Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

    ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

    ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪಕ್ಷದ ಸದಸ್ಯತ್ವ ಹೊಂದಿದವರಿಗೆ ಮಾತ್ರ ಚುನಾವಣೆಯಲ್ಲಿ ಭಾಗಿಯಾಗಳು ಅವಕಾಶ-ಎಚ್ ಮಹಮ್ಮದ್ ಅಲಿ

May 25, 2022
in ಪುತ್ತೂರು, ರಾಜಕೀಯ
0
ಪಕ್ಷದ ಸದಸ್ಯತ್ವ ಹೊಂದಿದವರಿಗೆ ಮಾತ್ರ ಚುನಾವಣೆಯಲ್ಲಿ ಭಾಗಿಯಾಗಳು ಅವಕಾಶ-ಎಚ್ ಮಹಮ್ಮದ್ ಅಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ಇತ್ತೀಚೆಗೆ ನಡೆದ ಅಖಿಲ ಭಾರತ ಕಾಂಗ್ರೆಸ್ ನ ನಿರ್ದೇಶನದಂತೆ ಡಿಜಿಟಲ್ ಮೂಲಕ ಯಾರೂ ಸದಸ್ಯರಾಗಿದ್ದಾರ ಅವರಿಗೆ ಮಾತ್ರ ಸಾಂಸ್ತಿಕ ಚುನಾವಣೆಯಲ್ಲಿ ಪಕ್ಷದ ವಿವಿಧ ಹುದ್ದೆಗಳಿಗೆ ಸ್ಪರ್ದಿಸಲು ಹಾಗೂ ಮತಚಲಾಯಿಸಲು ಸಾಧ್ಯ ಎಂದು ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ, ಕಡಬ ಬ್ಲಾಕ್ ಗೆ ಚುನಾವಣಾ ಉಸ್ತುವಾರಿಯಾಗಿರುವ ಎಚ್ ಮಹಮ್ಮದ್ ಅಲಿ ಹೇಳಿದರು.

Advertisement
Advertisement
Advertisement

ಅವರು ಕಡಬ ಬ್ಲಾಕ್ ನ ಪದಾಧಿಕಾರಿಗಳ ಹಾಗೂ ಪಕ್ಷದ ಮುಖಂಡರುಗಳ ಸಭೆಯನ್ನು ಉದ್ದೇಸಿ ಮಾತನಾಡಿ, ಪಕ್ಷದ ಸಿದ್ಧಾಂತ ಹಾಗೂ ಕಾಂಗ್ರೆಸ್ ನ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಿ ಪಕ್ಷಕ್ಕೆ ಸದಸ್ಯರನ್ನಾಗಿ ಸೇರಿಸುವ ಸದುದ್ದೇಶದಿಂದ ಹೊಸ ತಂತ್ರಜ್ಞಾನದ ಮೂಲಕ ಡಿಜಿಟಲ್ ಸದಸ್ಯತ್ವ ನೋಂದಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಇದರಂತೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೋಟ್ಯಾಂತರ ಜನರು ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡಕೊಂಡಿದ್ದಾರೆ ಎಂದು ಹೇಳಿದರು.

ಬೂತ್ ಅಧ್ಯಕ್ಷ, ಸಮಿತಿ ಪದಾಧಿಕಾರಿಗಳು ಹಾಗೂ ಬ್ಲಾಕ್ ಗೆ ಓರ್ವ ಪ್ರತಿನಿಧಿಯನ್ನು ಮೇ 25 ರ ಒಳಗೆ ಆಯ್ಕೆ ಮಾಡಬೇಕಾಗಿರುತ್ತದೆ. ಇದಕ್ಕೆ ತಮ್ಮೆಲ್ಲರ ಸಹಕಾರ ಬೇಕಾಗಿದೆ ಎಂದರು.

Advertisement

ಸಭೆಯ ಅಧ್ಯಕ್ಷತೆ ವಹಿಸಿದ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಹಕಾರದಿಂದ ಆಯ್ಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ವ್ಯವಸ್ಥೆಗೊಳಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪ. ಮಾಜಿ ಸದಸ್ಯರಾದ ಪಿಪಿ ವರ್ಗಿಸ್, ಸರ್ವೋತ್ತಮಗೌಡ, ಪಕ್ಷದ ಹಿರಿಯ ನಾಯಕ ಕೆ ಪಿ ತೋಮಸ್, ಮಾಜಿ ಬ್ಲಾಕ್ ಅಧ್ಯಕ್ಷರಾದ ವಿಜಯಕುಮಾರ್ ರೈ, ಬಾಲಕೃಷ್ಣ ಬಲ್ಲೇರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಚ್ ಕೆ ಇಲ್ಯಾಸ್ ಹೊಸಮಠ, ಮಾಜಿ ತಾಲೂಕ್ ಪಂಚಾಯತ್ ಸದಸ್ಯ ಫಝಲ್ ಕಡಬ, ಕಡಬ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹನೀಫ್, ಕಡಬ ಬ್ಲಾಕ್ ಕೆಪಿಸಿಸಿ ಸಂಯೋಜಕರಾದ ನಂದಕುಮಾರ್, ಸುಳ್ಯ ಬ್ಲಾಕ್ ಕೆಪಿಸಿಸಿ ಸಂಯೋಜಕರಾದ ಜಿ ಕೃಷ್ಣಪ್ಪ, ನ್ಯಾಯವಾದಿ ಮಾಜಿ ಬ್ಲಾಕ್ ಅಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಕಾರ್ಮಿಕ ಘಟಕದ ಅಧ್ಯಕ್ಷ ಟಿ ಎಂ ಮ್ಯಾತ್ಯು, ಪಂಚಾಯತ್ ಸದಸ್ಯ ಯತೀಶ್ ಬಾನಡ್ಕ, ಕಡಬ ಪಟ್ಟಣ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಪನೆಮಜಲು, ಎಪಿಎಂಸಿ ಮಾಜಿ ಸದಸ್ಯ ರೊಯ್ ಅಬ್ರಹಾಂ, ಯುವ ಕಾಂಗ್ರೆಸ್ ನ ಅವಿನಾಶ್ ಬೈತಡ್ಕ, ಕಾಂಗ್ರೆಸ್ ಮುಖಂಡರುಗಳಾದ ರವೀಂದ್ರ ರುದ್ರಪಾದ ಸುಬ್ರಮಣ್ಯ, ಶಿವರಾಮ ಶೆಟ್ಟಿ ಸುಬ್ರಮಣ್ಯ, ಸತೀಶ್ ಶೆಟ್ಟಿ ಬಲ್ಯ, ಫಾರುಖ್ ಅಮೈ, ಝೆವಿಯರ್ ಬೇಬಿ ಮೊದಲಾದವರು ಉಪಸ್ಥಿತರಿದ್ದರು.

Previous Post

ಸುಳ್ಯ: ದೈವಸ್ಥಾನದ ಹುಂಡಿ ಒಡೆಯುತ್ತಿದ್ದ ವೇಳೆ ಕಳ್ಳನನ್ನು ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು..!!

Next Post

ಮಂಗಳೂರು ತಾಂಬೂಲ ಪ್ರಶ್ನೆ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ: ಭವಿಷ್ಯ ಹೇಳುವವರನ್ನ, ಕೇಳುವವರನ್ನ ಬಂಧಿಸಲು ಆಗ್ರಹ..!!

OtherNews

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!
Featured

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
(ಜು.02) ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

(ಜು.02) ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 1, 2026
(ಜು.02 – 05) ಕಿಲ್ಲೆ ಮೈದಾನದಲ್ಲಿ ನಾಲ್ಕು ದಿನಗಳ ‘ಪುತ್ತೂರು ಹಬ್ಬ’ – ಮಾವು, ಹಲಸು, ಸಸ್ಯ ಜಾತ್ರೆ ಹಾಗೂ ಫುಡ್ ಫೆಸ್ಟಿವಲ್‌.!! ವೈವಿಧ್ಯಮಯ ಕಾರ್ಯಕ್ರಮಗಳು – ಮಕ್ಕಳಿಗಾಗಿ ವಿಶೇಷ ಫನ್ ಝೋನ್ ಆಕರ್ಷಣೆ..!!
Featured

(ಜು.02 – 05) ಕಿಲ್ಲೆ ಮೈದಾನದಲ್ಲಿ ನಾಲ್ಕು ದಿನಗಳ ‘ಪುತ್ತೂರು ಹಬ್ಬ’ – ಮಾವು, ಹಲಸು, ಸಸ್ಯ ಜಾತ್ರೆ ಹಾಗೂ ಫುಡ್ ಫೆಸ್ಟಿವಲ್‌.!! ವೈವಿಧ್ಯಮಯ ಕಾರ್ಯಕ್ರಮಗಳು – ಮಕ್ಕಳಿಗಾಗಿ ವಿಶೇಷ ಫನ್ ಝೋನ್ ಆಕರ್ಷಣೆ..!!

July 1, 2026
ಸರ್ಕಾರಿ ಹಾಸ್ಟೆಲ್‌ಗೆ ದಿಡೀರ್ ಭೇಟಿ ನೀಡಿದ ಶಾಸಕ ಅಶೋಕ್ ರೈ; ಆಹಾರ ಸವಿದು ಗುಣಮಟ್ಟ ಪರಿಶೀಲನೆ..!!
ಪುತ್ತೂರು

ಸರ್ಕಾರಿ ಹಾಸ್ಟೆಲ್‌ಗೆ ದಿಡೀರ್ ಭೇಟಿ ನೀಡಿದ ಶಾಸಕ ಅಶೋಕ್ ರೈ; ಆಹಾರ ಸವಿದು ಗುಣಮಟ್ಟ ಪರಿಶೀಲನೆ..!!

July 1, 2026
ಮಹಿಳೆಯ ಬ್ಯಾಗ್‌ನಿಂದ 16.56 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು..!!
ಕ್ರೈಮ್

ಮಹಿಳೆಯ ಬ್ಯಾಗ್‌ನಿಂದ 16.56 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು..!!

July 1, 2026
“ಪುತ್ತೂರ್ದ ಪಿಲಿಗೊಬ್ಬು” ಸೀಸನ್ 4 ಗೆ ಡೇಟ್ ಫಿಕ್ಸ್..!!
Featured

“ಪುತ್ತೂರ್ದ ಪಿಲಿಗೊಬ್ಬು” ಸೀಸನ್ 4 ಗೆ ಡೇಟ್ ಫಿಕ್ಸ್..!!

July 1, 2026

Leave a Reply Cancel reply

Your email address will not be published. Required fields are marked *

Recent News

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

July 2, 2026
(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

July 2, 2026
ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.