Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಹೇಳಿಕೆ ವಿವಾದ ಬಳಿಕ ಬಿಜೆಪಿ ಅಲರ್ಟ್-ಏನು ಮಾತಾಡಬೇಕು..?? ಏನ್ ಮಾತಾಡಬಾರದು.!? ಹೊಸ ಗೈಡ್​ಲೈನ್ಸ್..​!

June 8, 2022
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ಯುವ ಮೋರ್ಚಾ ಪುತ್ತೂರು ನಗರ ಮಂಡಲ ವತಿಯಿಂದ ಕೋವಿಡ್-19 ಸಂಕಷ್ಟದ ಸಮಯದಲ್ಲಿ  ಪ್ಲಾಸ್ಮಾದಾನ, ರಕ್ತದಾನ ಮಾಡಲು ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಮಾತು ಮನೆ ಕೆಡಿಸ್ತು.. ತೂತು ಒಲೆ ಕೆಡಿಸ್ತು ಅನ್ನೋ ಮಾತೊಂದಿದೆ. ಅದರಂತೆ ಬಿಜೆಪಿ ನಾಯಕರಿಬ್ಬರ ಹೇಳಿಕೆ ಇಡೀ ದೇಶದ ನಡೆ ಪ್ರಶ್ನಿಸುವಂತೆ ಮಾಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎದ್ದಿರೋ ಬಿರುಗಾಳಿ ಕೇಂದ್ರ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ಇದೀಗ ಕೆಟ್ಟ ಮೇಲೆ ಎಚ್ಚೆತ್ತುಕೊಂಡಿರೋ ಕಮಲಪಡೆ ಕೂಗುಮಾರಿಗಳಿಗೆ ಕಡಿವಾಣ ಹಾಕೋದಕ್ಕೆ ಮುಂದಾಗಿದೆ. ಮಾತಿಗೂ ಮಾರ್ಗಸೂಚಿ ಹೊರಡಿಸಿದೆ.

Advertisement
Advertisement
Advertisement

ದೇಶದೊಳಗೆ ಎದ್ದಿದ್ದ ಧರ್ಮ ಸಂಘರ್ಷ ಎಲ್ಲೆ ಮೀರಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯ, ವಿರೋಧದ ವರ್ಷಧಾರೆಗೆ ಕಾರಣವಾಗಿದೆ. ಹಂತ ಹಂತವಾಗಿ ವ್ಯಾಪಿಸಿದ ಧರ್ಮದ ದಂಗಲ್​ನಲ್ಲಿ ರಾಜಕೀಯವೂ ಮಿಂಗಲ್​ ಆಗಿದ್ದು, ನಾಯಕರ ಲೌಡ್​ಸ್ಪೀಕರ್​ ಆನ್​ ಮಾಡುವಂತೆ ಮಾಡಿತ್ತು. ಬಳಿಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು ಅಂತಹದ್ದೇ ಒಂದು ಚರ್ಚೆಯಲ್ಲಿ ಬಿಜೆಪಿಯ ಇಬ್ಬರು ನಾಯಕರು, ಮಾತಿನ ಲಕ್ಷ್ಮಣ ರೇಖೆ ದಾಟಿಬಿಟ್ಟಿದ್ರು. ಇದು ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಸರದ ಅಲೆ ಮೂಡಲು ಕಾರಣವಾಗಿದೆ.

15ಕ್ಕೂ ಹೆಚ್ಚು ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿವೆ. ತಕ್ಷಣ ಮಾತಿನ ಮಿಸ್​ಫೈರ್​ ಮಾಡಿದ್ದವರಿಗೆ ಕಮಲಪಡೆ ಪಕ್ಷದಿಂದಲೇ ಗೇಟ್ ಪಾಸ್​ ನೀಡಿದೆ. ಆದ್ರೆ, ಇದು ಇಬ್ಬರ ವಿಚಾರವಲ್ಲ.. ಹೀಗೆ ಬಾಯಿಗೆ ಬಂದಂತೆ ಮಾತನಾಡೋರ ಸಂಖ್ಯೆ ಸಾಕಷ್ಟಿದೆ. ಅಂಥವರಿಗೆ ಕಡಿವಾಣ ಹಾಕೋದಕ್ಕೆ ಬಿಜೆಪಿ ಬಿಗ್ ಪ್ಲಾನ್ ಮಾಡಿದೆ. ಅದರ ಭಾಗವಾಗಿ ಮಾತಿಗೂ ಮಾರ್ಗಸೂಚಿ ಹೊರಡಿಸಿದೆ.

Advertisement

ಪಕ್ಷದ ಭಾಗವಾಗಿ ಯಾರು ಮಾತನಾಡಬೇಕು.. ಏನೆಲ್ಲಾ ಮಾತನಾಡಬೇಕು. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಅನ್ನೋ ಸಂಬಂಧ ಪಕ್ಷದ ನಾಯಕರಿಗೆ ಬಿಜೆಪಿ ಮಾರ್ಗಸೂಚಿಯೊಂದನ್ನ ಜಾರಿ ಮಾಡಿದೆ.

Advertisement

ಮಾತಿಗೂ ಮಾರ್ಗಸೂಚಿ..

  • ಯಾವುದೇ ಮಾಧ್ಯಮಗಳ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರು ಭಾಗಿಯಾಗೋದಕ್ಕೆ ನಿಯಂತ್ರಣ ಹೇರಲಾಗಿದೆ.
  • ಕೆಲವೇ ಕೆಲವು ಪಕ್ಷದ ವಕ್ತಾರರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದಕ್ಕೆ ಬಿಜೆಪಿ ಮಾಧ್ಯಮ ಘಟಕದಿಂದ ಸೂಚನೆ ಹೊರಡಿಸಲಾಗಿದೆ.
  • ಕಾರ್ಯಕ್ರಮಗಳಲ್ಲಿ, ಚರ್ಚೆಗಳಲ್ಲಿ ಭಾಗಿಯಾಗುವ ನಾಯಕರು, ಅದಕ್ಕೂ ಮೊದಲು ಅಗತ್ಯ ಸಿದ್ಧತೆಗಳನ್ನ ಮಾಡಿಕೊಳ್ಳಬೇಕು.
  • ಯಾವ ರೀತಿ ಉತ್ತರ ನೀಡಬೇಕೆಂದು ತಯಾರಿ ಮಾಡಿ, ಮುಂದಡಿ ಇಡಬೇಕು ಅಂತಾ ಸೂಚಿಸಲಾಗಿದೆ.
  • ಚರ್ಚೆಯ ವಿಷಯದ ಬಗ್ಗೆ ಪಕ್ಷದ ಅಭಿಪ್ರಾಯ ಏನು ಅನ್ನೋದನ್ನ ಸ್ಪಷ್ಟವಾಗಿ ಹೇಳಬೇಕು ಅಂತಲೂ ಸೂಚನೆ ನೀಡಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.
  • ಇನ್ನು, ಚರ್ಚೆಗಳಲ್ಲಿ ಏನು ಮಾಡಬಾರದು ಅನ್ನೋದಕ್ಕೂ ಒಂದಷ್ಟು ಸೂಚನೆಯ ಸಂದೇಶವನ್ನು ಪಕ್ಷದ ನಾಯಕರಿಗೆ ರವಾನಿಸಲಾಗಿದೆ.
  • ಚರ್ಚೆಗಳಲ್ಲಿ ಭಾಗಿಯಾದಾಗ ನಿಯಂತ್ರಿತ ಭಾಷೆಗಳನ್ನ ಬಳಸಬೇಕು.
  • ಎಂಥಹುದೇ ಸಮಯ ಬಂದರೂ, ತಳಮಳವಾಗಬಾರದು, ಉದ್ವೇಗಕ್ಕೂ ಒಳಗಾಗಿ ಮಾತನಾಡಬಾರದು.
  • ಪಕ್ಷದ ಸಿದ್ಧಾಂತ ಮತ್ತು ತತ್ವಗಳಿಗೆ ಅನುಗುಣವಾಗಿ ಮಾತನಾಡಬೇಕು ಅಂತಾ ಸೂಚನೆ ನೀಡಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.
  • ಧಾರ್ಮಿಕ ವಿಚಾರಗಳ ಬಗ್ಗೆ ಧಾರ್ಮಿಕ ಚಿಹ್ನೆಗಳ ಬಗ್ಗೆ ಮಾತುಗಳನ್ನಾಡಬಾರದು.
  • ಯಾವುದೇ ಕಾರಣಕ್ಕೂ ಪಕ್ಷದ ಅಜೆಂಡಾಗಳನ್ನು ಹೊರತುಪಡಿಸಿ ಬೇರೇನೂ ಮಾತನಾಡಬಾರದು.
  • ಯಾರದ್ದೋ ಮಾತಿನ ಸುಳಿಯಲ್ಲಿ ಸಿಲುಕಿಕೊಳ್ಳಬೇಡಿ. ಯಾರದ್ದೋ ಮಾತಿನ ಸುಳಿಗೆ ಸಿಲುಕಿ ನಿಮ್ಮ ನಿಲುವು ಬದಲಾಗದಂತೆ ಕಾಪಾಡಿಕೊಳ್ಳಬೇಕು ಅಂತಾ ಬಿಜೆಪಿ ಮಾಧ್ಯಮ ಘಟಕ ಸೂಚನೆ ನೀಡಿರೋದಾಗಿ ಮೂಲಗಳು ಮಾಹಿತಿ ನೀಡಿವೆ.

ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

Previous Post

ಪುತ್ತೂರು: “ಅಕ್ಕ-ಅಕ್ಕಾ” ಎಂದು ಕರೆದು ಕುತ್ತಿಗೆಯಿಂದ ಕರಿಮಣಿ ಎಳೆದೊಯ್ದ ಖದೀಮರು..!!

Next Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.