Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆರೋಗ್ಯ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ‘ಚ್ಯಾವನ್‌ಪ್ರಾಶ್’ ಮನೆಯಲ್ಲೇ ಮಾಡಿ

March 23, 2021
in ಆರೋಗ್ಯ
0
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ‘ಚ್ಯಾವನ್‌ಪ್ರಾಶ್’ ಮನೆಯಲ್ಲೇ ಮಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚ್ಯಾವನ್‌ಪ್ರಾಶ್ ಒಂದು ಒಳ್ಳೆಯ ರೋಗ ನಿರೋಧಕ ಶಕ್ತಿ ನೀಡುವ ಆಯುರ್ವೇದ ಔಷಧಿ. ಇದನ್ನು ಮನೆಯಲ್ಲೇ ತಯಾರಿಸಲು ಕಲಿಯಿರಿ. ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚಾಗಿದ್ದರೆ ಆಗ ಕೊರೋನಾದಂತಹ ಮಹಾಮಾರಿಯನ್ನು ಕೂಡ ದೂರ ಓಡಿಸಬಹುದು . ಇದಕ್ಕಾಗಿ ಭಾರತೀಯ ಆಯುರ್ವೇದ ಸಂಸ್ಥೆ ಮತ್ತು ಭಾರತೀಯ ಆಯುಷ್ ಮಂತ್ರಾಲಯವು ಈಗಾಗಲೇ ಪ್ರತಿರೋಧಕ ವೃದ್ಧಿಸುವಂತಹ ಕೆಲವೊಂದು ಕಷಾಯಗಳ ಬಗ್ಗೆ ಕೂಡ ಹೇಳಿದೆ. ಇದನ್ನು ಕುಡಿದರೆ ಅದರಿಂದ ಪ್ರತಿರೋಧಕ ಶಕ್ತಿ ವೃದ್ಧಿಸಬಹುದು.

Advertisement
Advertisement
Advertisement

ಕೆಲವೊಂದು ಸೋಂಕು ಹಾಗೂ ಋತು ಬದಲಾವಣೆ ವೇಳೆ ಕಾಡುವಂತಹ ವೈರಲ್ ಸೋಂಕಿನಿಂದ ರಕ್ಷಿಸಲು ದೇಹದಲ್ಲಿ ಪ್ರತಿರೋಧಕ ಶಕ್ತಿಯು ಹೆಚ್ಚಾಗಿರಬೇಕು. ಪ್ರತಿರೋಧಕ ವ್ಯವಸ್ಥೆಯು ಬಲಿಷ್ಠವಾಗಿದ್ದರೆ ಆಗ ಇಂತಹ ಸಣ್ಣಪುಟ್ಟ ಸಮಸ್ಯೆಗಳು ನಮ್ಮ ದೇಹವನ್ನು ಕಾಡುವುದೇ ಇಲ್ಲ. ಪ್ರತಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಚ್ಯಾವನ್ಪ್ರಶ್ ಕೂಡ ಒಂದಾಗಿದೆ. ನಮ್ಮ ಹಿರಿಯರು ಹಿಂದಿನಿಂದಲೂ ಪ್ರತಿನಿತ್ಯ ಒಂದು ಚಮಚ ಚ್ಯಾವನ್ಪ್ರಾಶ್ ಸೇವಿಸುತ್ತಾ ಬಂದಿದ್ದಾರೆ. ಹೀಗಾಗಿ ಅವರಲ್ಲಿ ಪ್ರತಿರೋಧಕ ಶಕ್ತಿಯು ಹೆಚ್ಚಾಗಿದೆ.

Advertisement

ಚ್ಯಾವನ್ಪ್ರಾಶ್ ಪ್ರತಿರೋಧಕ ವ್ಯವಸ್ಥೆಗೆ ಶಕ್ತಿ ನೀಡುವುದು ಮತ್ತು ಸಂಪೂರ್ಣ ಆರೋಗ್ಯವನ್ನು ಸುಧಾರಣೆ ಮಾಡುವುದು. ಪ್ರತಿನಿತ್ಯ ಬೆಳಗ್ಗೆ ಒಂದು ಚಮಚ ಚ್ಯಾವನ್ಪ್ರಾಶ್ ಸೇವಿಸಿದರೆ ಅದರಿಂದ ಪ್ರತಿರೋಧಕ ಶಕ್ತಿ ವೃದ್ಧಿಸುವುದು. ಮಾರುಕಟ್ಟೆಯಲ್ಲಿ ಹಲವಾರು ಕಂಪೆನಿಗಳ ಚ್ಯಾವನ್ಪ್ರಾಶ್ ಗಳು ಲಭ್ಯವಿದೆ. ಆದರೆ ಇದರಲ್ಲಿ ಹೆಚ್ಚಿನವುಗಳು ಬೇರೆ ವಸ್ತುಗಳನ್ನು ಮಿಶ್ರಣ ಮಾಡಿರಬಹುದು.ಆಯುರ್ವೇದದಲ್ಲಿ ಹೇಳಿರುವ ಪ್ರಕಾರ ಚ್ಯಾವನ್ಪ್ರಾಶ್ ನ ಲಾಭಗಳು ಚ್ಯಾವನ್ಪ್ರಾಶ್ ನಲ್ಲಿ ನೆಲ್ಲಿಕಾಯಿ, ಒಣದ್ರಾಕ್ಷಿ ಮತ್ತು ಖರ್ಜೂರವಿದ್ದು, ಇದು ವಿಟಮಿನ್ ಸಿ ಯ ಒಳ್ಳೆಯ ಮೂಲವೆಂದು ಪರಿಗಣಿಸಲಾಗಿದೆ. ವಿಟಮಿನ್ ಸಿ ದೇಹದಲ್ಲಿ ಪ್ರತಿರೋಧಕ ಶಕ್ತಿ ವೃದ್ಧಿಸುವುದು ಮತ್ತು ಚಯಾಪಚಯ ಹೆಚ್ಚಿಸುವುದು.ಆಯುರ್ವೇದಿಕ್ ಗಿಡಮೂಲಿಕೆಗಳು ಮತ್ತು ಸಾಂಬಾರ ಪದಾರ್ಥಗಳು ಎಲ್ಲಾ ರೀತಿಯ ರೋಗಗಳಿಂದ ದೇಹವನ್ನು ರಕ್ಷಿಸುವುದು. ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಪ್ರತಿಯೊಬ್ಬರು ಚ್ಯಾವನ್ಪ್ರಾಶ್ ಸೇವಿಸಬಹುದು. ಇದು ಆರೋಗ್ಯಕ್ಕೆ ತುಂಬಾ ಲಾಭಕಾರಿ

Advertisement
Advertisement

ಮನೆಯಲ್ಲೇ ಚ್ಯಾವನ್ಪ್ರಾಶ್ ತಯಾರಿಸಿದರೆ ಇದು ತುಂಬಾ ಆರೋಗ್ಯಕಾರಿ ಮತ್ತು ಹೆಚ್ಚು ಪೋಷಕಾಂಶಗಳಿಂದ ಕೂಡಿದೆ. ನೀವು ಮನೆಯಲ್ಲೇ ಚ್ಯಾವನ್ಪ್ರಾಶ್ ತಯಾರಿಸಿಕೊಳ್ಳುವುದು ಹೇಗೆ ಎಂದು ತಿಳಿಯಿರಿ: ಚ್ಯಾವನ್ಪ್ರಾಶ್ ಮಾಡಲು ಬೇಕಾಗುವ ಸಾಮಗ್ರಿಗಳು
ನೆಲ್ಲಿಕಾಯಿ-1/2 ಕೆಜಿ, ಒಣ ದ್ರಾಕ್ಷಿ- ಒಂದು ಹಿಡಿ, ಖರ್ಜೂರ (ಬೀಜ ತೆಗೆದು)-ಹತ್ತು, ದೇಶೀಯ ತುಪ್ಪ-100 ಗ್ರಾಂ, ಬೆಲ್ಲ-400 ಗ್ರಾಂ, ಕರಿಬೇವಿನ ಎಲೆ- 2 ಎಲೆಗಳು, ದಾಲ್ಚಿನಿ-1 ಸಣ್ಣ ತುಂಡು, ಒಣ ಶುಂಠಿ-10 ಗ್ರಾಂ, ಜಾಯಿಕಾಯಿ ಹುಡಿ-5 ಗ್ರಾಂ, ಹಸಿರು ಏಲಕ್ಕಿ(ಸಣ್ಣದು)-7-8, ಲವಂಗ-5 ಗ್ರಾಂ, ಕರಿ ಮೆಣಸು-5 ಗ್ರಾಂ, ಕೇಸರಿ-ಚಿಟಿಕೆಯಷ್ಟು, ಜೀರಿಗೆ-1 ಚಮಚ, ಪಿಪ್ಪಾಲಿ-10 ಗ್ರಾಂ(ಸುಲಭವಾಗಿ ಮಿಶ್ರಣವಾದರೆ) ಚಕ್ರಫಲ-1 ತುಂಡು.

ವಿಧಾನ: ಒಣ ಸಾಂಬಾರ(ಕರಿಬೇವು, ದಾಲ್ಚಿನಿ, ಒಣ ಶುಂಠಿ, ಜಾಯಿಕಾಯಿ, ಏಲಕ್ಕಿ, ಲವಂಗ, ಜೀರಿಗೆ, ಪಿಪ್ಪಾಲಿ, ಚಕ್ರಫಲ ಇತ್ಯಾದಿ)ಗಳನ್ನು ಸರಿಯಾಗಿ ರುಬ್ಬಿ ಹುಡಿ ಮಾಡಿಕೊಳ್ಳಿ. ನೆಲ್ಲಿಕಾಯಿಯನ್ನು ಸರಿಯಾಗಿ ತೊಳೆದುಕೊಂಡು ಅದನ್ನು ಸ್ವಚ್ಛ ಮಾಡಿದ ಬಳಿಕ ಕುಕ್ಕರ್ ನಲ್ಲಿ ಎರಡು ವಿಸಿಲ್ ಬರಲಿ. ನೆಲ್ಲಿಕಾಯಿಯನ್ನು ನೀರಿನಿಂದ ತೆಗೆದು ಬದಿಗೆ ಇಟ್ಟುಬಿಡಿ. ಬಿಸಿ ನೀರಿಗೆ ಒಣ ದ್ರಾಕ್ಷಿ ಮತ್ತು ಖರ್ಜೂರ ಹಾಕಿ ಮತ್ತು ಹಾಗೆ ಹತ್ತು ನಿಮಿಷ ಕಾಲ ಮುಚ್ಚಳ ಮುಚ್ಚಿಡಿ. ನೆಲ್ಲಿಕಾಯಿಯು ತಂಪಾದ ಬಳಿಕ ಅದನ್ನು ಕತ್ತರಿಸಿ ಬೀಜ ತೆಗೆಯಿರಿ. ನೆಲ್ಲಿಕಾಯಿ, ಒಣದ್ರಾಕ್ಷಿ ಮತ್ತು ಖರ್ಜೂರವನ್ನು ನೀವು ಮಿಕ್ಸರ್ ಗೆ ಹಾಕಿಕೊಳ್ಳಿ. ದ್ರಾಕ್ಷಿ ಮತ್ತು ಖರ್ಜೂರ ಹಾಕಿದಂತಹ ನೀರನ್ನು ಇದಕ್ಕೆ ಸ್ವಲ್ಪ ಹಾಕಿ ರುಬ್ಬಿಕೊಳ್ಳಿ. ಮೆತ್ತಗಿನ ಪೇಸ್ಟ್ ಆಗುವ ತನಕ ರುಬ್ಬಿಕೊಳ್ಳಿ.(ಹೆಚ್ಚು ನೀರು ಹಾಕಿಕೊಳ್ಳಬೇಡಿ) ದೇಶೀಯ ತುಪ್ಪವನ್ನು ತವಾಗೆ ಹಾಕಿ ಹತ್ತು ನಿಮಿಷ ಕುದಿಸಿ. ಇದರ ಬಳಿಕ ಬೆಲ್ಲವನ್ನು ಇದೇ ತುಪ್ಪಕ್ಕೆ ಹಾಕಿ ಮತ್ತು ಅದನ್ನು ಕರಗಿ ನೀರಾಗಲಿದೆ. ನೆಲ್ಲಿಕಾಯಿ ಮತ್ತು ಖರ್ಜೂರದ ಪೇಸ್ಟ್ ನ್ನು ಇದಕ್ಕೆ ಹಾಕಿ ತಿರುಗಿಸಿ.
ಹದ ಬೆಂಕಿಯಲ್ಲಿ ನೀವು ಇದನ್ನು ಸರಿಯಾಗಿ ತಿರುಗಿಸುತ್ತಾ ಕುದಿಸಿ. 3-4 ನಿಮಿಷ ಬಳಿಕ ನೀವು ತಯಾರಿಸಿಕೊಂಡು ಗಿಡಮೂಲಿಕೆಗಳ ಹುಡಿ ಹಾಕಿ ಮತ್ತು ಸರಿಯಾಗಿ ತಿರುಗಿಸಿಕೊಳ್ಳಿ.
ಪೇಸ್ಟ್ ದಪ್ಪಗೆ ಅಂದರೆ ಚಮಚಕ್ಕೆ ಅಂಟಿಕೊಂಡ ಬಳಿಕ ನೀವು ಬೆಂಕಿ ನಂದಿಸಿಬಿಡಿ. ಇದನ್ನು ತಣ್ಣಗಾಗಲು ಬಿಡಿ. ಚ್ಯಾವನ್ಪ್ರಾಶ್ ಈಗ ತಯಾರಾಗಿದೆ. ಎಲ್ಲಾ ಸಾಮಗ್ರಿಗಳು ಲಭ್ಯವಿದ್ದರೆ ಆಗ ನಿಮಗೆ ಕೇವಲ 30 ನಿಮಿಷದಲ್ಲಿ ಇದನ್ನು ತಯಾರಿಸಿಕೊಳ್ಳಬಹುದು. ತಯಾರಾದ ಚ್ಯಾವಸ್ಪ್ರಾಶ್ ನ್ನು ಒಂದು ಡಬ್ಬದಲ್ಲಿ ಹಾಕಿ ಸರಿಯಾಗಿ ಮುಚ್ಚಳ ಮುಚ್ಚಿಡಿ. ದಿನಿನಿತ್ಯವೂ ಇದನ್ನು ಸೇವಿಸಿ.

Advertisement
Advertisement
Previous Post

ನೂರು ಕೋಟಿ ಮೀರಿದ ದೈನಂದಿನ ಫಾಸ್ಟ್ ಟ್ಯಾಗ್ ಶುಲ್ಕ ಸಂಗ್ರಹ

Next Post

ಆಫ್‌ಲೈನ್‌ ತರಗತಿಗಳು ಮುಂದುವರಿಕೆ, ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ

OtherNews

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

September 11, 2025
ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ
ಆರೋಗ್ಯ

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

July 8, 2025
(ಜೂ.29) ವಿಟ್ಲದಲ್ಲಿ ರಕ್ತದಾನ ಶಿಬಿರ…!!!!
ಆರೋಗ್ಯ

(ಜೂ.29) ವಿಟ್ಲದಲ್ಲಿ ರಕ್ತದಾನ ಶಿಬಿರ…!!!!

June 28, 2025
ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ
ಆರೋಗ್ಯ

ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ

June 1, 2024
ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್
ಆರೋಗ್ಯ

ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್

April 15, 2024
ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ
ಆರೋಗ್ಯ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ

February 14, 2024

Leave a Reply Cancel reply

Your email address will not be published. Required fields are marked *

Recent News

ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

ಸುರತ್ಕಲ್: ಚೂರಿ ಇರಿತ ಪ್ರಕರಣ: ನಾಲ್ವರು ಅರೆಸ್ಟ್..!

October 24, 2025
ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

October 24, 2025
ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

October 24, 2025
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page