Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಮುಸ್ಲಿಂ ಯುವತಿ ಜೊತೆ ಪ್ರೀತಿ: ಮತ್ತೊಬ್ಬ ಹಿಂದೂ ಯುವಕನ ಹತ್ಯೆ..!!

May 13, 2022
in ರಾಷ್ಟ್ರೀಯ
0
ಮುಸ್ಲಿಂ ಯುವತಿ ಜೊತೆ ಪ್ರೀತಿ: ಮತ್ತೊಬ್ಬ ಹಿಂದೂ ಯುವಕನ ಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement

ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿ ಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್​​ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಗುಜರಾತ್​ನ ರಾಜ್​ಕೋಟ್​​ನಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಏನಿದು ಪ್ರಕರಣ..?
ಮುಸ್ಲಿಂ ಯುವತಿಯನ್ನ ಪ್ರೀತಿ ಮಾಡಿದ್ದಕ್ಕೆ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು 22 ವರ್ಷದ ಮಿಥುನ್ ಎಂಬ ಯುವಕನನ್ನ ಹೊಡೆದು ಸಾಯಿಸಿದ್ದಾರೆ.

ಯುವಕ ಮಿಥುನ್, ಸುಮೈಯಾ (Sumaiya) ಎಂಬ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದ. ಇದು ಆಕೆಯ ಸಹೋದರನಿಗೆ ಮತ್ತು ಸಂಬಂಧಿಕರಿಗೆ ಇಷ್ಟ ಇರಲಿಲ್ಲ. ಇದಕ್ಕೆ ಕೋಪಿತಗೊಂಡ ಈ ಕುಟುಂಬ ಮಿಥುನ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದೆ. ಪರಿಣಾಮ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Advertisement
Advertisement

ಆತ್ಮಹತ್ಯೆಗೆ ಯತ್ನಿಸಿದ ಯುವತಿ:

ಪ್ರಿಯತಮ ಯಾವಾಗ ಸಾವನ್ನಪ್ಪಿದ್ದಾನೆ ಅನ್ನೋ ವಿಚಾರ ಗೊತ್ತಾಯಿತೋ ಯುವತಿ ಕೂಡ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ನಂತರ ಆಕೆಯ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದ್ದಾರೆ. ವರದಿಗಳ ಪ್ರಕಾರ, ಮಿಥುನ್ ಠಾಕೂರ್, ಮೂಲತ ಬಿಹಾರದವ. ಗುಜರಾತ್​ನ ಲೋಕಲ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಕೆಲವು ತಿಂಗಳಿನಿಂದ ಸುಮಿಯಾ ಕಡಿವರ್ ಎಂಬ ಮುಸ್ಲಿಂ ಹುಡುಗಿ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ.

ರಾಜ್​ಕೋಟ್​ನ ಜಂಗಲೇಶ್ವರದ ರಾಧ ಕೃಷ್ಣಾ ಸೊಸೈಟಿ ವಾಸ್ತವ್ಯ ಹೂಡಿದ್ದ. ಯುವತಿ ಕೂಡ ಅದೇ ಏರಿಯಾದವಳು ಆಗಿದ್ದಳು. ಮುಖ ಪರಿಚಯ ಪ್ರೀತಿಗೆ ತಿರುಗಿ ಇಬ್ಬರಿಗೊಬ್ಬರು ಇಷ್ಟಪಟ್ಟು ಪ್ರೀತಿಯಲ್ಲಿ ಬಿದ್ದಿದ್ದರು. ತುಂಬಾ ಗಾಢವಾಗಿ ಪ್ರೀತಿಸುತ್ತಿದ್ದರು. ಅದರಂತೆ ಪ್ರೀತಿಸಿ ಮದುವೆ ಆಗಲು ನಿರ್ಧರಿಸಿದ್ದರು. ಇದರ ನಡುವೆ ಮೇ 9 ರಂದು ಬೆಳಗ್ಗೆ 10 ಗಂಟೆಗೆ ಮಿಥುನ್, ಆ ಯುವತಿಗೆ ಫೋನ್ ಮಾಡಿದ್ದಾನೆ. ದುರಾದೃಷ್ಟವಶಾತ್ ಆಕೆಯ ಸಹೋದರ ಫೋನ್ ಎತ್ತಿದ್ದಾನೆ. ಮಿಥುನ್​ಗೆ ಕೊಲೆ ಬೆದರಿಕೆ ಹಾಕಿದ್ದಾನೆ. ನಂತರ ಆತ ಫೋನಿನಲ್ಲಿರುವ ಲೋಕೇಷನ್ ಮಾಹಿತಿ ಪಡೆದು ಸ್ಥಳಕ್ಕೆ ಬಂದಿದ್ದಾರೆ.

ಮಿಥುನ್ ಇದ್ದ ನಿವಾಸಕ್ಕೆ ಎಂಟ್ರಿಕೊಟ್ಟ ಮೂವರು ದುಷ್ಟರು, ಮನಬಂದಂತೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಮಿಥುನ್ ಪ್ರಜ್ಞಾಹೀನ ಸ್ಥೀತಿಯಲ್ಲಿ ಬಿದ್ದಿದ್ದಾನೆ. ನಂತರ ಆತನನ್ನ ಪರಿಚಯಸ್ಥರು ರಾಜ್​ಕೋಟ್ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತೀವ್ರಗಾಯಗೊಂಡಿದ್ದ ಮಿಥುನ್​ಗೆ ಹ್ಯಾಮರೇಜ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರು ಅಹಮದಾಬಾದ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಅದರಂತೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಮೇ 11 ರಂದು ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ.

Advertisement
Previous Post

ಬಂಟ್ವಾಳ ತಹಶೀಲ್ದಾರ್ ಆಗಿ‌ ಡಾ.ಸ್ಮಿತಾ ರಾಮು ನೇಮಕ

Next Post

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಕರಾವಳಿಯಲ್ಲಿ ಹೈ ಅಲರ್ಟ್

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

June 19, 2025
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

June 19, 2025
ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

June 18, 2025
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

June 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page