Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

    ಪುತ್ತೂರು : ರಸ್ತೆ ಬದಿ ತಲೆ ತಿರುಗಿ ಬಿದ್ದ ವ್ಯಕ್ತಿಯನ್ನು ನಗರಸಭೆ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನಗರಸಭೆ ಸಿಬ್ಬಂದಿಗಳು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಮಂಗಳನ ಅಂಗಳದಲ್ಲೂ ಭೂಮಿಯ ರೀತಿ ಚಲಿಸುತ್ತವೆ ಮೋಡಗಳು : ವಿಭಿನ್ನ ಫೋಟೋ ಹಂಚಿಕೊಂಡ ಕ್ಯೂರಿಯಾಸಿಟಿ ರೋವರ್

March 24, 2021
in ರಾಷ್ಟ್ರೀಯ
0
ಮಂಗಳನ ಅಂಗಳದಲ್ಲೂ ಭೂಮಿಯ ರೀತಿ ಚಲಿಸುತ್ತವೆ ಮೋಡಗಳು : ವಿಭಿನ್ನ ಫೋಟೋ ಹಂಚಿಕೊಂಡ ಕ್ಯೂರಿಯಾಸಿಟಿ ರೋವರ್
Share on WhatsAppShare on FacebookShare on Twitter

ಮಂಗಳ ಗ್ರಹ ಹಿಂದೆ(ಅಥವಾ ಈಗಲೂ) ಸೂಕ್ಷ್ಮಜೀವಿಗಳ ವಾಸಕ್ಕೆ ಯೋಗ್ಯವಾಗಿತ್ತಾ ಎಂಬುದನ್ನ ಪತ್ತೆಹಚ್ಚಲು ಸಾಕಷ್ಟು ವರ್ಷಗಳಿಂದ ಅಧ್ಯಯನಗಳು ನಡೆಯುತ್ತಿದೆ. ನಾಸಾದ ಮಾರ್ಸ್​​ ಸೈನ್ಸ್​ ಲ್ಯಾಬೊರೇಟರಿ ಮಿಷನ್​​​ನ ಕ್ಯೂರಿಯಾಸಿಟಿ ರೋವರ್​ 2012ರ ಆಗಸ್ಟ್​ನಲ್ಲಿ ಮಂಗಳ ಗ್ರಹದ ಮೇಲೆ ಲ್ಯಾಂಡ್​ ಆಗಿದ್ದು, ಹಲವು ಮಾಹಿತಿಗಳನ್ನ ಭೂಮಿಗೆ ರವಾನಿಸುತ್ತಿದೆ. ಮಂಗಳ ಗ್ರಹದ ಮೇಲೆ ಮೋಡಗಳು ಹಾದುಹೋಗುವ ರೀತಿಯ ಚಿತ್ರಗಳನ್ನ ಕ್ಯೂರಿಯಾಸಿಟಿ ರೋವರ್ ಇತ್ತೀಚೆಗೆ ಕಳಿಸಿದೆ.

Advertisement
Advertisement
Advertisement
Advertisement
Advertisement

ಮಿನಿ ಕೂಪರ್​ ಕಾರ್ ಗಾತ್ರದ ಈ ರೋವರ್​ನಲ್ಲಿ 17 ಕ್ಯಾಮರಾ ಹಾಗೂ ರೋಬೋಟಿಕ್ ಕೈ ಇದೆ. ಜೊತೆಗೆ ಲ್ಯಾಬ್​​​​ಗಳಲ್ಲಿ ಇರುವಂಥ ಉಪಕರಣಗಳನ್ನ ಹೊಂದಿದೆ. 8ಕ್ಕೂ ಹೆಚ್ಚು ವರ್ಷಗಳಿಂದ ಮಂಗಳನ ಅಂಗಳದಲ್ಲಿರುವ ರೋವರ್​, ಕೆಂಪು ಗ್ರಹವನ್ನ ಮತ್ತಷ್ಟು ಅರ್ಥ ಮಾಡಿಕೊಳ್ಳಲು ನೆರವಾಗ್ತಿದೆ. ಇತ್ತೀಚೆಗೆ ರೋವರ್ 8 ಸರಣಿ ಚಿತ್ರಗಳನ್ನ ಕಳಿಸಿದೆ. ಭೂಮಿ ಮೇಲೆ ಹೇಗೆ ಮೋಡಗಳು ಚಲಿಸುತ್ತವೋ ಅದೇ ರೀತಿಯ ದೃಶ್ಯ ಮಂಗಳ ಗ್ರಹದಲ್ಲಿ ಸೆರೆಯಾಗಿರೋದನ್ನ ಇದ್ರಲ್ಲಿ ನೋಡಬಹುದು. ನಾರ್ತ್​​ ಕೆರೊಲಿನಾ ಸ್ಟೇಟ್ ಯೂನಿವರ್ಸಿಟಿಯ ವಿಜ್ಞಾನಿ ಪಾಲ್ ಟ್ವಿಟರ್​ನಲ್ಲಿ ಈ ದೃಶ್ಯವನ್ನು ಹಂಚಿಕೊಂಡಿದ್ದಾರೆ.

Advertisement

ಮಾರ್ಚ್​​ 19ರಂದು ಮಂಗಳನ ಮೇಲೆ 5 ನಿಮಿಷಗಳ ಅಂತದಲ್ಲಿ ಈ 8 ಫೋಟೋಗಳನ್ನ ಸೆರೆಹಿಡಿಯಲಾಗಿದೆ. ಈ ಮೋಡಗಳು ಭೂಮಿಯಲ್ಲಿ ನಾವು ಕಾಣುವಂತದ್ದನ್ನೇ ಹೋಲುತ್ತಿದೆಯಾದ್ರು, ಸಾಕಷ್ಟು ವ್ಯತ್ಯಾಸವನ್ನ ಹೊಂದಿದೆ. ಕೆಂಪು ಗ್ರಹದಲ್ಲಿ ಅತ್ಯಂತ ಭಿನ್ನವಾದ ವಾತಾವರಣವಿದೆ. ಮೋಡಗಳು ರಚನೆಯಾಗಲು, ನೀರಿನ ಮಾಲಿಕ್ಯೂಲ್ಸ್​ ಕಣಗಳ ಸುತ್ತ ಸಾಂದ್ರೀಕರಣವಾಗಬೇಕು(ಕಂಡೆನ್ಸ್​ ಆಗಬೇಕು). ಆದ್ರೆ ಹೀಗಾಗಲು ಮಂಗಳ ಗ್ರಹ ದಪ್ಪ ವಾತಾವರಣವನ್ನು ಹೊಂದಿಲ್ಲ. ಹೀಗಾಗಿ ಭೂಮಿಯ ರೀತಿ ಮಂಗಳನಲ್ಲಿ ಮೋಡಗಳ ರಚನೆ ಕಷ್ಟ ಎನ್ನಲಾಗಿದೆ.

Clouds in the sky, gently passing overhead.

On Mars, Friday, March 19, 2021. pic.twitter.com/jJpemPefIV

— Prof. Paul Byrne (@ThePlanetaryGuy) March 20, 2021

Advertisement
Previous Post

ನೂರು ಕೋಟಿ ಲಂಚ ಪ್ರಕರಣ : ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ

Next Post

ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ : ಪುರುಷ ವಿಭಾಗದ ಚಾಂಪಿಯನ್ ಆಗಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ರಾಧಕೃಷ್ಣ ಗೌಡ

OtherNews

ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್
ಕ್ರೀಡೆ

ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು : ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್

May 29, 2023
ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು : ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್
ರಾಷ್ಟ್ರೀಯ

ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು : ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್

May 29, 2023
ಫೈನಲ್ ಪಂದ್ಯಕ್ಕೂ ಮೊದಲೇ ಬಿಸಿಸಿಐ ನಿಂದ ‘ಧೋನಿ’ಗೆ ವಿಶೇಷ ಗೌರವ : M.S. Dhoni Not just a Leader – an Emotion
ಕ್ರೀಡೆ

ಫೈನಲ್ ಪಂದ್ಯಕ್ಕೂ ಮೊದಲೇ ಬಿಸಿಸಿಐ ನಿಂದ ‘ಧೋನಿ’ಗೆ ವಿಶೇಷ ಗೌರವ : M.S. Dhoni Not just a Leader – an Emotion

May 29, 2023
ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ
ಕ್ರೈಮ್

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

May 29, 2023
ಭವ್ಯ ಸಂಸತ್ ಭವನ ಉದ್ಘಾಟನೆಗೂ ಮೊದಲು ಹೋಮ, ಹವನ ; ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ..!!!
ರಾಷ್ಟ್ರೀಯ

ಭವ್ಯ ಸಂಸತ್ ಭವನ ಉದ್ಘಾಟನೆಗೂ ಮೊದಲು ಹೋಮ, ಹವನ ; ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ..!!!

May 27, 2023
ಅಂತಾರಾಷ್ಟ್ರೀಯ ವಿಮಾನಯಾನ ರದ್ಧತಿ ಏ.30ವರೆಗೆ ವಿಸ್ತರಣೆ
ಮಂಗಳೂರು

ಮಂಗಳೂರು : ರನ್ ವೇನಿಂದ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

May 25, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

ಪುತ್ತೂರು : ಕಾರ್ಯಕರ್ತರ ಕಡೆಗಣನೆ : ಕೆಲ ನಾಯಕರ ವರ್ತನೆಯಿಂದ ಬೇಸತ್ತು : ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ಬೂತ್ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಎಂ. ರಾಜೀನಾಮೆ..!!!

May 15, 2023
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

May 29, 2023
ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

May 29, 2023
ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

May 29, 2023
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

May 29, 2023

Recent News

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಡಿಸ್ಚಾರ್ಜ್ ; ಪಟಾಕಿ ಸಿಡಿಸಿ ಸಂಭ್ರಮ

May 29, 2023
ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

ಬೆಳ್ತಂಗಡಿ ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

May 29, 2023
ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

ಬನ್ನೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!!!

May 29, 2023
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ

May 29, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page