Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಅಳಿಕೆ: ಮಾತೃ ಪೂಜನ ದೊಂದಿಗೆ ‘ಸಂಸ್ಕಾರ ಸೌರಭ’ ಶಿಬಿರ ಸಮಾರೋಪ

May 8, 2022
in ಬಂಟ್ವಾಳ
0
ಅಳಿಕೆ: ಮಾತೃ ಪೂಜನ ದೊಂದಿಗೆ ‘ಸಂಸ್ಕಾರ ಸೌರಭ’ ಶಿಬಿರ ಸಮಾರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಅಳಿಕೆ- ಸಂಸ್ಕಾರ ಭಾರತೀ ದ.ಕ.ಜಿಲ್ಲೆ,ಬಂಟ್ವಾಳತಾಲೂಕು ಹಾಗೂ ಶ್ರೀ ಸ್ಕಂದ ಬಾಲಕಲಾ ವೃಂದ ಇದರ ಸಂಯುಕ್ತಾಶ್ರಯದಲ್ಲಿ
ನವಚೇತನ ಯುವತಿಮಂಡಲ (ರಿ.),ಅಳಿಕೆ ಯುವಕಮಂಡಲ (ರಿ.) ಯಕ್ಷಪೋಷಕರು ಅಳಿಕೆ ಇವರ ಸಹಯೋಗದೊಂದಿಗೆ ಅಳಿಕೆ ಯುವಕಮಂಡಲ ಚೆಂಡುಕಳ ಇದರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 3 ದಿನದ ಸಂಸ್ಕಾರ ಸೌರಭ ಮಕ್ಕಳ ರಜಾಹಬ್ಬದ ಸಮಾರೋಪ ಸಮಾರಂಭ ಸಂಸ್ಕಾರಭಾರತೀ ದ.ಕ.ಜಿಲ್ಲಾಧ್ಯಕ್ಷ ರಾದ ಟಿ.ತಾರಾನಾಥ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

Advertisement
Advertisement

ಮಾತೃಪೂಜನದೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ, ಸಂಸ್ಕಾರ ಪಥವನ್ನು ಹಿರಿಯರು ನಮಗೆ ಹಾಕಿ ಕೊಟ್ಟಿದ್ದಾರೆ,ತಾಯಿಯನ್ನು‌ಆರಾಧಿಸುವ ಸಂಸ್ಕೃತಿಯವರು ನಾವು ಒಂಬತ್ತು ತಿಂಗಳು ಹೊತ್ತು, ಹೆತ್ತು, ಮುತ್ತಿಟ್ಟು ತುತ್ತು ತಿನಿಸಿ ವಾತ್ಸಲ್ಯಮಯಿ ತಾಯಿಯ ಋಣ ತೀರಿಸುವುದು ಮನುಷ್ಯನ ಬದುಕಿಗೆ ಸಾರ್ಥಕ್ಯವನ್ನು ನೀಡುತ್ತದೆ ಅಂತಹ ನಿತ್ಯನಡೆಯಬೇಕಾದ ಕಾರ್ಯಕ್ರಮ ಇಂದು ಸಾಂಕೇತಿಕವಾಗಿ ಮಕ್ಕಳು ಮಾತೇ ಯರನ್ನು ಪೂಜಿಸಿ ಧನ್ಯರಾದರು.ಇಂತಹ ಸಂಸ್ಕಾರಯುತ ಕಾರ್ಯಕ್ರಮದಲ್ಲಿ ಮಕ್ಕಳು ತೊಡಗಿಸಿಕೊಳ್ಳುವಂತೆ ಹಿರಿಯರ ಪ್ರೇರಣೆಯಿರಲಿ ಶಿಬಿರಾರ್ಥಿಗಳಿಗೆ ಭಗವಂತನ ಅನುಗ್ರಹ ಪ್ರಾಪ್ತಿಯಾಗಲಿ ಎಂದರು.

ಅಧ್ಯಕ್ಷತೆಯ ನೆಲೆಯಲ್ಲಿ ಮಾತನಾಡಿದ ಟಿ.ತಾರಾನಾಥ ಕೊಟ್ಟಾರಿಯವರು, ಸಂಸ್ಕಾರ ಸೌರಭ ಹಬ್ಬಿಕೊಳ್ಳಬೇಕಾದ ಬೇರು,ನಮ್ಮ ಸಂಸ್ಕೃತಿಯ ನೆಲೆಗಟ್ಟನ್ನು ಮಕ್ಕಳ ಮುಖೇನ ಉಳಿಸಿ ಬೆಳೆಸ ಬೇಕು ಈ ನಿಟ್ಟಿನಲ್ಲಿ ಸಂಸ್ಕಾರ ಭಾರತೀ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಭಗವದ್ಗೀತೆಯ ಕಲಿಕೆಗೆ ಮಕ್ಕಳಿಗೆ ಅನವು ಮಾಡಲಾಗುವುದು ಶಿಬಿರ ಸಂಘಟಕರ, ನಿರ್ವಾಕರ ಕಾರ್ಯತತ್ಪರತೆಯನ್ನು ಶ್ಲಾಘಿಸಿದರು.

Advertisement

ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಪ್ರಶಸ್ತಿ ವಿಜೇತ ರಾಜೇಶ್ ಆರ್.ಕೆ.ಆರ್ಟ್ಸ್ ಶುಭಹಾರೈಸಿದರು, ವೇದಿಕೆಯಲ್ಲಿ ಎ.ಪಿ.ಎಂ.ಸಿ. ಸದಸ್ಯೆ ಗೀತಾಲತ ಟಿ.ಶೆಟ್ಟಿ ಅಳಿಕೆ, ವಿಶ್ವಹಿಂದುಪರಿಷದ್ ಬಜರಂಗದಳ ಅಳಿಕೆ ವಲಯದ ಗೌರವಾಧ್ಯಕ್ಷ ಅಣ್ಣುಕುಲಾಲ್ ಚೆಂಡುಕಳ,ನವಚೇತನ ಯುವತಿಮಂಡಲದ ಅಧ್ಯಕ್ಷೆ ಅಮೀತಾ ಸಂಜೀವ ಉಪಸ್ಥಿತರಿದ್ದರು.

ಈ ಸಂದರ್ಭ ಮಕ್ಕಳಿಂದ‌ ಕುಣಿತಭಜನೆ,ಅಭಿನಯಗೀತೆ, ಮೂಕಾಭಿನಯ,ಯೋಗಪ್ರದರ್ಶನ,ಕರಕುಶಲ ಕಲೆ ,ಪ್ರಹಸನಗಳು ವೇದಿಕೆಯಲ್ಲಿ ಮೂಡಿ ಬಂತು ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಪ್ರಾಧ್ಯಾಪಕ ಶ್ರೀಧರ ಕೆ ಅಳಿಕೆ, ಅಧ್ಯಾಪಕ ಪ್ರವೀಣ್ ಅಳಿಕೆ, ಅಧ್ಯಾಪಕ ಸಂಜೀವ ಯಂ.,ಯೋಗಿಶ್ ನರಿಕೊಂಬು,ನಳಿನಿ ವಿಶ್ವಕರ್ಮ ಮಾಣಿಲ,ಜಯಲಕ್ಷ್ಮಿಅಚಾರ್ಯ ಕನ್ಯಾನ, ಸಿಂಚನ ಅಳಿಕೆ ಇವರನ್ನು ಗೌರವಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಧಕೃಷ್ಣ ಕನ್ಯಾನ ಇವರಿಂದ ಜಾದೂಪ್ರದರ್ಶನ ಪ್ರದರ್ಶನಗೊಂಡಿತು. ಶಿಬಿರದ ಸಂಘಟಕ ಸಂಸ್ಕಾರ ಭಾರತೀಯ ಸದಸ್ಯ ಸದಾಶಿವ ಅಳಿಕೆ ಪ್ರಸ್ತಾವನೆಗೈದರು, ಶಿಬಿರಾರ್ಥಿ ಮೋನಿಷಾ ಸ್ವಾಗತಿಸಿ, ಶಿಬಿರ ನಿರ್ವಾಹಕಿ ಲೀಲಾವತಿ ರಾಮಗೌಡ ಧನ್ಯವಾದವಿತ್ತರು. ಶಿಬಿರ ನಿರ್ವಾಹಕಿ ರಜನಿ ಹರೀಶ್ ಶೆಟ್ಟಿ, ಕು.ಕಾವ್ಯಶ್ರೀ,ಕು.ಪಯಸ್ವಿನಿ ಸಹಕರಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ, ಭಾರತಾಂಬೆಯ ಭಾವಚಿತ್ರ, ಲೇಖನಿ ವಿತರಿಸಲಾಯಿತು. 70 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

Previous Post

ಶಂಭುಗ: ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ, ನಿಧಿಕುಂಭ ಸಮರ್ಪಣೆ , ದೈವಗಳಿಗೆ ಕಲಶ ಮತ್ತು ತಂಬಿಲ ಸೇವೆ

Next Post

ಬಂಟ್ವಾಳ: ವರ್ಗಾವಣೆಗೊಂಡ ತಹಶೀಲ್ದಾರ್ ರಶ್ಮಿ ಎಸ್.ಆರ್. ರವರಿಗೆ ಬೀಳ್ಕೊಡುಗೆ ಸಮಾರಂಭ

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.