Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ: ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾ ಶಿಬಿರ ಸಹಕಾರಿ- ಡಾ. ಮಹೇಶ್ ಪ್ರಸನ್ನ

May 4, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ: ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾ ಶಿಬಿರ ಸಹಕಾರಿ-  ಡಾ. ಮಹೇಶ್ ಪ್ರಸನ್ನ
Share on WhatsAppShare on FacebookShare on Twitter
Advertisement
Advertisement

ಪುತ್ತೂರು: ವಿದ್ಯಾರ್ಥಿಗಳಲ್ಲಿ ಚಿಂತನಶೀಲತೆಯನ್ನು ಬೆಳೆಸಿ, ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಗೊಳಿಸುವಲ್ಲಿ ಯುರೇಕಾ ಶಿಬಿರದಿಂದ ಸಾಧ್ಯವಾಗುತ್ತದೆ. ಕ್ರಿಯಾಶೀಲತೆಯು ಬೆಳೆಯುವುದಕ್ಕೆ ಕಾರಣವಾಗುತ್ತದೆ. ಈ ಮೂಲಕ ಬದುಕಿಗೆ ಪೂರಕವಾದ ಶಿಕ್ಷಣ ದೊರೆತು ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 12 ದಿನಗಳ ರಾಜ್ಯಮಟ್ಟದ ಯುರೇಕಾ ವಿಜ್ಞಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Advertisement

ವಿಜ್ಞಾನದ ಕಲಿಕೆಯಲ್ಲಿ ಅನ್ವಯ ಮತ್ತು ಸಾಂಪ್ರಾದಾಯಿಕ ಪದ್ಧತಿಯ ಕಲಿಕೆಯನ್ನು ಅಳವಡಿಸಿಕೊಂಡರೆ ವಿಜ್ಞಾನದ ವಿಷಯವೂ ಕೂಡಾ ಆಸಕ್ತಿದಾಯಿಕವಾಗಿರಬಲ್ಲುದು. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಕಲಿಕೆ ಸಾಧ್ಯವಾಗುತ್ತದೆ. ಇದರಿಂದ ಸೃಜನಾತ್ಮಕವಾಗಿ ಬೆಳೆಯಲು ಸಾಧ್ಯ.ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಶಿಬಿರಗಳು ತುಂಬಾ ಉಪಯುಕ್ತವಾಗಿರುತ್ತದೆ ಎಂದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೆ. ಎನ್. ಸುಬ್ರಹ್ಮಣ್ಯ ಮಾತನಾಡಿ ಶಿಬಿರದಲ್ಲಿ ಕಲಿತ ವಿಚಾರಗಳು ವಿದ್ಯಾರ್ಥಿಗಳ ದೈನಂದಿನ ಬದುಕಿನಲ್ಲಿ ಉಪಯೋಗವಾಗುವಂತಾಗಬೇಕು. ಈ ಮೂಲಕ ಶಿಕ್ಷಣವು ಬದುಕಿನ ಮೂಲಭೂತ ಪ್ರಶ್ನೆಗಳ ಅನ್ವೇಷಣೆಯ ತಾಣವಾಗಬೇಕು ಎಂದರು.

ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಕುರಿತು ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಭೂಮಿಕಾ ಜಿ, ಕೃಷ್ಣಪ್ರಸಾದ್, ಪುಣಚದ ಶ್ರೀ ದೇವಿ ಪ್ರೌಢಶಾಲೆಯ ಈಶ ಕೃಷ್ಣ, ನೆಹರೂನಗರ ಸುದಾನ ಪ್ರೌಢಶಾಲೆಯ ಆದಿತ್ಯ ರಾಮ, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆತ್ಮೀಯ ಎಂ. ,ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಹರ್ಷಿತಾ, ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ನಿಶ್ಮಾ , ಪ್ರಗತಿ ಪ್ರೌಢಶಾಲೆಯ ಪ್ರಧಾನ್ ಎಂ. ಎನ್, ವೇಣೂರು ಸರಕಾರಿ ಪ್ರೌಢಶಾಲೆಯ ಸಂಪದ ಕೆ. ಎಸ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು.


ಯುರೇಕಾ ಕಾರ್ಯಾಗಾರದ ಮುಖ್ಯ ಸಂಯೋಜಕ ಹರೀಶ ಶಾಸ್ತ್ರೀ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹನ್ನೆರಡು ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳ ಬಗ್ಗೆ ವರದಿಯನ್ನು ಉಪನ್ಯಾಸಕಿ ಪಲ್ಲವಿ ಮಂಡಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಡಾ. ಶ್ರುತಿ ನಿರೂಪಿಸಿದರು. ಉಪನ್ಯಾಸಕಿ ಚೇತನಾ ಸ್ವಾಗತಿಸಿ ಶರ್ಮಿಳಾ ವಂದಿಸಿದರು.

Advertisement
Previous Post

ಕಾಸರಗೋಡು: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಪವಾಡ ಸದೃಶವಾಗಿ ಪಾರಾದ ಕಾರಿನಲ್ಲಿದ್ದ ನಾಲ್ವರು..!!

Next Post

ಉಪ್ಪಿನಂಗಡಿ: ಮಲಗಿದ್ದಲ್ಲೇ ಸಾವನ್ನಪ್ಪಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!!

OtherNews

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!
Featured

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!
Featured

ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

May 23, 2025
ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ…!!!!
Featured

ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ…!!!!

May 23, 2025
(ಮೇ.23) ಇಂದು ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ : ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ…!!!!
ಧಾರ್ಮಿಕ

(ಮೇ.23) ಇಂದು ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ : ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ…!!!!

May 23, 2025
ಪುತ್ತೂರು: ಮುಸ್ಲಿಂ ಯುವಕನೊಂದಿಗೆ ಕಡಬದ ಹಿಂದೂ ಮಹಿಳೆಯ ಲವ್..!! ಕೋಣೆಗೆ ಬೀಗ..: ಹಿಂದೂ ಸಂಘಟನೆಗಳ ಮಾಹಿತಿ: ಮಹಿಳೆಯ ರಕ್ಷಣೆ…!!!
Featured

ಪುತ್ತೂರು: ಮುಸ್ಲಿಂ ಯುವಕನೊಂದಿಗೆ ಕಡಬದ ಹಿಂದೂ ಮಹಿಳೆಯ ಲವ್..!! ಕೋಣೆಗೆ ಬೀಗ..: ಹಿಂದೂ ಸಂಘಟನೆಗಳ ಮಾಹಿತಿ: ಮಹಿಳೆಯ ರಕ್ಷಣೆ…!!!

May 22, 2025
ಪುತ್ತೂರು: ಪುರಸಭೆ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ನಿಧನ..!!!
Featured

ಪುತ್ತೂರು: ಪುರಸಭೆ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ನಿಧನ..!!!

May 21, 2025

Leave a Reply Cancel reply

Your email address will not be published. Required fields are marked *

Recent News

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

May 24, 2025
ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

May 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page