Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11) : ಇಂದು ಕೆಯ್ಯೂರು ದೇವಿನಗರದಲ್ಲಿ ಉಚಿತ ಥೈರಾಡ್ ತಪಾಸಣಾ ಶಿಬಿರ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

    (ನ.11): ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ : ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ವಾಕಥಾನ್ – ಜಾಗೃತಿ ಜಾಥಾ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

     ಫ್ಯಾನ್‌ಗೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು: ಆರೋಪಿಗಳ ಬಂಧನ..!!

April 26, 2022
in ಕ್ರೈಮ್, ರಾಜ್ಯ
0
ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು: ಆರೋಪಿಗಳ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗ: ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ. ವಿಚಾರಣೆ ನಡೆಸಿದಾಗ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಪೊಲೀಸರ ಮುನ್ನೆಚ್ಚರಿಕೆಯಿಂದ ಶಿವಮೊಗ್ಗದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ಅನಾಹುತ ತಪ್ಪಿದೆ.

Advertisement
Advertisement
Advertisement

ಶಿವಮೊಗ್ಗದ ಮೆಹಬೂಬ್ ನಗರದ ಸಲ್ಮಾನ್, ಅರ್ಬಾಜ್, ಉಸ್ಮಾನ್ ಬಂಧಿತರು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದರು.

ಇತ್ತೀಚೆಗೆ ನ್ಯೂ ಮಂಡ್ಲಿ ಬಳಿ ಬೈಕ್’ನಲ್ಲಿ ತೆರಳುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬನ ಸಹೋದರನನ್ನು ಆರೋಪಿಗಳು ಅಡ್ಡಗಟ್ಟಿದ್ದರು. ಮಾರಕಾಸ್ತ್ರಗಳನ್ನು ತೋರಿಸಿ ನಿನ್ನ ಸಹೋದರ ಎಲ್ಲಿದ್ದಾನೆ..? ಸಂಜೆಯೊಳಗೆ ಆತನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement
Advertisement

ಕಾರ್ಯಕರ್ತನ ಮೇಲೆ ನಿಗಾ ವಹಿಸಿದ್ದರು :

ಆರೋಪಿಗಳು ಹಿಂದೂ ಸಂಘಟನೆಯ ಕಾರ್ಯಕರ್ತನ ಚಲನವಲನದ ಮೇಲೆ ನಿಗಾ ವಹಿಸಿದ್ದರು ಎಂದು ಆರೋಪಿಸಲಾಗಿದೆ.

ಬೈಪಾಸ್ ರಸ್ತೆಯ ಸೇತುವೆ ಬಳಿ ಇವರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಇವರನ್ನು ಬಂಧಿಸಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.

ಹೆಚ್ಚಿನ ವಿಚಾರಣೆ ನಡೆಸಿದಾಗ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಮೂವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Previous Post

ರಾಮನವಮಿ, ಹನುಮಜಯಂತಿ ಕೋಮುಗಲಭೆ ಪ್ರಕರಣಗಳ ನ್ಯಾಯಾಂಗ ತನಿಖೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Next Post

(ಮೇ.1) ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕೊಠಡಿಗಳ ಉದ್ಘಾಟನಾ ಸಮಾರಂಭ’ ಮತ್ತು ‘ಶತಮಾನೋತ್ಸವ’ ಕಾರ್ಯಕ್ರಮ

OtherNews

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!
Featured

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

November 11, 2025
ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!
Featured

ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

November 11, 2025
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
Featured

ನೆಟ್ಟಣ: ರೈಲ್ವೇ ಮೇಲ್ಸೇತುವೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

November 11, 2025
ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!
Featured

ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

November 11, 2025
ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: 9 ಜನ ಸಾವು, ಎಲ್ಲೆಡೆ ಹೈಅಲರ್ಟ್​..!!
Featured

ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: 9 ಜನ ಸಾವು, ಎಲ್ಲೆಡೆ ಹೈಅಲರ್ಟ್​..!!

November 10, 2025
ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ..!!
ಕ್ರೈಮ್

ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ..!!

November 10, 2025

Leave a Reply Cancel reply

Your email address will not be published. Required fields are marked *

Recent News

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ..!!

November 11, 2025
ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

ಪೋಳ್ಯ ಬಳಿ ಭೀಕರ ಅಪಘಾತ: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ..!!

November 11, 2025
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ನೆಟ್ಟಣ: ರೈಲ್ವೇ ಮೇಲ್ಸೇತುವೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

November 11, 2025
ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ…!!!

November 11, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page