Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?

May 25, 2022
in ಬೆಂಗಳೂರು
0
sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: sorry.. sorry ಎಲ್ಲೆಲ್ಲೂ ಸಾರಿ.. ಹೀಗೆ ಯುವಕನೊಬ್ಬ ಸುಂಕದಕಟ್ಟೆ ಶಾಂತಿ ಧಾಮ ಶಾಲೆಯ ಕಾಂಪೌಂಡ್‌, ಗೇಟ್‌ ಮುಂಭಾಗದ ಮೆಟ್ಟಿಲುಗಳು, ರಸ್ತೆ, ಮನೆ ಗೋಡೆಗಳ ಮೇಲೆಲ್ಲ ಸಾರಿ.. ಸಾರಿ.. ಎಂದೆಲ್ಲ ಬರೆದು ಕ್ಷಮೆಯಾಚಿಸಿದ್ದಾನೆ.

Advertisement
Advertisement

ಈ ರೀತಿ ಬರೆದಿರುವ ಯುವಕ ಯಾರು?, ಯಾರಿಗೆ ಕ್ಷಮೆ ಕೇಳಿದ್ದಾನೆ ಎಂಬ ಮಾಹಿತಿ ಸಿಕ್ಕಿಲ್ಲ. ಜತೆಗೆ ಯಾರೂ ಈ ಕುರಿತು ದೂರು ನೀಡಿಲ್ಲ. ಈ ಮಧ್ಯೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ 12 ಗಂಟೆ ಅವಧಿಯಲ್ಲಿ ಇಬ್ಬರು ಯುವಕರು ಡ್ನೂಕ್‌ ಬೈಕ್‌ನಲ್ಲಿ ಓಡಾಡುತ್ತಿರುವುದು ಸೆರೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ಫ‌ುಡ್‌ ಡೆಲಿವರಿ ಬ್ಯಾಗ್‌ ಜತೆ ಬಂದಿರುವ ಯುವಕರು ಬ್ಯಾಗ್‌ನಲ್ಲೇ ಕೆಂಪು ಬಣ್ಣದ ಸ್ಪ್ರೇನಿಂದ ಸಾರಿ ಎಂದು ಎಲ್ಲೆಡೆ ಬರೆದಿರುವ ಸಾಧ್ಯತೆಯಿದೆ. ಹೀಗಾಗಿ ಅವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

ಪಾಗಲ್‌ ಪ್ರೇಮಿಯ ಕೃತ್ಯ?!:

ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಅಥವಾ ಶಿಕ್ಷಕಿಯನ್ನು ಪ್ರೀತಿ ಸುತ್ತಿರುವ ಯುವಕನೇ ಈ ರೀತಿಯ ಕೃತ್ಯ ಎಸಗಿರಬಹುದು. ತನ್ನ ಪ್ರಿಯತಮೆ ಜತೆ ಜಗಳ ಮಾಡಿಕೊಂಡು, ಆಕೆ ಮುನಿಸಿಕೊಂಡಿರಬಹುದು. ಹೀಗಾಗಿ ಆತ ಈ ರೀತಿ ಪ್ರೇಯಸಿಗೆ ತಪ್ಪಾಗಿದೆ ಕ್ಷಮಿಸು ಎಂದು ಕೇಳಲು, ಶಾಲೆ ಗೇಟ್‌ ಮುಂಭಾಗದ ಮೆಟ್ಟಿಲುಗಳು, ಕಾಂಪೌಂಡ್‌ ಗೋಡೆ, ರಸ್ತೆ, ಮನೆಯ ಗೋಡೆ ಮೇಲೆ ಸಾರಿ ಎಂದೆಲ್ಲ ಬರೆದಿದ್ದಾನೆ. ಜತೆಗೆ ಮನೆಯೊಂದರ ಮೇಲೆ ಸಾರಿ ಅಮ್ಮ, ಸಾರಿ ಅಪ್ಪಾ ಎಂದು ಬರೆಯಲಾಗಿದೆ. ಮತ್ತೂಂದು ಕಡೆ ಹಾರ್ಟ್‌ ಸಿಂಬಲ್‌ ಬರೆದಿದ್ದಾನೆ.

ಶಾಲೆಗೆ ಕೆಟ್ಟ ಹೆಸರು ತರಲು ಸಂಚು: ಈ ಮಧ್ಯೆ ಶಾಲೆಗೆ ಕೆಟ್ಟ ಹೆಸರು ತರಲು ಈ ರೀತಿ ಹುಚ್ಚಾಟ ನಡೆಸಿರುವ ಸಾಧ್ಯತೆಯೂ ಇದೆ. ಆ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಸದ್ಯ ಇದುವರೆಗೂ ಯಾರೂ ದೂರು ನೀಡಿಲ್ಲ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿದ್ದರು. ಸ್ಥಳದಲ್ಲೇ ದೊರೆತ ಸಿಸಿ ಕ್ಯಾಮೆರಾದಲ್ಲಿ ಇಬ್ಬರು ಯುವಕರು ಫ‌ುಡ್‌ ಡೆಲಿವರಿ ಬ್ಯಾಗ್‌ ಮೂಲಕ ಓಡಾಡಿದ್ದಾರೆ.

ಆದರೆ, ಅವರೇ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಸದ್ಯ ಅವರ ಮಾಹಿತಿ ಕಲೆಹಾಕಿ ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

Previous Post

ಮಂಗಳೂರು: ‘ಮಳಲಿ‌ಯ ಆ ಜಾಗ ಒಂದು ಮಠಕ್ಕೆ ಸಂಬಂಧಿಸಿದ ಕ್ಷೇತ್ರ’ – ತಾಂಬೂಲ ಪ್ರಶ್ನೆಗೆ ದೈವಜ್ಞರಿಂದ ಉತ್ತರ

Next Post

(ಮೇ.27) ಪುತ್ತೂರಿನಲ್ಲಿ ಭರ್ಜರಿ ಸದ್ದು ಮಾಡಲು ಬರುತ್ತಿದೆ ‘ರಾಜ್ ಸೌಂಡ್ಸ್ & ಲೈಟ್ಸ್’ :; ಯಶಸ್ವಿ ಪ್ರದರ್ಶನ: ವಿದೇಶಗಳಲ್ಲೂ ಸಿನಿಮಾಗೆ ಭಾರೀ ಮೆಚ್ಚುಗೆ

OtherNews

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!
ಬೆಂಗಳೂರು

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

July 2, 2026
ಮಹಿಳೆ ಆತ್ಮಹತ್ಯೆ ..!!
ಕ್ರೈಮ್

ಮಹಿಳೆ ಆತ್ಮಹತ್ಯೆ ..!!

July 1, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!
Featured

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

June 27, 2026
ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!
ಕ್ರೈಮ್

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಮೊಮ್ಮಗನಿಂದಲೇ ಅಜ್ಜಿ ಕೊಲೆ ಕೇಸ್ – ಆರೋಪಿ ಕಾಲಿಗೆ ಗುಂಡೇಟು..!!

July 2, 2026
(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.