!!!

70 ಲಕ್ಷ ಪಡೆದು ಉದ್ಯಮಿಗೆ ವಂಚನೆ, ಹಣ ವಾಪಸ್‌ ಕೇಳಿದ್ರೆ ರೇಪ್‌ ಕೇಸ್‌ ದಾಖಲಿಸೋದಾಗಿ ಬೆದರಿಕೆ – ಮಹಿಳೆ ಅರೆಸ್ಟ್‌..!!!

July 4, 2026
ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಾಯ..!!

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಾಯ..!!

July 4, 2026
ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

July 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.