Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸುಳ್ಯ: ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಜರಿದು ಬಿದ್ದು ವ್ಯಕ್ತಿ ಸಾವು..!!

April 19, 2022
in ಸುಳ್ಯ
0
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!
Share on WhatsAppShare on FacebookShare on Twitter
Advertisement
Advertisement

ಸುಳ್ಯ: ಪೆರಾಜೆ ಗ್ರಾಮದ ನಿಡ್ಯಮಲೆಯಲ್ಲಿ ಹಳೆ ಮನೆಯ ಗೋಡೆ ಕೆಡವುತ್ತಿದ್ದಾಗ ಗೋಡೆಯು ಮೈಮೇಲೆ ಬಿದ್ದು ಮನೆಯ ಯಜಮಾನ ಸಾವನ್ನಪ್ಪಿರುವ ಘಟನೆ ಎ.19 ರಂದು ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ನಿಡ್ಯಮಲೆಯ ನಾಗಪ್ಪ ನಾಯ್ಕ ಮೃತಪಟ್ಟವರು.

Advertisement

ಹಳೆ ಮನೆಯ ಗೋಡೆಯನ್ನು ನಾಗಪ್ಪ ಅವರು ತಮ್ಮ ಪುತ್ರ ದರ್ಶನ್ ಜೊತೆಗೂಡಿ ಕೆಡವುತ್ತಿದ್ದರು. ಈ ವೇಳೆ ಏಕಾಏಕಿ ಜರಿದ ಗೋಡೆ ಜರಿಯತೊಡಗಿದೆ. ಇದನ್ನು ಗಮನಿಸಿದ ನಾಗಪ್ಪ ಅವರು ತತ್‌ಕ್ಷಣ ಹಿಂದಕ್ಕೆ ಸರಿಯಲೆತ್ನಿಸಿದರಾದರೂ ಅಷ್ಟರಲ್ಲಾಗಲೇ ಗೋಡೆ ನಾಗಪ್ಪ ನಾಯ್ಕ ಅವರ ಮೇಲೆ ಬಿದ್ದಿದೆ. ಇದರಿಂದ ಅವರ ಅರ್ಧ ದೇಹ ಮಣ್ಣಿನೊಳಗೆ ಸಿಲುಕಿಕೊಂಡಿತು. ತತ್‌ಕ್ಷಣ ಮನೆಯವರು ಮಣ್ಣು ಹೊರತೆಗೆದು ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗೆ ನಾಗಪ್ಪ ನಾಯ್ಕ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ಮೃತರು ಪತ್ನಿ ರೇವತಿ, ಪುತ್ರ ದರ್ಶನ್, ಪುತ್ರಿ ಧನ್ಯಾಶ್ರೀಯನ್ನು ಅಗಲಿದ್ದಾರೆ.

Advertisement
Previous Post

ವಿಟ್ಲ: ವ್ಯಕ್ತಿಯೋರ್ವರು ವಿಷಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ..!!

Next Post

ಕೊಕ್ಕಡ: ಕಿಡಿಗೇಡಿಗಳು ಭಗವಾಧ್ವಜಕ್ಕೆ ಹಾನಿಗೈದ ಪ್ರಕರಣ: ಘಟನೆ ಮರುಕಳಿಸಿದರೆ ನಗರದ ಗಲ್ಲಿಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸಲಾಗುವುದು ಹಿಂ.ಜಾ.ವೇ. ಎಚ್ಚರಿಕೆ..!!

OtherNews

ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!
ಸುಳ್ಯ

ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

May 27, 2025
ಬೈಕಿಗೆ ಡಿಕ್ಕಿ ಹೊಡೆದ ಬಸ್ ; ಬೈಕ್ ಸವಾರ ಸಾವು..!!!
Featured

ಬೈಕಿಗೆ ಡಿಕ್ಕಿ ಹೊಡೆದ ಬಸ್ ; ಬೈಕ್ ಸವಾರ ಸಾವು..!!!

May 26, 2025
ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!
ಸುಳ್ಯ

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

May 23, 2025
ಕೇಪು: ಉಳ್ಳಾಲ್ತಿ ದೇವಸ್ಥಾನಕ್ಕೆ ಹಾದುಹೋಗುವ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ..!
ಸುಳ್ಯ

ಕೇಪು: ಉಳ್ಳಾಲ್ತಿ ದೇವಸ್ಥಾನಕ್ಕೆ ಹಾದುಹೋಗುವ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ..!

May 1, 2025
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!!
Featured

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!!

April 21, 2025
ದೇವರಕೊಲ್ಲಿ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆ: ಪುತ್ತೂರಿನ ಯುವಕರು ಪೊಲೀಸ್ ವಶಕ್ಕೆ…!!!!!
Featured

ದೇವರಕೊಲ್ಲಿ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆ: ಪುತ್ತೂರಿನ ಯುವಕರು ಪೊಲೀಸ್ ವಶಕ್ಕೆ…!!!!!

April 13, 2025

Leave a Reply Cancel reply

Your email address will not be published. Required fields are marked *

Recent News

ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

May 31, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page