Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಟ್ಲ: ಒಡಹುಟ್ಟಿದ ತಮ್ಮನನ್ನು ಅಣ್ಣನೇ ಕೊಲೆಗೈದ ಪ್ರಕರಣ: ಆರೋಪಿಯ ಬಂಧನ..!!

May 11, 2022
in Featured, ಕ್ರೈಮ್, ಬಂಟ್ವಾಳ
0
ವಿಟ್ಲ: ಒಡಹುಟ್ಟಿದ ತಮ್ಮನನ್ನು ಅಣ್ಣನೇ ಕೊಲೆಗೈದ ಪ್ರಕರಣ: ಆರೋಪಿಯ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಐತಪ್ಪ ನಾಯ್ಕ್(45) ಬಂಧಿತ ಆರೋಪಿ.

ಎಣ್ಮಕಜೆ ಗ್ರಾಮದ ಅಡ್ಯನಡ್ಕ ನಿವಾಸಿ ಬಾಲಪ್ಪ ನಾಯ್ಕ್ ಮಂಗಳವಾರ ಸಂಜೆ ತರವಾಡು ಮನೆಗೆ ತನ್ನ ತಾಯಿ ಜತೆ ಬಂದಿದ್ದರು. ಮಂಗಳವಾರ ಹೊಸ ಮನೆಯಲ್ಲಿ ಗೊಂದೋಳು ಪೂಜೆ ನಡೆಯುತ್ತಿದ್ದು, ಈ ವೇಳೆ ಸಹೋದರರಿಬ್ಬರೂ ತಕಾರಾರು ಇರುವ ಜಾಗದಲ್ಲಿ ಬೆಳೆದ ಭತ್ತ ಫಸಲಿನಲ್ಲಿ ಪಾಲು ಕೇಳಿದ ವಿಚಾರವಾಗಿ ಗಲಾಟೆ ಉಂಟಾಗಿದೆ ಎನ್ನಲಾಗಿದೆ.

Advertisement

ಜಗಳ ತಾರಕ್ಕಕ್ಕೇರಿ ಅಣ್ಣ ತಮ್ಮನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರ 73/2022 ಕಲಂ 302 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಋಷಿಕೇಶ್ ಭಗವಾನ ಸೋನಾವಣೆ IPS ಮತ್ತು ಅಡಿಷನಲ್ ಎಸ್‌ಪಿ ಕುಮಾರಚಂದ್ರ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶಿವಾಂಶು ರಜಪೂತ IPS ರವರುಗಳ ಮಾರ್ಗದರ್ಶನದಲ್ಲಿ ನಾಗರಾಜ್ ಹೆಚ್‌ ಈ ಪೊಲೀಸ್ ನಿರೀಕ್ಷಕರು ವಿಟ್ಲ ಠಾಣೆ ರವರ ನೇತೃತ್ವದಲ್ಲಿ ಪಿ ಎಸ್ ಐ ಮಂಜುನಾಥ ಟಿ, ಪ್ರೋ.ಪಿ ಎಸ್ ಐ ಗಳಾದ ಧನಂಜಯ, ಬಿ.ಸಿ, ಜಯಶ್ರೀ ಪ್ರಭಾಕರ್ ಹಾಗೂ ಸಿಬ್ಬಂದಿಗಳ ತಂಡ ಪಾಲ್ಗೊಂಡಿದ್ದರು.

Previous Post

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ..!!

Next Post

ಪುತ್ತೂರು: ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ ನಿಧನ..!!

OtherNews

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!
ಕ್ರೈಮ್

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

June 12, 2026
11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!
ಕ್ರೈಮ್

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!

June 12, 2026
ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!
Featured

ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

June 12, 2026
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!
Featured

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

June 12, 2026
ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!
Featured

ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

June 12, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!
ಕ್ರೈಮ್

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

June 12, 2026
11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!

June 12, 2026
ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

June 12, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

June 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.