Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಸುಳ್ಯ: ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ‘ಕೊರಗಜ್ಜನ ನೇಮೋತ್ಸವ’ದಲ್ಲಿ ಜರುಗಿತೇ ಪವಾಡ..? : ಹನ್ನೆರಡು ದೈವದ ಬದಲು ಕಾಣಿಸಿಕೊಂಡಿತು ಹದಿಮೂರು ದೈವಗಳು

March 26, 2021
in ಧಾರ್ಮಿಕ, ಸುಳ್ಯ
0
ಸುಳ್ಯ: ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ‘ಕೊರಗಜ್ಜನ ನೇಮೋತ್ಸವ’ದಲ್ಲಿ ಜರುಗಿತೇ ಪವಾಡ..? : ಹನ್ನೆರಡು ದೈವದ ಬದಲು ಕಾಣಿಸಿಕೊಂಡಿತು ಹದಿಮೂರು ದೈವಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಪರಶುರಾಮ ಸೃಷ್ಟಿಯ ತುಳುನಾಡು ದೈವಾರಾಧನೆಗೆ ಹೆಸರುವಾಸಿಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆಯುವಷ್ಟು ಭೂತಾರಾಧನೆ ಕರ್ನಾಟಕದ ಇತರ ಯಾವುದೇ ಭಾಗದಲ್ಲಿ ಕಂಡುಬರುವುದಿಲ್ಲ. ಅದರಲ್ಲೂ ‘ಸ್ವಾಮಿ ಕೊರಗಜ್ಜ’ ದೈವ ಎಂದರೆ ಅತ್ಯಂತ ಭಯ, ಭಕ್ತಿಯಿಂದ ನಂಬಿಕೊಂಡು ಅರಾಧಿಸಿಕೊಂಡು ಬಂದಿದ್ದಾರೆ. ತುಳುನಾಡಿನ ಅತ್ಯಂತ ಕಾರ್ಣಿಕ ಶಕ್ತಿಯ ದೈವ ಸ್ವಾಮಿ ಕೊರಗಜ್ಜ . ತುಳುನಾಡಿನಲ್ಲಿ ಆಗಾಗ ಕೊರಗಜ್ಜ ದೈವದ ಪವಾಡಗಳು ನಡೆಯುತ್ತಿರುತ್ತವೆ. ಇಂತಹದೊಂದು ಪವಾಡ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸನ್ನಿಧಾನದಲ್ಲಿ ನಡೆದಿದೆ ಎನ್ನಲಾಗಿದೆ.

Advertisement
Advertisement

ಕಳೆದ ಶನಿವಾರ ರಾತ್ರಿ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಆದಿಬ್ರಹ್ಮ ಮೊಗೇರ್ಕಳ 40ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ ದೈವದ ಕೋಲ ನಡೆಯಿತು. ಭಾನುವಾರ ಬೆಳಗ್ಗೆ ಕೊರಗಜ್ಜನ ನೇಮೋತ್ಸವವೂ ನಡೆಯಿತು. ಇದರಲ್ಲಿ 11 ಹರಕೆ ಕೋಲ ಹಾಗೂ ಒಂದು ಕಾಲಾವಧಿ ಕೋಲ ಇತ್ತು. ಹಾಗೆಯೇ 12 ಅಗೇಲಿಗೂ ತಯಾರಿ ಮಾಡಿ 12 ದೈವದ ತಲೆಗೆ ಇಡುವ ಮಡಪ್ಪಾಳೆಯನ್ನು ಹಾಗೂ ಇತರ ವಸ್ತುಗಳ ಜೋಡಣೆಯೂ ಮಾಡಲಾಗಿತ್ತು ಎನ್ನಲಾಗಿದೆ.

ಹೀಗೆ 12 ಜನ ದೈವ ಪಾತ್ರಿಗಳು ದೈವ ವೇಷ ಕಟ್ಟಿ, ನೇಮೋತ್ಸವ ಹೊರಟು ದೈವಗಳ ನರ್ತನ ಪ್ರಾರಂಭವಾಯಿತು. ಸ್ವಲ್ಪ ಹೊತ್ತಲ್ಲಿ 12 ಕೊರಗಜ್ಜ ದೈವಗಳ ಬದಲು ಕೆಲವರಿಗೆ 13 ದೈವಗಳು ಕಾಣಿಸಿವೆ ಎನ್ನಲಾಗಿದೆ. ಈ ದೈವದ ತಲೆಗೆ ಮಡಪ್ಪಾಳೆ(ಗೋಂಪಾರು) ಇರಲಿಲ್ಲ. ಮಡಪ್ಪಾಳೆಯನ್ನು ದೈವ ಕೇಳಿತು ‌ಎನ್ನಲಾಗಿದ್ದು, ಮತ್ತೆ ಮಡಪ್ಪಾಳೆ ತಯಾರಿ ಮಾಡಿ ದೈವಕ್ಕೆ ಕೊಡಲಾಯಿತು. ಹೀಗೆ ಮಡಪ್ಪಾಳೆ ತಯಾರಿ ಮಾಡಿ ಕೊಟ್ಟ ನಂತರ ಆ ಕೊರಗಜ್ಜ ದೈವ ಕುಣಿದಿದೆ ಎಂಬ ಸುದ್ದಿ ಹರಡಿದೆ.

Advertisement

ಕೊನೆಗೆ ಅಗೇಲು ಬಡಿಸುವ ಸಂದರ್ಭದಲ್ಲೂ 13 ದೈವಗಳ ಬದಲು 12 ದೈವಗಳು ಮಾತ್ರ ಉಳಿದು ಆ ದೈವ ಕಾಣದಂತೆ ಮಾಯವಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಭಕ್ತರು ಮತ್ತು ಸ್ಥಳೀಯ ಸಮಿತಿಯವರ ಮಧ್ಯೆ ದೈವಗಳ ಸಂಖ್ಯೆಗಳ ಬಗ್ಗೆ ಚರ್ಚೆಯಾಗಿದೆ. ಕೆಲವರಿಗೆ 12 ದೈವಗಳು ಮಾತ್ರ ಕಾಣಿಸಿಕೊಂಡಿವೆ ಎನ್ನಲಾಗಿದೆ. ಇನ್ನೂ ಕೆಲವರಿಗೆ 13 ದೈವಗಳು ಕಾಣಿಸಿಕೊಂಡಿವೆ. ಇದು ಭಕ್ತರ ಕುತೂಹಲಕ್ಕೂ ಕಾರಣವಾಗಿದೆ.ಈ ಘಟನೆ ಸ್ಥಳೀಯರ ಭಯ-ಭಕ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ.

ದೈವದ ಪವಾಡದಿಂದಾಗಿ ದೈವಸ್ಥಾನದ ಸಮಿತಿಯವರು ಜ್ಯೋತಿಷ್ಯರ ಮೊರೆ ಹೋಗಿದ್ದು, ಪ್ರಶ್ನೆ ಚಿಂತನೆ ನಡೆಸಿದಾಗ ಸನ್ನಿಧಾನದಲ್ಲಿ ವಿಚಿತ್ರ ಪವಾಡಗಳು ಕಂಡು ಬರುತ್ತಿದ್ದು, ಸ್ಥಳದಲ್ಲಿಯೇ ಸೂಕ್ಷ್ಮ ಪ್ರಶ್ನೆ ಚಿಂತನೆ ನಡೆಸುವಂತೆ ಸೂಚಿಸಿದ್ದಾರೆ. ಈ ಕಾರಣದಿಂದ ಕಮಿಟಿಯವರು ಪ್ರಶ್ನೆ ಚಿಂತನೆಗೆ ದಿನ ನಿಗದಿಗೊಳಿಸಿದ್ದಾರೆ. ಇಲ್ಲಿಯ ಕೊರಗಜ್ಜನ ಕ್ಷೇತ್ರಕ್ಕೆ ಸುಮಾರು 40 ವರ್ಷಗಳ ಇತಿಹಾಸವಿದ್ದು, ಇದು ಕಾರ್ಣಿಕ ಕ್ಷೇತ್ರವಾಗಿದೆ. ಸುಳ್ಯ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 15 ಕಿ.ಮೀ. ಸಾಗಿದರೆ ರಾಜರಾಂಪುರ ಕೊರಗಜ್ಜ ಕ್ಷೇತ್ರ ಬಲಭಾಗದಲ್ಲಿ ಕಾಣಸಿಗುತ್ತದೆ. ಇಲ್ಲಿಗೆ ವಿಶೇಷ ನೇಮೋತ್ಸವ ಇತರೆ ವಿಶೇಷ ಪರ್ವ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೈವದ ದರ್ಶನ ಪಡೆದುಕೊಂಡು ಹೋಗುತ್ತಾರೆ. ಈ ಕಾರ್ಣಿಕ ಕೊರಗಜ್ಜನ ಪವಾಡವನ್ನು ಸಾವಿರಾರು ಜನರು ಕೊಂಡಾಡುತ್ತಿದ್ದು, ಇದೀಗ ಈ ಸಂಗತಿಗಳು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿವೆ.

Previous Post

ಕೂದಲು ಉದುರುವ ಸಮಸ್ಯೆಯೇ..? ಹಾಗಾದರೇ ಈ ಮನೆ ಮದ್ದು ಬಳಸಿ ನೋಡಿ

Next Post

ಕೇರಳ ವಿಧಾನಸಭಾ ಚುನಾವಣೆ : ಮತ ಪ್ರಚಾರ ಕಾರ್ಯದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು

OtherNews

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!
ಸುಳ್ಯ

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಸುಳ್ಯ

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!
ಸುಳ್ಯ

ಪ್ರೇಮಿಯ ಕೃತ್ಯದಿಂದ ನಿಂತ ಮದುವೆ: ಯುವತಿ ಆತ್ಮಹತ್ಯೆ..!!

April 13, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.