Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

    ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

    ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

    ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

    ವಿಟ್ಲ: ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ..!!

    ವಿಟ್ಲ: ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

    ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

    ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

    ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

    ವಿಟ್ಲ: ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ..!!

    ವಿಟ್ಲ: ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕಲ್ಲಡ್ಕ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ..!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

    ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡ ಪ್ರಕರಣ: ಮಹಿಳೆಯ ಬ್ರೈನ್ ಡೆಡ್, ಅಂಗಾಗ ದಾನಕ್ಕೆ ನಿರ್ಧಾರ

April 23, 2022
in ಮಂಗಳೂರು
0
ಮಂಗಳೂರು: ಡಿವೈಡರ್ ಹಾರಿ ಕಾರು,ಸ್ಕೂಟರ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು: ಮಹಿಳೆ ಗಂಭೀರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement

ಏ.9 ರಂದು ಬಲ್ಲಾಳ್‌ ಭಾಗ್ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕನ ವೇಗದ ಚಾಲನೆಗೆ ಕಾರು ಡಿವೈಡರ್ ಮೇಲಿಂದ ಹಾರಿ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿತ್ತು.

ಅತಿವೇಗದ ಚಾಲನೆಯಿಂದ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕ ದಾಟಿ ಮತ್ತೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು.

Advertisement
Advertisement

ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರೆ ಪ್ರೀತಿ ಮನೋಜ್(47) ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಮೆದುಳು ನಿಷ್ಕ್ರೀಯಗೊಂಡ ಹಿನ್ನಲೆಯಲ್ಲಿ ಪ್ರೀತಿ ಅವರ ಅಂಗಾಗ ದಾನ ಮಾಡುವ ಮಹತ್ವ ನಿರ್ಧಾರವನ್ನು ಕುಟುಂಬಸ್ಥರು ತೆಗೆದುಕೊಂಡಿದ್ದಾರೆ.

Advertisement
Advertisement
Previous Post

ಮಂಗಳೂರು: ಇತರ ಉಪನ್ಯಾಸಕಿಯರಿಗೆ, ವಿದ್ಯಾರ್ಥಿನಿಯರಿಗೂ ಮಾನಸಿಕ ಕಿರುಕುಳ: ಪೊಲೀಸ್ ಕಸ್ಟಡಿಯಲ್ಲಿ ಬಾಯಿಬಿಟ್ಟ ಆರೋಪಿಗಳು..!!

Next Post

ಕಿನ್ನಿಗೋಳಿ: ಮೇಯಲು ಕಟ್ಟಿದ್ದ ಕಂಬಳದ ಕೋಣ ನಾಪತ್ತೆ..!!

OtherNews

ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!
Featured

ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

November 24, 2025
ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025
ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!
Featured

ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

November 18, 2025
ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!
Featured

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

November 15, 2025
ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!
ಮಂಗಳೂರು

ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

November 13, 2025
ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!
Featured

ಮಂಗಳೂರು: ಯುವತಿ ನಾಪತ್ತೆ; ಪ್ರಕರಣ ದಾಖಲು..!!

November 13, 2025

Leave a Reply Cancel reply

Your email address will not be published. Required fields are marked *

Recent News

ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

ವಂದೇ ಭಾರತ್​​ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

November 24, 2025
ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

November 24, 2025
ವಿಟ್ಲ: ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ..!!

ವಿಟ್ಲ: ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ..!!

November 24, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಕಿರಿಕಿರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!!

November 24, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page