ಪುತ್ತೂರು: ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
![](https://zoomintv.online/wp-content/uploads/2022/04/WhatsApp-Image-2022-04-25-at-10.14.34-AM-1024x682.jpeg)
ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದು, ಆದರೂ ಆತನನ್ನು ತಡೆದ ಸಾರ್ವಜನಿಕರು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.