ಮಂಗಳೂರು: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮಧ್ಯವರ್ತಿ ಮೂಲಕ ವ್ಯವಹರಿಸುವುದಕ್ಕೆ ಇಲಾಖಾ ಅಧಿಕಾರಿಗಳೇ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಜಂಟಿ ಸಾರಿಗೆ ಆಯುಕ್ತರಿಗೆ ದೂರು ನೀಡಿದ್ದಾರೆ.
ಟೈಮ್ಸ್ ಆಫ್ ಬೆದ್ರ ಪತ್ರಿಕೆಯ ಜೈಸನ್ ಮಾರ್ಶಲ್ ಸುವಾರಿಸ್ ಎಂಬವರು ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮಧ್ಯವರ್ತಿಗಳ ಮೂಲಕ ವ್ಯವಹರಿಸುವುದಕ್ಕೆ ಇಲಾಖಾ ಅಧಿಕಾರಿಗಳೇ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿ ಜಂಟಿ ಸಾರಿಗೆ ಆಯುಕ್ತರಿಗೆ ದೂರು ನೀಡಿದ್ದಾರೆ.