Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕಡಬ: ಮನೆಗೆ ನುಗ್ಗಿ ಕಳವುಗೈದ ಪ್ರಕರಣ: ಆರೋಪಿಯ ಬಂಧನ

May 10, 2022
in ಪುತ್ತೂರು
0
ಕಡಬ: ಮನೆಗೆ ನುಗ್ಗಿ ಕಳವುಗೈದ ಪ್ರಕರಣ: ಆರೋಪಿಯ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಮೂರು ತಿಂಗಳ ಹಿಂದೆ ಕಡಬದ ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮನೆಗೆ ನುಗ್ಗಿ ನಗದು ಕಳವುಗೈದಿರುವ ಆರೋಪಿಯನ್ನು ಕಡಬ ಪೋಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಆರೋಪಿಯನ್ನು ಮರ್ದಾಳ ನಿವಾಸಿ ಹಕೀಂ (23) ಎಂದು ಗುರುತಿಸಲಾಗಿದ್ದು, ಹಕೀಂ ಗೆ ಕಳ್ಳತನಕ್ಕೆ ಸಹಕರಿಸಿದ ಇನ್ನೋರ್ವ ಆರೋಪಿ ಹಮೀದ್(25) ಇನ್ನೊಂದು ಪ್ರಕರಣದಲ್ಲಿ ಬೆಂಗಳೂರಿನ ಪೋಲೀಸರು ಬಂಧಿಸಿದ್ದು, ಕಡಬ ಪೊಲೀಸರು ಇನ್ನಷ್ಟೇ ವಶಕ್ಕೆ ಪಡೆಯಬೇಕಿದೆ.

Advertisement

ಪಾಲೆತಡ್ಕ ನಿವಾಸಿ ಬಾಲಕೃಷ್ಣ ರೈ ಎಂಬವರಿಗೆ ಮರ್ದಾಳದಲ್ಲಿ ಅಂಗಡಿ ಇದ್ದು, ಇವರ ಚಲನವಲನಗಳ ಮೇಲೆ ನಿಗಾ ಇಟ್ಟು, ಫೆ. 22 ರಂದು ರಾತ್ರಿ ಮನೆಯ ಹಿಂಬಾಗಿಲಿನಿಂದ ನುಗ್ಗಿ, ಮನೆಯಲ್ಲಿದ್ದ 66 ಸಾವಿರ ರೂ. ಕಳ್ಳತನ ಮಾಡಿದ್ದಾರೆ.

Advertisement
Advertisement

ಹಕೀಂ ಮರ್ದಾಳದ ಹೋಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಹಮೀದ್ ನ ತಂದೆಯೂ ಅಲ್ಲೇ ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಹೋಟೇಲ್‌ಗೆ ಬರುತ್ತಿದ್ದ ಹಮೀದ್ ಹಕೀಂನೊಂದಿಗೆ ಕಳ್ಳತನದ ವ್ಯವಹಾರ ಇಟ್ಟುಕೊಂಡಿದ್ದ. ಅಂತೆಯೇ ಬಾಲಕೃಷ್ಣ ರೈ ಅವರ ಮನೆಗೆ ಕನ್ನ ಹಾಕಲು ನಿರ್ಧರಿಸಿ ರಾತ್ರೋ ರಾತ್ರಿ ಮನೆಗೆ ನುಗ್ಗಿ ಹಣ ಕಳ್ಳತನ ಮಾಡಿದ್ದಾರೆ.

ಕಡಬ ಎಸ್‌ಐ ಆಂಜನೇಯ ರೆಡ್ಡಿ, ಮಾರ್ಗದರ್ಶನದಲ್ಲಿ ತನಿಖಾ ಎಸ್‌ಐ ಶ್ರೀಕಾಂತ್ ರಾತೋಡ್, ಪೊಲೀಸ್ ಸಿಬ್ಬಂದಿಗಳಾದ ರಮೇಶ್, ಮಹೇಶ್, ಭವಿತ್, ದೀಪಕ್ ಮತ್ತಿತರರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement
Previous Post

ಬಲ್ಲಾಳ್ ಭಾಗ್ ಅಪಘಾತ ಪ್ರಕರಣ: ಆರೋಪಿ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು..!!

Next Post

ಕರ್ನಾಟಕದಲ್ಲಿ ಮುಂದಿನ 3-4 ದಿನ ಮಳೆ ಮುಂದುವರಿಯುವ ಸಾಧ್ಯತೆ: ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

OtherNews

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!
Featured

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

October 22, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

October 22, 2025
ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!
ಪುತ್ತೂರು

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

October 21, 2025
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!
Featured

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

October 21, 2025
ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!
Featured

ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

October 21, 2025
ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!
Featured

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

October 21, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

October 22, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

October 22, 2025
ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

October 21, 2025
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

October 21, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page