Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಮಂಗಳನ ಅಂಗಳದಲ್ಲೂ ಭೂಮಿಯ ರೀತಿ ಚಲಿಸುತ್ತವೆ ಮೋಡಗಳು : ವಿಭಿನ್ನ ಫೋಟೋ ಹಂಚಿಕೊಂಡ ಕ್ಯೂರಿಯಾಸಿಟಿ ರೋವರ್

March 24, 2021
in ರಾಷ್ಟ್ರೀಯ
0
ಮಂಗಳನ ಅಂಗಳದಲ್ಲೂ ಭೂಮಿಯ ರೀತಿ ಚಲಿಸುತ್ತವೆ ಮೋಡಗಳು : ವಿಭಿನ್ನ ಫೋಟೋ ಹಂಚಿಕೊಂಡ ಕ್ಯೂರಿಯಾಸಿಟಿ ರೋವರ್
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳ ಗ್ರಹ ಹಿಂದೆ(ಅಥವಾ ಈಗಲೂ) ಸೂಕ್ಷ್ಮಜೀವಿಗಳ ವಾಸಕ್ಕೆ ಯೋಗ್ಯವಾಗಿತ್ತಾ ಎಂಬುದನ್ನ ಪತ್ತೆಹಚ್ಚಲು ಸಾಕಷ್ಟು ವರ್ಷಗಳಿಂದ ಅಧ್ಯಯನಗಳು ನಡೆಯುತ್ತಿದೆ. ನಾಸಾದ ಮಾರ್ಸ್​​ ಸೈನ್ಸ್​ ಲ್ಯಾಬೊರೇಟರಿ ಮಿಷನ್​​​ನ ಕ್ಯೂರಿಯಾಸಿಟಿ ರೋವರ್​ 2012ರ ಆಗಸ್ಟ್​ನಲ್ಲಿ ಮಂಗಳ ಗ್ರಹದ ಮೇಲೆ ಲ್ಯಾಂಡ್​ ಆಗಿದ್ದು, ಹಲವು ಮಾಹಿತಿಗಳನ್ನ ಭೂಮಿಗೆ ರವಾನಿಸುತ್ತಿದೆ. ಮಂಗಳ ಗ್ರಹದ ಮೇಲೆ ಮೋಡಗಳು ಹಾದುಹೋಗುವ ರೀತಿಯ ಚಿತ್ರಗಳನ್ನ ಕ್ಯೂರಿಯಾಸಿಟಿ ರೋವರ್ ಇತ್ತೀಚೆಗೆ ಕಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಮಿನಿ ಕೂಪರ್​ ಕಾರ್ ಗಾತ್ರದ ಈ ರೋವರ್​ನಲ್ಲಿ 17 ಕ್ಯಾಮರಾ ಹಾಗೂ ರೋಬೋಟಿಕ್ ಕೈ ಇದೆ. ಜೊತೆಗೆ ಲ್ಯಾಬ್​​​​ಗಳಲ್ಲಿ ಇರುವಂಥ ಉಪಕರಣಗಳನ್ನ ಹೊಂದಿದೆ. 8ಕ್ಕೂ ಹೆಚ್ಚು ವರ್ಷಗಳಿಂದ ಮಂಗಳನ ಅಂಗಳದಲ್ಲಿರುವ ರೋವರ್​, ಕೆಂಪು ಗ್ರಹವನ್ನ ಮತ್ತಷ್ಟು ಅರ್ಥ ಮಾಡಿಕೊಳ್ಳಲು ನೆರವಾಗ್ತಿದೆ. ಇತ್ತೀಚೆಗೆ ರೋವರ್ 8 ಸರಣಿ ಚಿತ್ರಗಳನ್ನ ಕಳಿಸಿದೆ. ಭೂಮಿ ಮೇಲೆ ಹೇಗೆ ಮೋಡಗಳು ಚಲಿಸುತ್ತವೋ ಅದೇ ರೀತಿಯ ದೃಶ್ಯ ಮಂಗಳ ಗ್ರಹದಲ್ಲಿ ಸೆರೆಯಾಗಿರೋದನ್ನ ಇದ್ರಲ್ಲಿ ನೋಡಬಹುದು. ನಾರ್ತ್​​ ಕೆರೊಲಿನಾ ಸ್ಟೇಟ್ ಯೂನಿವರ್ಸಿಟಿಯ ವಿಜ್ಞಾನಿ ಪಾಲ್ ಟ್ವಿಟರ್​ನಲ್ಲಿ ಈ ದೃಶ್ಯವನ್ನು ಹಂಚಿಕೊಂಡಿದ್ದಾರೆ.

ಮಾರ್ಚ್​​ 19ರಂದು ಮಂಗಳನ ಮೇಲೆ 5 ನಿಮಿಷಗಳ ಅಂತದಲ್ಲಿ ಈ 8 ಫೋಟೋಗಳನ್ನ ಸೆರೆಹಿಡಿಯಲಾಗಿದೆ. ಈ ಮೋಡಗಳು ಭೂಮಿಯಲ್ಲಿ ನಾವು ಕಾಣುವಂತದ್ದನ್ನೇ ಹೋಲುತ್ತಿದೆಯಾದ್ರು, ಸಾಕಷ್ಟು ವ್ಯತ್ಯಾಸವನ್ನ ಹೊಂದಿದೆ. ಕೆಂಪು ಗ್ರಹದಲ್ಲಿ ಅತ್ಯಂತ ಭಿನ್ನವಾದ ವಾತಾವರಣವಿದೆ. ಮೋಡಗಳು ರಚನೆಯಾಗಲು, ನೀರಿನ ಮಾಲಿಕ್ಯೂಲ್ಸ್​ ಕಣಗಳ ಸುತ್ತ ಸಾಂದ್ರೀಕರಣವಾಗಬೇಕು(ಕಂಡೆನ್ಸ್​ ಆಗಬೇಕು). ಆದ್ರೆ ಹೀಗಾಗಲು ಮಂಗಳ ಗ್ರಹ ದಪ್ಪ ವಾತಾವರಣವನ್ನು ಹೊಂದಿಲ್ಲ. ಹೀಗಾಗಿ ಭೂಮಿಯ ರೀತಿ ಮಂಗಳನಲ್ಲಿ ಮೋಡಗಳ ರಚನೆ ಕಷ್ಟ ಎನ್ನಲಾಗಿದೆ.

Advertisement
Advertisement

Clouds in the sky, gently passing overhead.

On Mars, Friday, March 19, 2021. pic.twitter.com/jJpemPefIV

— Prof. Paul Byrne (@ThePlanetaryGuy) March 20, 2021

Advertisement
Previous Post

ನೂರು ಕೋಟಿ ಲಂಚ ಪ್ರಕರಣ : ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ

Next Post

ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ : ಪುರುಷ ವಿಭಾಗದ ಚಾಂಪಿಯನ್ ಆಗಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ರಾಧಕೃಷ್ಣ ಗೌಡ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page