Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮುಲ್ಕಿ: ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಮಂಟಪಕ್ಕೆ ವರನ ಮೊದಲ ಪತ್ನಿ ಆಗಮನ: ನವ ವಧು-ವರ ಮಂಟಪದಿಂದ ಎಸ್ಕೇಪ್..!!

May 6, 2022
in ಮಂಗಳೂರು
0
ಮುಲ್ಕಿ: ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಮಂಟಪಕ್ಕೆ ವರನ ಮೊದಲ ಪತ್ನಿ ಆಗಮನ: ನವ ವಧು-ವರ ಮಂಟಪದಿಂದ ಎಸ್ಕೇಪ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಳೆಯಂಗಡಿ: ಮದುವೆ ಸಂಭ್ರಮದಲ್ಲಿದ್ದ ವಧು-ವರರು ವರನ ಮೊದಲ ಪತ್ನಿ ಮದುವೆ ಮಂಟಪಕ್ಕೆ ಆಗಮಿಸುತ್ತಿದ್ದಂತೆ ಪರಾರಿಯಾದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬಳಿ ನಡೆದಿದೆ.

Advertisement
Advertisement
Advertisement

ಖಾಸಗಿ ಬಸ್ ಚಾಲಕನಾಗಿರುವ ತೀರ್ಥಹಳ್ಳಿ ಮೂಲದ 40 ವರ್ಷದ ವ್ಯಕ್ತಿ ಮತ್ತು ಸಸಿಹಿತ್ಲು ಮೂಲದ ಯುವತಿಗೆ ಗುರುವಾರ ಮದುವೆ ನಿಶ್ಚಯವಾಗಿತ್ತು.

ಮದುವೆ ಹಾಲ್‌ನಲ್ಲಿ ಧಾರಾಕಾರ್ಯಕ್ಕೂ ಮುನ್ನ ವಧು-ವರರ ಫೋಟೋಶೂಟ್ ನಡೆಯುತ್ತಿತ್ತು. ಈ ವೇಳೆ ವರನ ಮೊದಲ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬಳು ಮಂಟಪಕ್ಕೆ ಆಗಮಿಸಿದ್ದಾಳೆ. ಅಲ್ಲದೆ, ಒಬ್ಬ ಗಂಡು ಮಗು ಇದೆ ಎಂದೂ ಆಕೆ ಹೇಳಿದ್ದರು. ಈ ವಿಷಯ ವರನ ಕಿವಿಗೆ ಬೀಳುತ್ತಿದ್ದಂತೆ ಫೋಟೋಶೂಟ್ ನಡೆಯುತ್ತಿದ್ದಲ್ಲಿಂದಲೇ ವಧುವನ್ನು ಕರೆದುಕೊಂಡು ಚಿನ್ನಾಭರಣ ಸಹಿತ ಕಾರಿನಲ್ಲಿ ಕುಳ್ಳಿರಿಸಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

Advertisement
Advertisement

ವರನ ಕಡೆಯಿಂದ ಐವರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದ್ದು, ವರ ಈ ಹಿಂದೆ ಮದುವೆಯಾಗಿರುವ ವಿಷಯ ವಧುವಿಗೆ ತಿಳಿದಿತ್ತಾದರೂ, ಇಬ್ಬರು ಪ್ರೀತಿಸುತ್ತಿದ್ದರು. ಅಲ್ಲದೆ, ಆತ ಮೊದಲ ಪತ್ನಿಗೆ ವಿಚ್ಚೇದನ ನೀಡಲು ಅರ್ಜಿ ಹಾಕಿದ್ದಾನೆ ಎಂದೂ ತಿಳಿಸಿಲ್ಲ. ಯಾವುದೇ ವಿಚಾರವನ್ನು ವಧು ಮನೆಯಲ್ಲಿ ಹೇಳಿರಲಿಲ್ಲ ಎನ್ನಲಾಗಿದೆ. ಮೂಲ್ಕಿ ಪೊಲೀಸ್ ಠಾಣೆಗೆ ವಧುವಿನ ಪೋಷಕರು ತೆರಳಿ ಮಾಹಿತಿ ನೀಡಿದ್ದು, ಚಿನ್ನಾಭರಣ ಹಿಂತಿರುಗಿಸಿಕೊಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Previous Post

ಅಳಿಕೆ: ‘ಸಂಸ್ಕಾರ ಸೌರಭ’ ಮಕ್ಕಳ ಮೂರು ದಿನದ ಬೇಸಿಗೆ ಶಿಬಿರ ಉದ್ಘಾಟನೆ

Next Post

(ಮೇ.7-8) ಪುತ್ತೂರು: ‘ಅಭಿರಾಮ್ ಫ್ರೆಂಡ್ಸ್’ ಪ್ರಸ್ತುತ ಪಡಿಸುವ ‘ಪುತ್ತೂರು ಪ್ರಿಮೀಯರ್ ಲೀಗ್-2022’ ಸೀಸನ್-4

OtherNews

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!
ಕ್ರೈಮ್

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!
ಮಂಗಳೂರು

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!
Featured

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ..!!
ಕ್ರೈಮ್

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ..!!

December 14, 2025
ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ..!!
Featured

ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ..!!

December 12, 2025
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!
Featured

2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

December 10, 2025

Leave a Reply Cancel reply

Your email address will not be published. Required fields are marked *

Recent News

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page