Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

    ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ರಾಮಕುಂಜ: ಯುವಕ ನಿಧನ..!!

    ರಾಮಕುಂಜ: ಯುವಕ ನಿಧನ..!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

    ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ರಾಮಕುಂಜ: ಯುವಕ ನಿಧನ..!!

    ರಾಮಕುಂಜ: ಯುವಕ ನಿಧನ..!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?

May 25, 2022
in ಬೆಂಗಳೂರು
0
sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: sorry.. sorry ಎಲ್ಲೆಲ್ಲೂ ಸಾರಿ.. ಹೀಗೆ ಯುವಕನೊಬ್ಬ ಸುಂಕದಕಟ್ಟೆ ಶಾಂತಿ ಧಾಮ ಶಾಲೆಯ ಕಾಂಪೌಂಡ್‌, ಗೇಟ್‌ ಮುಂಭಾಗದ ಮೆಟ್ಟಿಲುಗಳು, ರಸ್ತೆ, ಮನೆ ಗೋಡೆಗಳ ಮೇಲೆಲ್ಲ ಸಾರಿ.. ಸಾರಿ.. ಎಂದೆಲ್ಲ ಬರೆದು ಕ್ಷಮೆಯಾಚಿಸಿದ್ದಾನೆ.

Advertisement
Advertisement

ಈ ರೀತಿ ಬರೆದಿರುವ ಯುವಕ ಯಾರು?, ಯಾರಿಗೆ ಕ್ಷಮೆ ಕೇಳಿದ್ದಾನೆ ಎಂಬ ಮಾಹಿತಿ ಸಿಕ್ಕಿಲ್ಲ. ಜತೆಗೆ ಯಾರೂ ಈ ಕುರಿತು ದೂರು ನೀಡಿಲ್ಲ. ಈ ಮಧ್ಯೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ 12 ಗಂಟೆ ಅವಧಿಯಲ್ಲಿ ಇಬ್ಬರು ಯುವಕರು ಡ್ನೂಕ್‌ ಬೈಕ್‌ನಲ್ಲಿ ಓಡಾಡುತ್ತಿರುವುದು ಸೆರೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ಫ‌ುಡ್‌ ಡೆಲಿವರಿ ಬ್ಯಾಗ್‌ ಜತೆ ಬಂದಿರುವ ಯುವಕರು ಬ್ಯಾಗ್‌ನಲ್ಲೇ ಕೆಂಪು ಬಣ್ಣದ ಸ್ಪ್ರೇನಿಂದ ಸಾರಿ ಎಂದು ಎಲ್ಲೆಡೆ ಬರೆದಿರುವ ಸಾಧ್ಯತೆಯಿದೆ. ಹೀಗಾಗಿ ಅವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

ಪಾಗಲ್‌ ಪ್ರೇಮಿಯ ಕೃತ್ಯ?!:

ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಅಥವಾ ಶಿಕ್ಷಕಿಯನ್ನು ಪ್ರೀತಿ ಸುತ್ತಿರುವ ಯುವಕನೇ ಈ ರೀತಿಯ ಕೃತ್ಯ ಎಸಗಿರಬಹುದು. ತನ್ನ ಪ್ರಿಯತಮೆ ಜತೆ ಜಗಳ ಮಾಡಿಕೊಂಡು, ಆಕೆ ಮುನಿಸಿಕೊಂಡಿರಬಹುದು. ಹೀಗಾಗಿ ಆತ ಈ ರೀತಿ ಪ್ರೇಯಸಿಗೆ ತಪ್ಪಾಗಿದೆ ಕ್ಷಮಿಸು ಎಂದು ಕೇಳಲು, ಶಾಲೆ ಗೇಟ್‌ ಮುಂಭಾಗದ ಮೆಟ್ಟಿಲುಗಳು, ಕಾಂಪೌಂಡ್‌ ಗೋಡೆ, ರಸ್ತೆ, ಮನೆಯ ಗೋಡೆ ಮೇಲೆ ಸಾರಿ ಎಂದೆಲ್ಲ ಬರೆದಿದ್ದಾನೆ. ಜತೆಗೆ ಮನೆಯೊಂದರ ಮೇಲೆ ಸಾರಿ ಅಮ್ಮ, ಸಾರಿ ಅಪ್ಪಾ ಎಂದು ಬರೆಯಲಾಗಿದೆ. ಮತ್ತೂಂದು ಕಡೆ ಹಾರ್ಟ್‌ ಸಿಂಬಲ್‌ ಬರೆದಿದ್ದಾನೆ.

ಶಾಲೆಗೆ ಕೆಟ್ಟ ಹೆಸರು ತರಲು ಸಂಚು: ಈ ಮಧ್ಯೆ ಶಾಲೆಗೆ ಕೆಟ್ಟ ಹೆಸರು ತರಲು ಈ ರೀತಿ ಹುಚ್ಚಾಟ ನಡೆಸಿರುವ ಸಾಧ್ಯತೆಯೂ ಇದೆ. ಆ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಸದ್ಯ ಇದುವರೆಗೂ ಯಾರೂ ದೂರು ನೀಡಿಲ್ಲ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿದ್ದರು. ಸ್ಥಳದಲ್ಲೇ ದೊರೆತ ಸಿಸಿ ಕ್ಯಾಮೆರಾದಲ್ಲಿ ಇಬ್ಬರು ಯುವಕರು ಫ‌ುಡ್‌ ಡೆಲಿವರಿ ಬ್ಯಾಗ್‌ ಮೂಲಕ ಓಡಾಡಿದ್ದಾರೆ.

ಆದರೆ, ಅವರೇ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಸದ್ಯ ಅವರ ಮಾಹಿತಿ ಕಲೆಹಾಕಿ ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

Previous Post

ಮಂಗಳೂರು: ‘ಮಳಲಿ‌ಯ ಆ ಜಾಗ ಒಂದು ಮಠಕ್ಕೆ ಸಂಬಂಧಿಸಿದ ಕ್ಷೇತ್ರ’ – ತಾಂಬೂಲ ಪ್ರಶ್ನೆಗೆ ದೈವಜ್ಞರಿಂದ ಉತ್ತರ

Next Post

(ಮೇ.27) ಪುತ್ತೂರಿನಲ್ಲಿ ಭರ್ಜರಿ ಸದ್ದು ಮಾಡಲು ಬರುತ್ತಿದೆ ‘ರಾಜ್ ಸೌಂಡ್ಸ್ & ಲೈಟ್ಸ್’ :; ಯಶಸ್ವಿ ಪ್ರದರ್ಶನ: ವಿದೇಶಗಳಲ್ಲೂ ಸಿನಿಮಾಗೆ ಭಾರೀ ಮೆಚ್ಚುಗೆ

OtherNews

ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!
ಕ್ರೈಮ್

ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

May 16, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ
ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!
ಆವಿಷ್ಕಾರ

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!
ಕ್ರೈಮ್

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

May 9, 2026
ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!
ಕ್ರೈಮ್

ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

May 9, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026

Leave a Reply Cancel reply

Your email address will not be published. Required fields are marked *

Recent News

ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

ಭೀಕರ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ..!!

May 17, 2026
ಮದ್ಯ, ಬಿಯರ್‌ ದರ ಪರಿಷ್ಕರಣೆ – ಯಾವ ಬ್ರ್ಯಾಂಡ್‌ ಬೆಲೆ ಎಷ್ಟು?

ಮದ್ಯ, ಬಿಯರ್‌ ದರ ಪರಿಷ್ಕರಣೆ – ಯಾವ ಬ್ರ್ಯಾಂಡ್‌ ಬೆಲೆ ಎಷ್ಟು?

May 17, 2026
ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

May 17, 2026
ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

May 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.