Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ತಲಾಖ್ ನಿಷೇಧದಂತೆ ಬಹು ಪತ್ನಿ ಪದ್ಧತಿ ನಿಷೇಧಿಸಿ: ಮುಸ್ಲಿಂ ಕುಟುಂಬದಿಂದ ಪ್ರಧಾನಿ ಮೋದಿಗೆ ಮನವಿ

April 22, 2022
in ರಾಜ್ಯ
0
ತಲಾಖ್ ನಿಷೇಧದಂತೆ ಬಹು ಪತ್ನಿ ಪದ್ಧತಿ ನಿಷೇಧಿಸಿ: ಮುಸ್ಲಿಂ ಕುಟುಂಬದಿಂದ ಪ್ರಧಾನಿ ಮೋದಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ನನ್ನ ಪತ್ನಿಯನ್ನು ಪಂಚಾಯತ್ ಸದಸ್ಯ ಪುಸಲಾಯಿಸಿ ಕರೆದೊಯ್ದಿದ್ದಾನೆ. ಹೀಗಂತ ಯುವಕನೊಬ್ಬ ಅಸಹಾಯಕತೆ ತೋಡಿಕೊಂಡಿದ್ದಾನೆ. ಅಲ್ಲದೇ ಮುಸ್ಲಿಂ ಸಮುದಾಯದ ಬಹುಪತ್ನಿತ್ವ ಪದ್ದತಿಯಿಂದಲೇ ಈ ರೀತಿ ನಡೆಯಬಾರದು ನಡೆಯುತ್ತೆ. ಹೀಗಾಗಿ ತಲಾಖ್ ನಿಷೇಧದಂತೆ ಬಹು ಪತ್ನಿ ಪದ್ಧತಿ ನಿಷೇಧ ಮಾಡಿ ಅಂತ ಮುಸ್ಲಿಂ ಕುಟುಂಬವೊಂದು ಪ್ರಧಾನಿ ಮೋದಿಗೆ ಮನವಿ ಮಾಡಿದೆ.

Advertisement
Advertisement
Advertisement

ವೃತ್ತಿಯಲ್ಲಿ ಚಾಲಕನಾಗಿರೋ ಮಹಮ್ಮದ್ ಇಲಿಯಾಸ್, ಹಲವು ವರ್ಷಗಳಿಂದ ಇಷ್ಟಪಟ್ಟ ಯುವತಿಯನ್ನು ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ. ಒಂದು ಗಂಡು ಮಗುವಿನ ಜೊತೆ ಸುಖ ಸಂಸಾರವನ್ನು ನಡೆಸುತ್ತಿದ್ದ. ಆದರೆ ಅದು ಯಾವಾಗ ಈತನ ಸಂಸಾರದ ಮೇಲೆ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ. ಮುಂದೆ ಆಗಿದ್ದು ಮಾತ್ರ ದುರಂತ.

Advertisement

ಪತಿಯಿದ್ರೂ ಪಂಚಾಯತ್​ ಸದಸ್ಯನ ಮೇಲೆ ಮೋಹ:

Advertisement
Advertisement

ಇಲಿಯಾಸ್​​ನ ಪತ್ನಿ ಮತ್ತೊಮ್ಮನ ಮೇಲೆ ಮೋಹಗೊಂಡಿದ್ಲು. ಈ ಮೋಹ ಮದುವೆಯಾಗಿ 3 ಮಕ್ಕಳಿರುವ ಶಾಫಿ ಕಲಂದರ್ ಎಂಬಾತನ ಜೊತೆ ಸಂಸಾರ ಹೂಡಿದ್ಲು. ಶಾಫಿ ಕಲಂದರ್ ಪಡುಬಿದ್ರಿ ಪರಿಸರದಲ್ಲಿ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ. ಕೆಲವು ಅಕ್ರಮ ಚಟುವಟಿಕೆಗಳಲ್ಲಿ ಈತನ ಹೆಸರು ಈ ಹಿಂದೆ ಕೇಳಿ ಬಂದಿತ್ತು.

ಅದೊಮ್ಮೆ ಇಲಿಯಾಸ್​ಗೆ ಶಾಫಿ ಕರೆ ಮಾಡಿ, ನಿನ್ನ ಪತ್ನಿಗೆ ತಲಾಖ್​​ ನೀಡದೆ ಇದ್ದರೆ ನಿನ್ನ ಮಗುವನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ನಂತೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ನೀಡಿದ್ರೂ ಪೊಲೀಸರು ಕೂಡ ಶಾಫಿ ಪರ ನಿಂತಿದ್ದಾರೆ ಅಂತ ಇಲಿಯಾಸ್ ಹೀಗೆ ಅಳಲು ತೋಡಿಕೊಳ್ತಿದ್ದಾನೆ.

ಶಾಫಿ ಕಲಂದರ್​ ಜೊತೆ ಹೋದ ಇಲಿಯಾಸ್​ ಪತ್ನಿ.

ಶಾಫಿಯ ಮೊದಲ ಮಗಳಿಗೆ 18 ವರ್ಷ. ಈಗ ಆತ ಕರೆದುಕೊಂಡು ಹೋದ ಇಲಿಯಾಸ್​​​ ಪತ್ನಿ ಜೀನತ್​ಗೆ 22 ವರ್ಷ. ತನ್ನ ಮಗಳ ವಯಸ್ಸಿನ ಯುವತಿ ಜೊತೆ ಮದುವೆಗೆ ಮುಂದಾದ ಶಾಫಿ ಕಲಂದರ್​ಗೆ ಕಾನೂನಿನ ಬೆಂಬಲ ಇದೆ. ಮುಸ್ಲಿಂ ಸಮುದಾಯದಲ್ಲಿ ಒಂದಕ್ಕಿಂತ ಹೆಚ್ಚು ಮದುವೆಗೆ ಅವಕಾಶ ಇದೆ. ಶಾಫಿ ನಡೆಯಿಂದ ಆತನ ಮೊದಲ ಪತ್ನಿ ಮತ್ತು ಇತ್ತ ಕಡೆ ಹೆಂಡತಿ ಕಳೆದುಕೊಂಡ ಇಲಿಯಾಸ್ ಇಬ್ಬರು ಅಸಹಾಯಕರಾಗಿದ್ದಾರೆ. ತ್ರಿವಳಿ ತಲಾಖ್​​ ನಿಷೇಧ ಮಾಡಿದಂತೆ ಈ ಬಹುಪತ್ನಿತ್ವ ಪದ್ಧತಿ ನಿಷೇಧ ಮಾಡಬೇಕು ಅಂತ ಇಲಿಯಾಸ್ ಅಕ್ಕ ಆಯೇಷಾ ಒತ್ತಾಯಿಸ್ತಿದ್ದಾಳೆ.

ಇದಲ್ಲದೆ, ಇಲಿಯಾಸ್ ಮತ್ತು ಆತನ ಅಕ್ಕನ ಮೇಲೆ ಈ ಜೀನತ್​​​​ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾಳೆ. ಒಟ್ಟಿನಲ್ಲಿ ಗಂಡನಿಗೆ ತಲಾಖ್​​ ನೀಡದೆ ಇನ್ನೊಬ್ಬನ ಜೊತೆ ಹೋಗಿರುವ ಜೀನತ್​ ನಡೆ ಪೊಲೀಸರಿಗೆ ಬಗೆಹರಿಸಲಾಗದ ಕಗ್ಗಂಟಾಗಿದೆ. ಇತ್ತ ಇಲಿಯಾಸ್ ಕೂಡ ನನಗೆ ಪತ್ನಿ ಬೇಕು ಅಂತ ಹೋರಾಟ ನಡೆಸ್ತಿದ್ದಾನೆ.

Advertisement
Advertisement
Previous Post

ಪುತ್ತೂರು: ಅಜ್ಜಿ ಮನೆಗೆ ಬಿಡುತ್ತೇನೆಂದು ಕರೆದು ಅಪರಿಚಿತ ನಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ !! ಪೋಕ್ಸೋ ಪ್ರಕರಣ ದಾಖಲು..!!

Next Post

ಮಂಗಳೂರು: ಮಾರುತಿ ಓಮ್ನಿ ಹಾಗೂ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

October 28, 2025
ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

October 27, 2025
ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

October 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page