Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

    ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

    ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

    ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

    ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

    ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

    ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ.!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಬಡ ಮಹಿಳೆ ಹಕ್ಕುಪತ್ರ ನೀಡದೆ ಅಧಿಕಾರಿಗಳ ದೌರ್ಜನ್ಯ : ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರಿಂದ ಧರಣಿ ಸತ್ಯಾಗ್ರಹ

March 26, 2021
in ಪುತ್ತೂರು
0
ಪುತ್ತೂರು: ಬಡ ಮಹಿಳೆ ಹಕ್ಕುಪತ್ರ ನೀಡದೆ ಅಧಿಕಾರಿಗಳ ದೌರ್ಜನ್ಯ : ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರಿಂದ ಧರಣಿ ಸತ್ಯಾಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನ ಆರ್ಯಾಪು ಮಚ್ಚಿಮಲೆ ನಿವಾಸಿಯಾದ ಬಡ ಮಹಿಳೆ ಸೀತಮ್ಮನವರಿಗೆ 94 ಸಿಸಿ ಅಡಿಯಲ್ಲಿ ನ್ಯಾಯಯುತವಾಗಿ ಹಕ್ಕುಪತ್ರ ನೀಡಲು ತಾಲೂಕು ಆಡಳಿತವು ಸುಮಾರು 5 ವರ್ಷಗಳಿಂದ ಸತಾಯಿಸುತ್ತಿದ್ದು ಅವರು ನೂರಾರು ಬಾರಿ ತಾಲೂಕು ಕಛೇರಿಗೆ ಭೇಟಿ ನೀಡಿ ವಿನಂತಿಸಿದರೂ ಇಂದಿನವರೆಗೆ ಹಕ್ಕು ಪತ್ರ ನೀಡಿರುವುದಿಲ್ಲ. ಅಧಿಕಾರಿಗಳ ಈ ದೌರ್ಜನ್ಯದ ವಿರುದ್ಧ ಮಾಜಿ ಶಾಸಕಿ, ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಆನೇಕ ಬಾರಿ ಮನವಿ ನೀಡಿದ್ದು ಇತ್ತೀಚೆಗೆ ತಾವೇ ಸ್ವತಃ ತಾಲೂಕು ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುತ್ತಾರೆ.

Advertisement
Advertisement
Advertisement


ಈ ಸಂದರ್ಭದಲ್ಲಿ ಅಧಿಕಾರಿಗಳು ಮಾರ್ಚ್ 25ರ ಒಳಗಾಗಿ ಹಕ್ಕು ಪತ್ರ ನೀಡುವ ಭರವಸೆ ನೀಡಿರುತ್ತಾರೆ.ಹೀಗಿದ್ದೂ ಇಂದಿನವರೆಗೆ ಬಡ ಮಹಿಳೆಗೆ ಹಕ್ಕುಪತ್ರ ನೀಡದೆ ಅನ್ಯಾಯ ಎಸಗಿರುತ್ತಾರೆ.ಮಾ.25ರ ಒಳಗಾಗಿ ಮಹಿಳೆಗೆ ಹಕ್ಕುಪತ್ರ ನೀಡಿ ನ್ಯಾಯ ದೊರಕಿಸಿ ಕೊಡದಿದ್ದರೆ ದಿನಾಂಕ ಮಾ.26ರಂದು ತಾಲೂಕು ಕಛೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದ ಮಾತಿನಂತೆ, ಬಡ ಮಹಿಳೆಯ ನ್ಯಾಯ ಬದ್ಧ ಹಕ್ಕುಗಳನ್ನು ಧಕ್ಕಿಸುವ ಸಲುವಾಗಿ ಮತ್ತು ಅಧಿಕಾರ ವರ್ಗ ಬಡ ಜನತೆಯ ಮೇಲೆ ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಮಾ.26ರಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ನ ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಬಡ ಮಹಿಳೆಯ ಪರವಾದ ಶಕುಂತಳಾ ಟಿ‌.ಶೆಟ್ಟಿಯವರ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಬೇಕಾಗಿ ಮಹಮ್ಮದ್ ಬಡಗನ್ನೂರು ಅಧ್ಯಕ್ಷರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement
Advertisement
Advertisement
Previous Post

ಹಿಂದೂ ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣದ ಆರೋಪ ಜಗದೀಶ್ ಕಾರಂತರ ಮತ್ತು ಸಂಘಟಕರ ವಿರುದ್ಧ ದೂರು ದಾಖಲು : ಹಿಂದು ಸಮಾಜದ ಶಕ್ತಿ ಖಂಡಿತವಾಗಿಯೂ ಕುಗ್ಗುವುದಿಲ್ಲ – ಅಜಿತ್ ರೈ ಹೊಸಮನೆ

Next Post

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಇನ್ಮುಂದೆ ಪೋಟೋ, ವಿಡಿಯೋ ಶೂಟ್ ಗೆ ಪಾವತಿಸಬೇಕಾಗಿದೆ ಶುಲ್ಕ

OtherNews

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!
ಕ್ರೈಮ್

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

March 25, 2026
ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!
Featured

ಉಪ್ಪಿನಂಗಡಿ : ಯುವತಿಯ ಖಾಸಗಿ ವಿಡಿಯೋ ದುರುಪಯೋಗ : ಯುವಕ ಮತ್ತು ಆತನ ಸಹೋದರಿ ವಿರುದ್ಧ ಪ್ರಕರಣ ದಾಖಲು..!!

March 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು..!!

March 25, 2026
ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!
Featured

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ – ಟಿಪ್ಪರ್ ಲಾರಿ ಅಪಘಾತ : ಹಲ್ಲೆ ಆರೋಪ : ಇಬ್ಬರು ಆಸ್ಪತ್ರೆಗೆ ದಾಖಲು..!!

March 24, 2026
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!
Featured

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

March 23, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ..!!

March 23, 2026

Leave a Reply Cancel reply

Your email address will not be published. Required fields are marked *

Recent News

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

ಮಿತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ..!!

March 25, 2026
(ಎ.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ : ಚಪ್ಪರ ಮುಹೂರ್ತ..!!

(ಎ.05) : ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ : ಚಪ್ಪರ ಮುಹೂರ್ತ..!!

March 25, 2026
ಭೀಕರ ಅಪಘಾತ: ಖ್ಯಾತ ನಟಿ, ಮಾಡೆಲ್‌ ಸಾವು..!!

ಭೀಕರ ಅಪಘಾತ: ಖ್ಯಾತ ನಟಿ, ಮಾಡೆಲ್‌ ಸಾವು..!!

March 25, 2026
ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

ನಿಂತಿಕಲ್ಲು ಬಳಿ ಬೈಕ್ ಅಪಘಾತ: ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು..!

March 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page