Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    (ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಗೂನಡ್ಕ: ನ್ಯಾಯಾಲಯದ ಆದೇಶವಿದ್ದರೂ ಮೀಸಲು ಅರಣ್ಯದಲ್ಲಿರುವ ಮಸೀದಿ ತೆರವು ಮಾಡಿಲ್ಲ ಎಂದು ಆರೋಪಿಸಿ ಹಿಂ.ಜಾ. ವೇ. ಹಾಗೂ ಪರಿವಾರ ಸಂಘಟನೆಗಳಿಂದ ಪ್ರತಿಭಟನೆ: ನ್ಯಾಯದ ಪರ ಕೆಲಸ ನಿರ್ವಹಿಸುವಂತೆ ಸಂಘಟನೆಯಿಂದ ಎಚ್ಚರಿಕೆ..!!

April 11, 2022
in ಸುಳ್ಯ
0
ಗೂನಡ್ಕ: ನ್ಯಾಯಾಲಯದ ಆದೇಶವಿದ್ದರೂ ಮೀಸಲು ಅರಣ್ಯದಲ್ಲಿರುವ ಮಸೀದಿ ತೆರವು ಮಾಡಿಲ್ಲ ಎಂದು ಆರೋಪಿಸಿ ಹಿಂ.ಜಾ. ವೇ. ಹಾಗೂ ಪರಿವಾರ ಸಂಘಟನೆಗಳಿಂದ ಪ್ರತಿಭಟನೆ:   ನ್ಯಾಯದ ಪರ ಕೆಲಸ ನಿರ್ವಹಿಸುವಂತೆ ಸಂಘಟನೆಯಿಂದ ಎಚ್ಚರಿಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಗೂನಡ್ಕದಲ್ಲಿ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡು ಮಸೀದಿ ನಿರ್ಮಿಸಿರುವುದನ್ನು ತೆರವು ಮಾಡಬೇಕೆಂದು ನ್ಯಾಯಾಲಯ ಆದೇಶ ಮಾಡಿದ್ದರೂ ಅರಣ್ಯಾಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಸುಳ್ಯದಲ್ಲಿ ಪ್ರತಿಭಟನೆ ನಡೆಸಿ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.

Advertisement
Advertisement

ಸುಳ್ಯ ಜ್ಯೋತಿ ಸರ್ಕಲ್ ಬಳಿ ಸೇರಿದ ಜಾಗರಣಾ ವೇದಿಕೆ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಸುಳ್ಯ ನಗರದಲ್ಲಿ ಮೆರವಣಿಗೆಯಲ್ಲಿ ಬಂದು, ಎ.ಸಿ.ಎಫ್. ಕಚೇರಿಯ ಎದುರು ಸೇರಿದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿಯವರು “ ಗೂನಡ್ಕ ರಕ್ಷಿತಾರಣ್ಯದ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮಸೀದಿ ಹಾಗೂ ಇತರ ಕಟ್ಟಡವನ್ನು ತೆರವು ಮಾಡಬೇಕೆಂದು ೨೦೧೮ರಲ್ಲಿ ಆದೇಶವಾಗಿದೆ. ಆದರೂ ಅರಣ್ಯಾಧಿಕಾರಿಗಳು ಇದುವರೆಗೆ ಕ್ರಮ ಕೈಗೊಂಡಿಲ್ಲ. ಮಸೀದಿ ತೆರವಿಗೆ ಬರುವ ಖರ್ಚುವೆಚ್ಚವನ್ನು ಕೂಡಾ ಅವರಿಂದಲೇ ಭರಿಸಬೇಕೆಂಬ ಆದೇಶವೂ ಇದೆ. ಇದುವರೆಗೆ ಅಧಿಕಾರಿಗಳು ಯಾಕೆ ಸುಮ್ಮನಿದ್ದಾರೆ ಎಂಬುದೇ ಪ್ರಶ್ನೆ. ಪಾಪದವ ಮನೆ ಕಟ್ಟಲು ಒಂದು ಅಕೇಶಿಯಾ ಮರ ಕಡಿದರೆ ಅವನ ಮೇಲೆ ತಕ್ಷಣ ಕೇಸು ಜಡಿಯುವ ಅಧಿಕಾರಿಗಳು ಇಲ್ಲಿ ಸುಮ್ಮನಿದ್ದಾರೆ. ಇದಕ್ಕೆ ಸರಿಯಾದ ಉತ್ತರವನ್ನು ಅಧಿಕಾರಿಗಳು ನೀಡಬೇಕು. ಇದೀಗ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ. ಅದಕ್ಕೆ ಕಾರಣ ಅಧಿಕಾರಿಗಳು ಸರಿಯಾದ ದಾಖಲೆ ಪತ್ರಗಳನ್ನು ಒದಗಿಸದಿರುವುದು” ಎಂದು ಅವರು ಹೇಳಿದರಲ್ಲದೆ, ಪ್ರಕರಣ ದಾಖಲಾದ ಕುರಿತು, ನ್ಯಾಯಾಲಯದ ಆದೇಶ ಇನ್ನಿತರ ವಿವರಗಳನ್ನು ಸಭೆಗೆ ನೀಡಿದರು.

Advertisement

ಬಳಿಕ ಮಾತನಾಡಿದ ಭಜರಂಗದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ ರವರು, “ಮೀಸಲು ಅರಣ್ಯವನ್ನು ಒತ್ತುವರಿ ಮಾಡಿದಾಗಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿತ್ತು. ಇದೀಗ ಕಟ್ಟಡ ಕಟ್ಟಿದ್ದಾರೆ. ಅದನ್ನು ತೆರವು ಮಾಡಬೇಕೆಂದು ನ್ಯಾಯಾಲಯ ಆದೇಶ ಮಾಡಿದರೂ ಅಧಿಕಾರಿಗಳು ಆದೇಶ ಪಾಲಿಸಿಲ್ಲ. ಸುಳ್ಯಕ್ಕೆ ೧೧೦ ಕೆ.ವಿ. ಲೈನ್ ಹಾದು ಹೋಗುವ ಜಾಗದಲ್ಲಿ ಅರಣ್ಯ ಸಮಸ್ಯೆ ಇದೆ ಎಂದಾಗ ಅನುಮತಿ ನೀಡದ ಅಧಿಕಾರಿಗಳು ಗೂನಡ್ಕದಲ್ಲಿ ಜಾಗ ಒತ್ತುವರಿ ಮಾಡಿ ಕಟ್ಟಡ ಕಟ್ಟುವಾಗ ಯಾಕೆ ಸುಮ್ಮನಿದ್ದರು. ಹಿಂದು ಸಂಘಟನೆಯ ಕಾರ್ಯಕರ್ತರು ಅನ್ಯಾಯದ ವಿರುದ್ಧ ಯಾವಾಗಲೂ ಹೋರಾಟ ನಡೆಸುತ್ತಾರೆ. ನಮ್ಮ ಕಾರ್ಯಕರ್ತರನ್ನು ಧಮನಿಸುವ ಕೆಲಸ ಆದರೆ ಹಿಂದುತ್ವಕ್ಕಾಗಿ ಏನು ಮಾಡಲು ನಾವು ಸಿದ್ಧರಿದ್ದೇವೆ. ಸ್ವಾತಂತ್ರ್ಯದ ಹೋರಾಟಕ್ಕೆ ಕಿಚ್ಚು ಕೊಟ್ಟ ನೆಲ ಸುಳ್ಯ. ಆದ್ದರಿಂದ ಅಧಿಕಾರಿಗಳು ಧರ್ಮದ ಆಧಾರದಲ್ಲಿ ಕೆಲಸ ಮಾಡಿ. ಅದು ಬಿಟ್ಟು ಅನ್ಯಾಯದ ಮಾರ್ಗ ಹಿಡಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ ಶೀಘ್ರವಾಗಿ ಗೂನಡ್ಕದ ಆ ಕ್ರಮ ಕಟ್ಟಡವನ್ನು ತೆರವು ಮಾಡಬೇಕೆಂದು ಅವರು ಆಗ್ರಹಿಸಿದರು.

Advertisement

ಮುಖ್ಯ ಭಾಷಣಗಾರರಾಗಿದ್ದ ಹಿಂದೂ ಜಾಗರಣಾ ವೇದಿಕೆಯ ಮಾತೃ ಸುರಕ್ಷಾ ಮಂಡಳಿ ಸಂಚಾಲಕ ಗಣರಾಜ್ ಭಟ್ ಕೆದಿಲ ಮಾತನಾಡಿ, “ನ್ಯಾಯಾಲಯ ಆದೇಶ ಮಾಡಿದಂತೆ ಗೂನಡ್ಕದ ಮಸೀದಿ ತೆಗೆಯುವ ತಾಕತ್ತು ಅಧಿಕಾರಿಗಳಿಗಿಲ್ಲ. ಆದರೆ ನಮ್ಮ ಕಾರ್ಯಕರ್ತರ ಮೇಲೆ ಕೆಸು ಮಾತ್ರ ಸರಾಗವಾಗಿ ಹಾಕುತ್ತಿರಿ. ನೀವು ನಮಗೆ ಗೌರವ ಕೊಡುವುದು ಬೇಡ. ಆದರೆ ನ್ಯಾಯಾಲಯಕ್ಕೆ ಗೌರವ ಕೊಡಿ. ಆದೇಶವಾದ ಮೇಲೂ ನೀವು ತೆಗೆಯುವುದಿಲ್ಲವಾದರೆ ನಿಮಗೆ ಬಂದ ವಿರೋಧವೇನು..? ಎಂದು ಅವರು ಪ್ರಶ್ನಿಸಿದರು. ಇದು ನಮ್ಮ ಹೋರಾಟದ ಮೊದಲ ಹೆಜ್ಜೆ. ನ್ಯಾಯಾಲಯದ ಆದೇಶದಂತೆ ಸತ್ಯ, ನ್ಯಾಯ, ನಿಷ್ಠೆಯಿಂದ ಅಧಿಕಾರಿಗಳು ಕೆಲಸ ಮಾಡದಿದ್ದರೆ ಜಾಗರಣ ವೇದಿಕೆ ಹೇಳಿದ್ದನ್ನು ಮಾಡಿಯೇ ಮಾಡುತ್ತದೆ. ನಿಗದಿತ ದಿನದಲ್ಲಿ ಆ ಕಟ್ಟಡ ತೆರವು ಮಾಡದಿದ್ದರೆ ಮುಂದೆ ಮಂಗಳೂರು ಕೇಂದ್ರ ಸ್ಥಾನದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕ ಮಹೇಶ್ ಉಗ್ರಾಣಿಮನೆ, ಪ್ರಮುಖರಾದ ಜಗದೀಶ್ ನೆತ್ತರಕೆರೆ, ಪ್ರಶಾಂತ್, ಅಜಿತ್ ಹೊಸಮನೆ, ಸೋಮಶೇಖರ ಪೈಕ, ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ, ಚನಿಯ ಕಲ್ತಡ್ಕ, ಮಹೇಶ್ ರೈ ಮೇನಾಲ, ಜಿನ್ನಪ್ಪ ಪೂಜಾರಿ, ಬುದ್ದ ನಾ೦, ಗಣೇಶ್ ಪಿಲಿಕಜೆ, ವರ್ಷಿತ್ ಚೊಕ್ಕಾಡಿ, ಬಾಲಚಂದ್ರ ದೇವರಗುಂಡ, ಲತೀಶ್ ಗುಂಡ್ಯ, ನಿಕೇಶ್ ಉಬರಡ್ಕ, ಧನಪಾಲ ಗೂನಡ್ಕ, ರಮೇಶ ಇರಂತಮಜಲು, ನವೀನ್ ಯಾವಟೆ, ಗುರುದತ್ ನಾಯಕ್, ಸುಭೋದ್ ಶೆಟ್ಟಿ ಮೇನಾಲ, ಕಮಲಾಕ್ಷ ರೈ ಮೇನಾಲ, ಅಜಿತ್ ಬನ್ನೂರು, ಹೇಮಂತ್ ಮಂಡೆಕೋಲು, ಅಶೋಕ್ ಅಡ್ಕಾರ್, ನಯನ ರೈ ಮೇನಾಲ, ರಾಜೇಶ್ ಪಂಚೋಡಿ, ರವೀಶ್ ಕರ್ಲಪ್ಪಾಡಿ, ದಿನೇಶ್ ಕಣಕ್ಕೂರು, ಬೂಡು ರಾಧಾಕೃಷ್ಣ ರೈ, ವೆಂಕಟೇಶ ನಡುಬೆಟ್ಟು, ವೆಂಕಟ್ ವಳಲಂಬೆ, ಶಂಕರ ಪೆರಾಜೆ, ಜಯರಾಜ್ ಕುಕ್ಕೆಟ್ಟಿ, ಸುನಿಲ್ ಕೇರ್ಪಳ, ಸುದರ್ಶನ ಪಾತಿಕಲ್ಲು ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ರಾಕಿಂಗ್‌ ಸ್ಟಾರ್‌ ಯಶ್‌..!!

Next Post

ಮಾಣಿ: ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!

OtherNews

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!
ಸುಳ್ಯ

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!
ಸುಳ್ಯ

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
(ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!
ಸುಳ್ಯ

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

August 6, 2026
ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!
ಸುಳ್ಯ

ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!

August 6, 2026
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!
ಸುಳ್ಯ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026

Leave a Reply Cancel reply

Your email address will not be published. Required fields are marked *

Recent News

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ..!!

August 18, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.