Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಅಳಿಕೆ: ಮಾತೃ ಪೂಜನ ದೊಂದಿಗೆ ‘ಸಂಸ್ಕಾರ ಸೌರಭ’ ಶಿಬಿರ ಸಮಾರೋಪ

May 8, 2022
in ಬಂಟ್ವಾಳ
0
ಅಳಿಕೆ: ಮಾತೃ ಪೂಜನ ದೊಂದಿಗೆ ‘ಸಂಸ್ಕಾರ ಸೌರಭ’ ಶಿಬಿರ ಸಮಾರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಅಳಿಕೆ- ಸಂಸ್ಕಾರ ಭಾರತೀ ದ.ಕ.ಜಿಲ್ಲೆ,ಬಂಟ್ವಾಳತಾಲೂಕು ಹಾಗೂ ಶ್ರೀ ಸ್ಕಂದ ಬಾಲಕಲಾ ವೃಂದ ಇದರ ಸಂಯುಕ್ತಾಶ್ರಯದಲ್ಲಿ
ನವಚೇತನ ಯುವತಿಮಂಡಲ (ರಿ.),ಅಳಿಕೆ ಯುವಕಮಂಡಲ (ರಿ.) ಯಕ್ಷಪೋಷಕರು ಅಳಿಕೆ ಇವರ ಸಹಯೋಗದೊಂದಿಗೆ ಅಳಿಕೆ ಯುವಕಮಂಡಲ ಚೆಂಡುಕಳ ಇದರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 3 ದಿನದ ಸಂಸ್ಕಾರ ಸೌರಭ ಮಕ್ಕಳ ರಜಾಹಬ್ಬದ ಸಮಾರೋಪ ಸಮಾರಂಭ ಸಂಸ್ಕಾರಭಾರತೀ ದ.ಕ.ಜಿಲ್ಲಾಧ್ಯಕ್ಷ ರಾದ ಟಿ.ತಾರಾನಾಥ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

Advertisement
Advertisement
Advertisement

ಮಾತೃಪೂಜನದೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ, ಸಂಸ್ಕಾರ ಪಥವನ್ನು ಹಿರಿಯರು ನಮಗೆ ಹಾಕಿ ಕೊಟ್ಟಿದ್ದಾರೆ,ತಾಯಿಯನ್ನು‌ಆರಾಧಿಸುವ ಸಂಸ್ಕೃತಿಯವರು ನಾವು ಒಂಬತ್ತು ತಿಂಗಳು ಹೊತ್ತು, ಹೆತ್ತು, ಮುತ್ತಿಟ್ಟು ತುತ್ತು ತಿನಿಸಿ ವಾತ್ಸಲ್ಯಮಯಿ ತಾಯಿಯ ಋಣ ತೀರಿಸುವುದು ಮನುಷ್ಯನ ಬದುಕಿಗೆ ಸಾರ್ಥಕ್ಯವನ್ನು ನೀಡುತ್ತದೆ ಅಂತಹ ನಿತ್ಯನಡೆಯಬೇಕಾದ ಕಾರ್ಯಕ್ರಮ ಇಂದು ಸಾಂಕೇತಿಕವಾಗಿ ಮಕ್ಕಳು ಮಾತೇ ಯರನ್ನು ಪೂಜಿಸಿ ಧನ್ಯರಾದರು.ಇಂತಹ ಸಂಸ್ಕಾರಯುತ ಕಾರ್ಯಕ್ರಮದಲ್ಲಿ ಮಕ್ಕಳು ತೊಡಗಿಸಿಕೊಳ್ಳುವಂತೆ ಹಿರಿಯರ ಪ್ರೇರಣೆಯಿರಲಿ ಶಿಬಿರಾರ್ಥಿಗಳಿಗೆ ಭಗವಂತನ ಅನುಗ್ರಹ ಪ್ರಾಪ್ತಿಯಾಗಲಿ ಎಂದರು.

ಅಧ್ಯಕ್ಷತೆಯ ನೆಲೆಯಲ್ಲಿ ಮಾತನಾಡಿದ ಟಿ.ತಾರಾನಾಥ ಕೊಟ್ಟಾರಿಯವರು, ಸಂಸ್ಕಾರ ಸೌರಭ ಹಬ್ಬಿಕೊಳ್ಳಬೇಕಾದ ಬೇರು,ನಮ್ಮ ಸಂಸ್ಕೃತಿಯ ನೆಲೆಗಟ್ಟನ್ನು ಮಕ್ಕಳ ಮುಖೇನ ಉಳಿಸಿ ಬೆಳೆಸ ಬೇಕು ಈ ನಿಟ್ಟಿನಲ್ಲಿ ಸಂಸ್ಕಾರ ಭಾರತೀ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಭಗವದ್ಗೀತೆಯ ಕಲಿಕೆಗೆ ಮಕ್ಕಳಿಗೆ ಅನವು ಮಾಡಲಾಗುವುದು ಶಿಬಿರ ಸಂಘಟಕರ, ನಿರ್ವಾಕರ ಕಾರ್ಯತತ್ಪರತೆಯನ್ನು ಶ್ಲಾಘಿಸಿದರು.

Advertisement
Advertisement

ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಪ್ರಶಸ್ತಿ ವಿಜೇತ ರಾಜೇಶ್ ಆರ್.ಕೆ.ಆರ್ಟ್ಸ್ ಶುಭಹಾರೈಸಿದರು, ವೇದಿಕೆಯಲ್ಲಿ ಎ.ಪಿ.ಎಂ.ಸಿ. ಸದಸ್ಯೆ ಗೀತಾಲತ ಟಿ.ಶೆಟ್ಟಿ ಅಳಿಕೆ, ವಿಶ್ವಹಿಂದುಪರಿಷದ್ ಬಜರಂಗದಳ ಅಳಿಕೆ ವಲಯದ ಗೌರವಾಧ್ಯಕ್ಷ ಅಣ್ಣುಕುಲಾಲ್ ಚೆಂಡುಕಳ,ನವಚೇತನ ಯುವತಿಮಂಡಲದ ಅಧ್ಯಕ್ಷೆ ಅಮೀತಾ ಸಂಜೀವ ಉಪಸ್ಥಿತರಿದ್ದರು.

ಈ ಸಂದರ್ಭ ಮಕ್ಕಳಿಂದ‌ ಕುಣಿತಭಜನೆ,ಅಭಿನಯಗೀತೆ, ಮೂಕಾಭಿನಯ,ಯೋಗಪ್ರದರ್ಶನ,ಕರಕುಶಲ ಕಲೆ ,ಪ್ರಹಸನಗಳು ವೇದಿಕೆಯಲ್ಲಿ ಮೂಡಿ ಬಂತು ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಪ್ರಾಧ್ಯಾಪಕ ಶ್ರೀಧರ ಕೆ ಅಳಿಕೆ, ಅಧ್ಯಾಪಕ ಪ್ರವೀಣ್ ಅಳಿಕೆ, ಅಧ್ಯಾಪಕ ಸಂಜೀವ ಯಂ.,ಯೋಗಿಶ್ ನರಿಕೊಂಬು,ನಳಿನಿ ವಿಶ್ವಕರ್ಮ ಮಾಣಿಲ,ಜಯಲಕ್ಷ್ಮಿಅಚಾರ್ಯ ಕನ್ಯಾನ, ಸಿಂಚನ ಅಳಿಕೆ ಇವರನ್ನು ಗೌರವಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಧಕೃಷ್ಣ ಕನ್ಯಾನ ಇವರಿಂದ ಜಾದೂಪ್ರದರ್ಶನ ಪ್ರದರ್ಶನಗೊಂಡಿತು. ಶಿಬಿರದ ಸಂಘಟಕ ಸಂಸ್ಕಾರ ಭಾರತೀಯ ಸದಸ್ಯ ಸದಾಶಿವ ಅಳಿಕೆ ಪ್ರಸ್ತಾವನೆಗೈದರು, ಶಿಬಿರಾರ್ಥಿ ಮೋನಿಷಾ ಸ್ವಾಗತಿಸಿ, ಶಿಬಿರ ನಿರ್ವಾಹಕಿ ಲೀಲಾವತಿ ರಾಮಗೌಡ ಧನ್ಯವಾದವಿತ್ತರು. ಶಿಬಿರ ನಿರ್ವಾಹಕಿ ರಜನಿ ಹರೀಶ್ ಶೆಟ್ಟಿ, ಕು.ಕಾವ್ಯಶ್ರೀ,ಕು.ಪಯಸ್ವಿನಿ ಸಹಕರಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ, ಭಾರತಾಂಬೆಯ ಭಾವಚಿತ್ರ, ಲೇಖನಿ ವಿತರಿಸಲಾಯಿತು. 70 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

Advertisement
Advertisement
Previous Post

ಶಂಭುಗ: ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ, ನಿಧಿಕುಂಭ ಸಮರ್ಪಣೆ , ದೈವಗಳಿಗೆ ಕಲಶ ಮತ್ತು ತಂಬಿಲ ಸೇವೆ

Next Post

ಬಂಟ್ವಾಳ: ವರ್ಗಾವಣೆಗೊಂಡ ತಹಶೀಲ್ದಾರ್ ರಶ್ಮಿ ಎಸ್.ಆರ್. ರವರಿಗೆ ಬೀಳ್ಕೊಡುಗೆ ಸಮಾರಂಭ

OtherNews

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!
ಬಂಟ್ವಾಳ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

December 15, 2025
ಆಕ್ರಮ ಗೋಸಾಗಾಟದ ಪ್ರಕರಣ ದಾಖಲು :  ಮನೆ ಹಾಗೂ ಕೊಟ್ಟಿಗೆ ಜಪ್ತಿ…!!
Featured

ಆಕ್ರಮ ಗೋಸಾಗಾಟದ ಪ್ರಕರಣ ದಾಖಲು : ಮನೆ ಹಾಗೂ ಕೊಟ್ಟಿಗೆ ಜಪ್ತಿ…!!

December 14, 2025
ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!
ನಿಧನ

ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

December 9, 2025
(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ..!!!
ಪುತ್ತೂರು

(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ..!!!

December 6, 2025
ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!
ಧಾರ್ಮಿಕ

ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

December 4, 2025

Leave a Reply Cancel reply

Your email address will not be published. Required fields are marked *

Recent News

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page