Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಜಾನಪದ ಕ್ಷೇತ್ರದಲ್ಲಿ ಸುದೀರ್ಘ ಸೇವೆ: ಬೆಳ್ತಂಗಡಿಯ ‘ಉದಯ್ ಕುಮಾರ್’ ರವರಿಗೆ ಅಂತರಾಷ್ಟ್ರೀಯ ‘ಆರ್ಯಭಟ ಪ್ರಶಸ್ತಿ’

May 19, 2022
in ಬೆಳ್ತಂಗಡಿ, ಮಂಗಳೂರು
0
ಜಾನಪದ ಕ್ಷೇತ್ರದಲ್ಲಿ ಸುದೀರ್ಘ ಸೇವೆ: ಬೆಳ್ತಂಗಡಿಯ ‘ಉದಯ್ ಕುಮಾರ್’ ರವರಿಗೆ ಅಂತರಾಷ್ಟ್ರೀಯ ‘ಆರ್ಯಭಟ ಪ್ರಶಸ್ತಿ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಸೇವೆ ಸಲ್ಲಿಸಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಲಾಯಿಲ ರವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement
Advertisement
Advertisement

ಉದಯ್ ಕುಮಾರ್ ಲಾಯಿಲ ರವರು ಬೆಳ್ತಂಗಡಿಯ ಬಹುಮುಖ ಪ್ರತಿಭೆಯಾಗಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಕಲಾ ನಿರ್ದೇಶಕರಾಗಿ, ಸಂಘಟಕರಾಗಿ, ಕಲಾವಿದರಾಗಿ ಮಾತ್ರವಲ್ಲದೆ ರಾಜ್ಯ ಮಟ್ಟದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಉದಯ್ ಕುಮಾರ್ ಲಾಯಿಲ ರವರ ಕಲಾ ಸಾಧನೆಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದ್ದು ಮೇ 25ರಂದು ಬೆಂಗಳೂರು ರವೀಂದ್ರ ಕಲಾ ಭವನದಲ್ಲಿ ಪ್ರಶಸ್ತಿ ಪಧಾನ ನಡೆಯಲಿದೆ.

Advertisement

ಜಾನಪದ ಕ್ಷೇತ್ರದಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಬಾರಿಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ತಂದುಕೊಟ್ಟ ಕೀರ್ತಿಗೂ ಉದಯ್ ಕುಮಾರ್ ಅವರು ಪಾತ್ರರಾಗಿದ್ದಾರೆ. ಇವರು ಮೂಲ ಜನಪದ ಕಲೆಯ ವಿವಿಧ ಪ್ರಕಾರಗಳನ್ನು ತಾಲೂಕು ಹಾಗೂ ಜಿಲ್ಲೆಗೆ ಪರಿಚಯಿಸಿದವರು.

Advertisement

ರಾಷ್ಟ್ರೀಯ ಸಂಸ್ಕೃತಿ ವಿನಿಮಯ ಕಾರ್ಯಕ್ರಮಗಳನ್ನು ಹೊರ ರಾಜ್ಯಗಳಲ್ಲಿ ಹಮ್ಮಿಕೊಂಡ ಹೆಮ್ಮೆ ಇವರದ್ದು. ಆಕಾಶವಾಣಿ, ಚಂದನ, ದೂರದರ್ಶನ ಕಾರ್ಯಕ್ರಮಗಳನ್ನು ನೀಡಿರುವ ಇವರಿಗೆ ಮೈಸೂರು ಕಲಾ ಸೌರಭ ಗೌರವ ಪ್ರಶಸ್ತಿಗೂ ಭಾಜನರಾಗಿದ್ದು, ಅದೇ ರೀತಿಯಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ, ಸನ್ಮಾನ ಗೌರವಗಳು ಸಂದಿವೆ.

ಹಾಡು, ಜನಪದ ಕಮ್ಮಟ, ಬೀದಿನಾಟಕ, ಜನಜಾಗೃತಿ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರದ ಆಯೋಜನೆ, ತುಳುನಾಡ ವೈಭವ ಕಾರ್ಯಕ್ರಮ ಮೊದಲಾದವುಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕೃತ ಜಾನಪದ ಕಲಾವಿದರಾಗಿರುವ ಇವರು ದ.ಕ. ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.

Previous Post

ಭಾರೀ ಮಳೆ ಹಿನ್ನೆಲೆ: ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..!!

Next Post

ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸೋದು ಹೇಗೆ..?? ಇಲ್ಲಿದೆ ಮಾಹಿತಿ..

OtherNews

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!
Featured

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!

August 15, 2026
ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!
ಕ್ರೈಮ್

ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

August 12, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!
ಕ್ರೈಮ್

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

August 11, 2026
ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು
Featured

ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

August 11, 2026
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.