Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು.!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು.!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ: ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅತ್ಯಗತ್ಯ- ಡಾ. ಅನನ್ಯ ಲಕ್ಷ್ಮಿ

April 25, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ: ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅತ್ಯಗತ್ಯ- ಡಾ. ಅನನ್ಯ ಲಕ್ಷ್ಮಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಥಮ ಚಿಕಿತ್ಸೆ ಎಂಬ ಕೌಶಲವು ಯಾರಿಗಾದರೂ, ಎಲ್ಲಿಯಾದರೂ ಅಗತ್ಯ ಬೀಳಬಹುದು. ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಇದರಿಂದ ಮನುಷ್ಯ ಜೀವವನ್ನು ರಕ್ಷಿಸಬಹುದು. ಹಾಗಾಗಿ, ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸಾ ತರಬೇತಿಯನ್ನು ಪಡೆಯಬೇಕು ಎಂದು ಜೋಸೆಫ್ ಆಸ್ಪತ್ರೆ ಕಕ್ಕಿಂಜೆ ಇಲ್ಲಿನ ಸಮುದಾಯ ಆರೋಗ್ಯ ತಜ್ಞೆ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಡಾ. ಅನನ್ಯ ಲಕ್ಷ್ಮಿ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಐದನೇ ದಿನದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.


Advertisement

ಅವಘಡಗಳ ಸಂದರ್ಭಗಳಲ್ಲಿ ಆಗಬಹುದಾದ ಶಾಶ್ವತ ವೈಕಲ್ಯಗಳು ಅಥವಾ ಮರಣದಂತಹ ಪರಿಣಾಮಗಳನ್ನು ತಡೆಯಲು, ಸಂದರ್ಭಗಳನ್ನು ತಕ್ಷಣವೇ ಸರಿಯಾಗಿ ಹಾಗೂ ಸುಸೂತ್ರವಾಗಿ ನಿಭಾಯಿಸುವುದು ಅತ್ಯವಶ್ಯಕ. ಹೆಚ್ಚಾಗಿ ಮರಣಾಂತಿಕವಾದ ಈ ಎಲ್ಲಾ ಸಂದರ್ಭಗಳಲ್ಲಿ, ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ರೋಗಿ ಘಟನಾ ಸ್ಥಳದಿಂದ ಆಸ್ಪತ್ರೆಗೆ ವರ್ಗಾವಣೆಗೊಳ್ಳುವ ಮಧ್ಯದ ಕಾಲಾವಧಿಯಲ್ಲಿ ಗಾಯಾಳುವಿಗೆ ಒದಗಿಸಬಹುದಾದ ತುರ್ತು ಸೇವೆಯ ಬಗ್ಗೆ, ಅಂದರೆ ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅಥವಾ ಎಲ್ಲರಿಗೂ ಅದರ ಬಗ್ಗೆ ಅರಿವಿರಬೇಕಾದುದು ಅತ್ಯವಶ್ಯಕ.

ಪ್ರಥಮ ಚಿಕಿತ್ಸೆ ಎಂದರೆ, ಗಾಯ ಅಥವಾ ಅವಘಡಗಳಾದಾಗ ಒದಗಿಸುವ ಆರಂಭಿಕ ಆರೈಕೆ. ಪ್ರಥಮ ಚಿಕಿತ್ಸೆ ಎಂಬುದು ಕೆಲವು ಸಂದರ್ಭಗಳಲ್ಲಿ ಸರಳ ಚಿಕಿತ್ಸೆಗಳ ಸರಣಿಯಾಗಿದ್ದರೆ, ಇನ್ನು ಕೆಲವು ಸಂದರ್ಭಗಳಲ್ಲಿ ಮಹತ್ವದ ಜೀವರಕ್ಷಕ ತಂತ್ರವಾಗಿರುತ್ತದೆ. ತರಬೇತಾದ ಒಬ್ಬ ವ್ಯಕ್ತಿಯು, ಲಭ್ಯವಿರುವ ಕೆಲವು ಉಪಕರಣಗಳ ಮೂಲಕ ಈ ಚಿಕಿತ್ಸೆಯನ್ನು ರೋಗಿ ಅಥವಾ ಗಾಯಾಳುವಿಗೆ ಒದಗಿಸಿ, ಆ ಅಮೂಲ್ಯ ಜೀವವನ್ನು ರಕ್ಷಿಸಲು ಸಾಧ್ಯ ಎಂದರು.

ಎರಡನೇ ಅವಧಿಯಲ್ಲಿ ಕಾಲೇಜಿನ ಉಪನ್ಯಾಸಕಿ ಹರ್ಷಿತಾ. ಪಿ ನೀಟ್/ಕೆಸಿಇಟಿ/ಜೆಇಇ ಪರೀಕ್ಷೆಗಳಿಗೆ ಸಂಬಂಧಿಸಿದ ಮಾದರಿ ಪ್ರಶ್ನೋತ್ತರಗಳ ಅಭ್ಯಾಸ ಸರಣಿ ನಡೆಯಿತು. ಈ ಯುರೇಕಾ ಶಿಬಿರವು 12 ದಿನಗಳ ಕಾಲ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.

Advertisement
Advertisement
Previous Post

ಮಂಗಳೂರು: ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಟ್ಯಾಂಕರ್ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು..!!

Next Post

ಮಂಗಳೂರು: ಲಾರಿಯ ಚಕ್ರಕ್ಕೆ ಸಿಲುಕಿದ ಸ್ಕೂಟರ್: ಸವಾರ ಸಾವು..!!

OtherNews

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!
Featured

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026
ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!
Featured

ವಿಟ್ಲ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಗಂಭೀರ..!!

March 22, 2026
ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!
Featured

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

March 21, 2026
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!
Featured

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!
Featured

ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

March 21, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು.!!

March 24, 2026
ಅನಾರೋಗ್ಯದ ಹಿನ್ನಲೆ ; ಮುರ ನಿವಾಸಿ ಪ್ರಕಾಶ್ ಸಪಲ್ಯ ನಿಧನ..!!

ಅನಾರೋಗ್ಯದ ಹಿನ್ನಲೆ ; ಮುರ ನಿವಾಸಿ ಪ್ರಕಾಶ್ ಸಪಲ್ಯ ನಿಧನ..!!

March 23, 2026
ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

March 23, 2026
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page