Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ..!!

May 18, 2022
in ಬೆಳ್ತಂಗಡಿ
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ.

Advertisement
Advertisement
Advertisement

ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಮೂಡಿಗೆರೆ ನಿವಾಸಿ ವಿನಯ್‌(23) ಎನ್ನಲಾಗಿದೆ.

Advertisement
Advertisement

ಮೇ.18 ರಂದು ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಕೃಷ್ಣಕಾಂತ ಪಾಟೀಲ್‌ ಮತ್ತು ಸಿಬ್ಬಂದಿಗಳು ರೌಂಡ್ಸ್‌ ಕರ್ತವ್ಯದಲ್ಲಿ ಇರುವ ಸಮಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಚಾರ್ಮಾಡಿ ಪೊಲೀಸ್‌ ಚೆಕ್‌ ಪೋಸ್ಟ್‌ ಬಳಿ ವಾಹನವನ್ನು ತಪಾಸಣೆ ಮಾಡುತ್ತಿರುವ ಸಮಯ ಉಜಿರೆ ಕಡೆಯಿಂದ ಮೂಡಿಗೆರೆ ಕಡೆಗೆ ಹೋಗುವ ಬೋಲೆರೋ ಪಿಕಪ್ ಅನ್ನು ತಡೆದು ನಿಲ್ಲಿಸಿ ಸದ್ರಿ ಬೋಲೆರೋ ವಾಹನ ಚಾಲಕನನ್ನು ಎನಿದೆ ಎಂದು ಕೇಳಿದಾಗ ಅನ್ನಭಾಗ್ಯ ಅಕ್ಕಿ ಇರುವುದಾಗಿ ತಿಳಿಸಿದ್ದು ಈ ಬಗ್ಗೆ ಯಾವುದಾದರೂ ಪರವಾನಿಗೆ ಇದೆ ಎಂದು ಕೇಳಿದಾಗ ಯಾವುದೇ ರೀತಿಯ ದಾಖಲಾತಿಗಳನ್ನು ನೀಡಿರುವುದಿಲ್ಲ ಎನ್ನಲಾಗಿದೆ.

Advertisement
Advertisement

ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ ತಾಲೂಕು ಆಹಾರ ನೀರೀಕ್ಷಕರು ಬೆಳ್ತಂಗಡಿ ತಾಲೂಕು ರವರಿಗೆ ದೂರವಾಣಿ ಮೂಲಕ ವಿಚಾರವನ್ನು ತಿಳಿಸಿದ್ದು ನಂತರ ಸ್ಥಳಕ್ಕೆ ಎರಡು ಜನ ಪಂಚರನ್ನು ಬರಮಾಡಿಕೊಂಡು ಆಹಾರ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿಯಾದ ನಾರಾಯಣ ಕುಲಾಲ್‌ ಎಂಬವರಿಗೆ ವಾಹನದಲ್ಲಿ ಇರುವ ಅಕ್ಕಿಯನ್ನು ಪರೀಶಿಲಿಸುವಂತೆ ತಿಳಿಸಿದಾಗ ವಾಹನವನ್ನು ಪರಿಶೀಲಿಸಲಾಗಿ ಸದ್ರಿ ಅಕ್ಕಿಯು 2022ನೇ ಮೇ ತಿಂಗಳ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆಗಾಗಿ ನ್ಯಾಯಬೆಲೆ ಅಂಗಡಿಯ ಸರಬರಾಜು ನೀಡಿರುವ ಅಕ್ಕಿಗೆ ಹೋಲಿಕೆ ಇರುವುದು ಕಂಡುಬಂದಿದ್ದು, ವಾಹನದಲ್ಲಿ 59 ಪ್ಲಾಸ್ಟಿಕ್‌ ಗೋಣಿಚೀಲಗಳಲ್ಲಿ ತಲಾ 50 ಕೆ ಜಿ ಅಕ್ಕಿ ತುಂಬಿದ ಅಕ್ಕಿ ಮತ್ತು 14 ಪ್ಲಾಸ್ಟಿಕ್‌ ಗೋಣಿ ಚೀಲಗಳಲ್ಲಿ ತಲಾ 25 ಕೆ ಜಿ ತುಂಬಿದ ಅಕ್ಕಿಯಂತೆ ಒಟ್ಟು 33 ಕ್ವಿಂಟಾಲ್‌ ಅಕ್ಕಿ ಪತ್ತೆಯಾಗಿದ್ದು ಸದ್ರಿ ಪತ್ತೆಯಾದ ಅಕ್ಕಿಯ ಅಂದಾಜು ಮೌಲ್ಯ 49500 ರೂಪಾಯಿ ಹಾಗೂ ಸಾಗಾಟಕ್ಕೆ ಬಳಸಿದ ಬೋಲೆರೋ ಪಿಕಫ್‌ ನ ಮೌಲ್ಯ 500000 ರೂ ಮೌಲ್ಯ ಆಗಿದ್ದು ಸದ್ರಿ ಅಕ್ಕಿಯನ್ನು ಅಕ್ರಮವಾಗಿ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಕೊಂಡೊಯ್ಯಲಾಗಿದ್ದು, ಆದುದರಿಂದ ಅಕ್ರಮವಾಗಿ ಅನ್ನ ಭಾಗ್ಯ ಅಕ್ಕಿಯನ್ನು ಸಾಗಿಸುತ್ತಿದ್ದ ಚಾಲಕನನ್ನು ಹಾಗೂ ಸೊತ್ತುಗಳನ್ನು ಮತ್ತು ವಾಹನವನ್ನು ಠಾಣೆಗೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಠಾಣೆಯಲ್ಲಿ ಅ .ಕ್ರ 40-2022 ಕಲಂ : 3 ಮತ್ತು 7 ಅವಶ್ಯಕ ವಸ್ತುಗಳ ಕಾಯ್ದೆ1955 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Advertisement
Advertisement
Previous Post

ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿ

Next Post

ಭಾರೀ ಮಳೆ ಹಿನ್ನೆಲೆ: ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..!!

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!
Featured

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!

September 23, 2025
ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!
Featured

ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!

September 1, 2025
ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!
ಬೆಳ್ತಂಗಡಿ

ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!

August 26, 2025
ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!
Featured

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!

August 26, 2025
ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಧರ್ಮಸ್ಥಳ ಭಕ್ತಾದಿಗಳು..!!!
Featured

ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಧರ್ಮಸ್ಥಳ ಭಕ್ತಾದಿಗಳು..!!!

August 23, 2025

Leave a Reply Cancel reply

Your email address will not be published. Required fields are marked *

Recent News

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

October 16, 2025
ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

October 16, 2025
ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

October 16, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page