Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಕಾರ್ಯಕರ್ತನ ಮೆಚ್ಚುಗೆ ನುಡಿಯೇ ಮುಳುವಾಯಿತೇ..!?? ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಸಿಬಿ, ಇಡಿಗೆ ದೂರು ನೀಡಿದ ಕಮ್ಯುನಿಸ್ಟ್ ಪಕ್ಷದ ಸದಸ್ಯ..!!

May 19, 2022
in ಬೆಳ್ತಂಗಡಿ
0
ಕಾರ್ಯಕರ್ತನ ಮೆಚ್ಚುಗೆ ನುಡಿಯೇ ಮುಳುವಾಯಿತೇ..!?? ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಸಿಬಿ, ಇಡಿಗೆ ದೂರು ನೀಡಿದ ಕಮ್ಯುನಿಸ್ಟ್ ಪಕ್ಷದ ಸದಸ್ಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಕಮ್ಯುನಿಸ್ಟ್ ಪಕ್ಷದ ಸದಸ್ಯ ಶೇಖರ್ ಎಂಬುವವರು ಎಸಿಬಿ,ಇಡಿಗೆ ಶಾಸಕ ಹರೀಶ್ ಪೂಂಜಾ ರವರ ವಿರುದ್ಧ ದೂರು ನೀಡಿದ್ದಾರೆ.

Advertisement
Advertisement
Advertisement

ಬಳಂಜ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಹೊಗಳುವ ಭರದಲ್ಲಿ ಶಾಸಕರ ಸಾಧನೆ ಮತ್ತು ಕಾರ್ಯವೈಖರಿಯನ್ನು ಪ್ರತ್ಯಕ್ಷವಾಗಿ ನೋಡಿರುವ ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಬಳಂಜ ರವರು ತಮ್ಮ ಭಾಷಣದಲ್ಲಿ ಶಾಸಕರ ಸಾಧನೆಯನ್ನು ವರ್ಣಿಸುತ್ತಾ, “ಶಾಸಕ ಹರೀಶ್ ಪೂಂಜ ರವರ ಮನೆಗೆ ನಾನು ಹೋಗಿದ್ದೆ. ಪೂಂಜರವರು ಒಳಗೆ ಹೋಗಿ 10,000ರೂ ಹಣವನ್ನು ಒಂದು ಹೆಂಗಸಿಗೆ ಕೊಟ್ಟರು. ಬಳಂಜದ ಬಾಲಕೃಷ್ಣ ಪೂಜಾರಿ ಅವರು ಹೋಗಿದ್ದರು ಅವರಿಗೂ 10,000 ರೂ ಕೊಟ್ಟರು” ಎಂ‌ಬ ಹೇಳಿಕೆಯೊಂದನ್ನು ನೀಡಿದರು ಎನ್ನಲಾಗಿದೆ.

ಆದುದರಿಂದ ಶ್ರಮಿಕ ಕಚೇರಿಯಲ್ಲಿ ಹಾಗೂ ಶಾಸಕರ ಮನೆಯಲ್ಲಿ ಈ ರೀತಿಯ ಚೀಲಗಳಲ್ಲಿ ಹಣವಿರುವ ಎಲ್ಲಾ ಸಂಭವವಿರುವುದರಿಂದ ಈ ಕೂಡಲೇ ಶಾಸಕರ ಕಚೇರಿ ಮತ್ತು ಮನೆಯ ಶೋಧ ನಡೆಸಬೇಕಾಗಿ ಕೋರುತ್ತೇವೆ. ಈ ರೀತಿ ಬಂದವರಿಗೆ 10,000ರೂ, 20,000ರೂ ಹಣವನ್ನು ಶಾಸಕರು ನೀಡುತ್ತಾರೆಂದರೆ ಅವರಲ್ಲಿ ಆದಾಯಕ್ಕೆ ಮೀರಿದ ಹಣವಿರಬೇಕು ಆ ಹಣದ ಮೂಲ ಬಹಿರಂಗವಾಗಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಅವರ ಹೇಳಿಕೆ ಆಧಾರವನ್ನು ಪರಿಗಣಿಸಿ, ಶಾಸಕ ಹರೀಶ್ ಪೂಂಜ ರವರ ವಿರುದ್ಧ ಕೇಸು ದಾಖಲಿಸಿ ಅವರ ಮನೆ ಮತ್ತು ಕಚೇರಿಯ ಶೋಧ ಕಾರ್ಯ ನಡೆಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಹರೀಶ್ ವೈ ಚಂದ್ರಮ ಬಳೆಂಜ ರವರನ್ನು ಈ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿ ಪರಿಗಣಿಸಬೇಕೆಂದು ಕಮ್ಯುನಿಸ್ಟ್ ಪಕ್ಷದ ಸದಸ್ಯ ಶೇಖರ್ ರವರು ದೂರಿನಲ್ಲಿ ತಿಳಿಸಿದ್ದಾರೆ.

Previous Post

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ: ಅಭಿನಂದನೆ ಸಲ್ಲಿಕೆ

Next Post

ಬಂಟ್ವಾಳ:ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ: ಪೋಕ್ಸೋ ಪ್ರಕರಣ ದಾಖಲು..!!

OtherNews

ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!
ಕ್ರೈಮ್

ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

July 21, 2026
ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!
ಕ್ರೈಮ್

ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

July 20, 2026
ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!
ಕ್ರೈಮ್

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

July 20, 2026
ಕಜೆಯಲ್ಲಿ ನಿಧಿಗಾಗಿ ಶೋಧ..!!
ಬೆಳ್ತಂಗಡಿ

ಕಜೆಯಲ್ಲಿ ನಿಧಿಗಾಗಿ ಶೋಧ..!!

July 20, 2026
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!
ಕ್ರೈಮ್

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ..!

July 18, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!
Featured

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

July 16, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವೃದ್ಧೆಯ ಜಮೀನಿಗೆ ಅಕ್ರಮ ಪ್ರವೇಶಿಸಿ ಗಿಡ ನಾಶಪಡಿಸಿದ ಆರೋಪ- ಪ್ರಕರಣ ದಾಖಲು..!!

July 22, 2026
ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

July 21, 2026
ಕೆಮ್ಮಾರದಲ್ಲಿ ದೋಸೆ ಮೇಳ..!!

ಕೆಮ್ಮಾರದಲ್ಲಿ ದೋಸೆ ಮೇಳ..!!

July 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.