Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

    ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

    ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

    ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

    ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಗೋಳ್ತಮಜಲು: ಸರಕಾರಿ ಪ್ರೌಢಶಾಲೆಯಲ್ಲಿ ‘ಕಲಿಕಾಹಬ್ಬ’

    ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸೋ ಅಧಿಕಾರ ಸರ್ಕಾರಕ್ಕೆ ಇಲ್ಲ- ಹೈಕೋರ್ಟ್​ ಆದೇಶ

    ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ದೇವಿ ವೇಷದಲ್ಲಿ ಬಂದು ಮತಯಾಚಿಸಿದ ಮಂಗಳಮುಖಿ ‘ಡಾ. ಕಣ್ಣಮ್ಮ’

March 23, 2021
in ರಾಷ್ಟ್ರೀಯ
0
ದೇವಿ ವೇಷದಲ್ಲಿ ಬಂದು ಮತಯಾಚಿಸಿದ ಮಂಗಳಮುಖಿ ‘ಡಾ. ಕಣ್ಣಮ್ಮ’
Share on WhatsAppShare on FacebookShare on Twitter

ಚೆನ್ನೈ: ಮಧುರೈ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಮಂಗಳಮುಖಿಯಾದ ಡಾ. ಕಣ್ಣಮ್ಮ ಸ್ಪರ್ಧಿಸುತ್ತಿದ್ದಾರೆ. ದೇವಿಯ ವೇಷದ ಮೂಲಕ ಮತ ಕೇಳಲು ಮನೆಗಳಿಗೆ ತೆರಳುತ್ತಿದ್ದಾರೆ. ಭಾರತಿ ಕಣ್ಣಮ್ಮ ಅನ್ನುವ ಮಂಗಳಮುಖಿ ಹಲವು ಕನಸುಗಳ ಮೂಲಕ ಅಗ್ನಿಪರೀಕ್ಷೆಗೆ ಮುಂದಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತಿ ಕಣ್ಣಮ್ಮ, ಮಧುರೈಯನ್ನು ಮಾದರಿ ನಗರವಾಗಿ ಬದಲಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ (ಮಂಗಳಮುಖಿಯರಿಗೆ) ಕುಟುಂಬವಿಲ್ಲ. ಹೀಗಾಗಿ ನಾವು ಭ್ರಷ್ಟರಾಗುವುದಿಲ್ಲ. ಆದ್ದರಿಂದ ನನಗೆ ಮತ ಹಾಕಿ ಎಂದು ತಮಿಳು ಜನರಿಗೆ ಮನವಿ ಮಾಡುತ್ತಿದ್ದಾರೆ.

Advertisement
Advertisement

ಕಣ್ಣಮ್ಮ ಅವರು ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. 2014ರ ಲೋಕಸಭಾ ಚುನಾವಣೆಗೆ ಮಧುರೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2019ರ ಲೋಕಸಭೆಗೆ ಚುನಾವಣೆಗೂ ಕಣ್ಣಮ್ಮ ನಾಮಪತ್ರ ಸಲ್ಲಿಸಿದ್ದರು. ಆದರೆ ಈ ನಾಮಪತ್ರ ಕೆಲ ಕಾರಣದಿಂದ ವಜಾಗೊಂಡಿತ್ತು. ಕಳೆದ ಎರಡು ಬಾರಿ ಸ್ಪರ್ಧಿಸಿದಾಗಲೂ ಕಣ್ಣಮ್ಮ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಇದೇ ಮೊದಲ ಬಾರಿಗೆ ಬಾರಿಗೆ ಅವರು ಮಧುರೈ ದಕ್ಷಿಣದಿಂದ ವಿಧಾನಸಭೆ ಚುನಾವಣೆಗೆ ನ್ಯೂ ಜನರೇಶನ್ ಪೀಪಲ್ಸ್ ಪಾರ್ಟಿಯಿಂದ ಕಣಕ್ಕಿಳಿದಿದ್ದಾರೆ. ಕಣ್ಣಮ್ಮ ಅವರು ಸಮಾಜಶಾಸ್ತ್ರದಲ್ಲಿ ಡಾಕ್ಟರೇಟ್ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೆ ಆರ್ಥಿಕತೆಯಲ್ಲಿ ಬಿಎ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್ ಡಿಪ್ಲೊಮಾ ಕೂಡ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Previous Post

ಆಫ್‌ಲೈನ್‌ ತರಗತಿಗಳು ಮುಂದುವರಿಕೆ, ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ

Next Post

ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟ : ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ಪುತ್ತೂರಿನ ಶ್ರವಣ್ ಗೌಡ

OtherNews

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು
ಪುತ್ತೂರು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಬಜೆಟ್ 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ..!!?? ಇಲ್ಲಿದೆ ಮಾಹಿತಿ..
ರಾಜ್ಯ

ಬಜೆಟ್ 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ..!!?? ಇಲ್ಲಿದೆ ಮಾಹಿತಿ..

February 1, 2023
ವಾಯು ಸೇನೆಯ ಸುಖೋಯ್-30, ಮಿರಾಜ್ 2000 ವಿಮಾನ ಪತನ
ರಾಷ್ಟ್ರೀಯ

ವಾಯು ಸೇನೆಯ ಸುಖೋಯ್-30, ಮಿರಾಜ್ 2000 ವಿಮಾನ ಪತನ

January 28, 2023
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ ; ಹಂತಕರನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​..!!
ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ ; ಹಂತಕರನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​..!!

January 28, 2023
ಇಂಟ್ರೆಸ್ಟಿಂಗ್ ಲವ್‌ಸ್ಟೋರಿ : 28 ವರ್ಷದ ಸೊಸೆಯನ್ನು ವರಿಸಿದ 78ರ ಮಾವ..!!
ರಾಷ್ಟ್ರೀಯ

ಇಂಟ್ರೆಸ್ಟಿಂಗ್ ಲವ್‌ಸ್ಟೋರಿ : 28 ವರ್ಷದ ಸೊಸೆಯನ್ನು ವರಿಸಿದ 78ರ ಮಾವ..!!

January 27, 2023
ರನ್ನರ್ ಅಪ್ ಕಿರೀಟದೊಂದಿಗೆ ಸಾನಿಯಾ ಮಿರ್ಜಾ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ
ಕ್ರೀಡೆ

ರನ್ನರ್ ಅಪ್ ಕಿರೀಟದೊಂದಿಗೆ ಸಾನಿಯಾ ಮಿರ್ಜಾ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

January 27, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

February 1, 2023
ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

February 1, 2023

Recent News

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

ಪುತ್ತೂರು: ಕೇಂದ್ರ ಸಚಿವ ಅಮಿತ್ ಶಾ ರವರಿಗೆ ಸ್ವಾಗತ ಕೋರಿ ಬೃಹತ್ ಫ್ಲೆಕ್ಸ್ ಅಳವಡಿಕೆ : ಅರುಣ್ ಕುಮಾರ್ ಪುತ್ತಿಲ ರವರ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿದ ಅಭಿಮಾನಿಗಳು

February 1, 2023
ಜಾಲ್ಸೂರು : ದಾರಿ ಮಧ್ಯೆ ಕಾರು ತಡೆದು ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದ ಪತಿ : ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿ..!!

ವಿಟ್ಲ ಮೂಲದ ಬಿಜೆಪಿ ಮುಖಂಡನಿಗೆ ಪತ್ನಿ ಜೊತೆ ಅನೈತಿಕ ಸಂಬಂಧ ಆರೋಪ ; ಪತಿಯಿಂದ ಡಿವೈಎಸ್ಪಿ ಗೆ ದೂರು

February 1, 2023
ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

February 1, 2023
ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

ಕೊಲೆಯಲ್ಲಿ ಅಂತ್ಯವಾಯ್ತು ಪ್ರೀತಿ : ಬೆಂಗಳೂರಲ್ಲಿ ಕಿಡ್ನಾಪ್, ಮರ್ಡರ್ ; ಚಾರ್ಮಾಡಿ ಘಾಟ್ ನಲ್ಲಿ ಮೃತದೇಹ..!!

February 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page