Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

    ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

    ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

    ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

    ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ದರ್ಬೆ ಅಹಿತಕರ ಘಟನೆ: ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ..!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

    ಪುತ್ತೂರಿನ ದರ್ಬೆಯಲ್ಲಿ ಗುಂಪು ಹಲ್ಲೆ ಆರೋಪ : ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ – ಪುತ್ತಿಲ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

(ಮೇ.01) ವಿಟ್ಲ: ಶ್ರೀ ರಾಮ ಭಜನಾಮೃತ ಕಾರ್ಯಕ್ರಮ: ಮಕ್ಕಳಿಗೆ ಶ್ರೀರಾಮ ವೇಷಧಾರಿಗಳಾಗಿ ಭಾಗವಹಿಸಲು ಅವಕಾಶ

April 27, 2022
in ಧಾರ್ಮಿಕ, ಬಂಟ್ವಾಳ
0
(ಮೇ.01) ವಿಟ್ಲ: ಶ್ರೀ ರಾಮ ಭಜನಾಮೃತ ಕಾರ್ಯಕ್ರಮ: ಮಕ್ಕಳಿಗೆ ಶ್ರೀರಾಮ ವೇಷಧಾರಿಗಳಾಗಿ ಭಾಗವಹಿಸಲು ಅವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ವಿಶ್ವ ಹಿಂದೂ ಪರಿಷದ್, ಬಜರಂಗದಳ ವಿಟ್ಲ ಪ್ರಖಂಡ, ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ವತಿಯಿಂದ ಶ್ರೀ ರಾಮನವಮಿಯ ಪ್ರಯುಕ್ತ, ಶ್ರೀ ರಾಮ ಭಜನಾಮೃತ ಕಾರ್ಯಕ್ರಮವು ಮೇ.1 ರಂದು ನಡೆಯಲಿದ್ದು, ಈ ದಿನ ಸಂಜೆ ಮಕ್ಕಳಿಗೆ ಶ್ರೀರಾಮ ವೇಷಧಾರಿಗಳಾಗಿ ಭಾಗವಹಿಸಲು ಅವಕಾಶವಿದೆ.

Advertisement
Advertisement
Advertisement

ಮೇ.1 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಜನಾ ಕಾರ್ಯಕ್ರಮ ನೆರವೇರಲಿದೆ.

ಶ್ರೀ ಮೋಹನದಾಸ ಸ್ವಾಮೀಜಿ, ಶ್ರೀ ಧಾಮ ಮಾಣಿಲ, ವಿಟ್ಲ ಅರಮನೆಯ ಬಂಗಾರು ಅರಸರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

Advertisement

ಮಧ್ಯಾಹ್ನ 3:00 ರಿಂದ 6:00 ರವರೆಗೆ ಕುಣಿತ ಭಜನೆ, ಭಜನಾ ಮಂಗಳೋತ್ಸವ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮೋತ್ಸವ ಸಮಿತಿ ವಿಟ್ಲ ಇದರ ಅಧ್ಯಕ್ಷರಾದ ಚರಣ್ ಕಾಪುಮಜಲು ರವರು ವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಧರ್ಮಪ್ರಸಾರ ಪ್ರಮುಖ್ ಕೃಷ್ಣ ಉಪಾಧ್ಯಾಯ ಹಾಗೂ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ರವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ರಾವಣ ದಹನ ನಡೆಯಲಿದೆ.

Previous Post

ಗುಂಡ್ಯ: ಹೊಳೆಯಲ್ಲಿ ಸ್ಪೋಟಕದಿಂದಾಗಿ ಮೀನುಗಳು ಸಾವನ್ನಪ್ಪಿದ ಪ್ರಕರಣ: ಹಿಂ.ಜಾ.ವೇ. ತೀವ್ರ ಖಂಡನೆ : ಘಟನೆ ಮರುಕಳಿಸದಂತೆ ಎಚ್ಚರಿಕೆ

Next Post

ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಸಿಬ್ಬಂದಿಗೆ ಮತ್ತು ಇಬ್ಬರು ಪ್ರಯಾಣಿಕರಿಗೆ ಬೀದಿ ನಾಯಿ ಕಡಿತ..!!

OtherNews

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!
Featured

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

August 14, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

August 23, 2026

ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

August 23, 2026
ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

August 23, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು..!!

August 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.