Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕಳೆದ 23 ವರ್ಷಗಳಿಂದ ಕೋಡಿಂಬಾಡಿಯ ಪರನೀರು ನಿವಾಸಿಗಳಿಂದ ರಸ್ತೆಗಾಗಿ ಹಕ್ಕೋತ್ತಾಯ – ಪುತ್ತೂರು ಸಹಾಯಕ ಆಯುಕ್ತರಿಂದ ಸ್ಥಳ ಪರಿಶೀಲನೆ

June 10, 2022
in ಪುತ್ತೂರು
0
ಕಳೆದ 23 ವರ್ಷಗಳಿಂದ ಕೋಡಿಂಬಾಡಿಯ ಪರನೀರು ನಿವಾಸಿಗಳಿಂದ ರಸ್ತೆಗಾಗಿ ಹಕ್ಕೋತ್ತಾಯ –   ಪುತ್ತೂರು ಸಹಾಯಕ ಆಯುಕ್ತರಿಂದ ಸ್ಥಳ ಪರಿಶೀಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕೋಡಿಂಬಾಡಿ ಗ್ರಾಮದ ಪರನೀರು ನಿವಾಸಿಗಳಾದ ಸುಮಾರು 14 ಕುಟುಂಬಗಳು ಕಳೆದ 23 ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ರಸ್ತೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದು ಇದರ ಸ್ಥಳ ಪರಿಶೀಲನೆಗಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ಜೂ 10 ರಂದು ಭೇಟಿ ನೀಡಿದರು.

Advertisement
Advertisement
Advertisement

ಡೆಕ್ಕಾಜೆ ಎಂಬಲ್ಲಿಂದ ಪರನೀರು ಎಂಬಲ್ಲಿ ಸುಮಾರು 14 ಕುಟುಂಬಗಳ ತೋಟ ಹಾಗೂ ಜಮೀನಿದ್ದು ನಾಲ್ಕು ಕುಟಂಬಗಳು ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಈ ಮನೆಗಳಿಗೆ ವಾಹನ ಸಂಚಾರಿಸುವ ರಸ್ತೆಯಿಲ್ಲ . ಹೀಗಾಗಿ ಕೋಡಿಂಬಾಡಿ ಗ್ರಾಮದ ಡೆಕ್ಕಾಜೆಯಿಂದ ಸರಕಾರಿ ಜಮೀನಿನಲ್ಲಿ ರಸ್ತೆ ನೀಡಬೇಕೆಂದು ಕೋರಿ ಇವರು ಸರಕಾರದ ವಿವಿಧ ಇಲಾಖೆಗಳಿಗೆ ಬೇಡಿಕೆ ಸಲ್ಲಿಸಿದ್ದರು. 1999 ರಿಂದ ಈ ವಿವಾದ ಚಾಲ್ತಿಯಲ್ಲಿದೆ. ಈ ಕುಟುಂಬಗಳು ಬೇಡಿಕೆ ಸಲ್ಲಿಸಿರುವ ರಸ್ತೆಯು ಜಮೀನು ತನ್ನ ಕುಮ್ಕಿ ಜಮೀನು( ಸರ್ವೆ ನಂಬ್ರ 74) ಹಾಗೂ ಆದರಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ಧೇನೆ ಎಂಬ ಆಕ್ಷೇಪಣೆಯನ್ನು ಸ್ಥಳೀಯ ಡೆಕ್ಕಾಜೆ ನಿವಾಸಿ ವೀರಪ್ಪ ಪೂಜಾರಿ ಸಲ್ಲಿಸಿದ್ದು ಹೀಗಾಗಿ ಈ ರಸ್ತೆ ಬೇಡಿಕೆಯು ನೆನೆಗುದಿಗೆ ಬಿದ್ದಿತ್ತು.

ಸ್ಥಳವನ್ನು ಪುತ್ತೂರು ಸಹಾಯಕ ಆಯುಕ್ತರು, ತಹಸೀಲ್ದಾರ್ ರಮೇಶ್ ಬಾಬು ಅವರು ಜಂಟಿಯಾಗಿ ಪರಿಶೀಲನೆ ನಡೆಸಿದರು. ಆದರೇ ಈ ವೇಳೆ ರಸ್ತೆಗೆ ಜಾಗ ನೀಡಲು ವೀರಪ್ಪ ಪೂಜಾರಿಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆದರೇ ಎಸಿಯವರು ಸುಮಾರು 500 ಮೀ ದೂರ ಕ್ರಮಿಸಿ ಜಾಗ ಪರಿಶೀಲನೆ ನಡೆಸಿದರು. ಬಳಿಕ ಅವರು “ ಸದ್ಯ ಈ ರಸ್ತೆಗೆ ಸಂಬಂಧಪಟ್ಟ ಕಡತ ತಹಶೀಲ್ದಾರ್ ಕಚೇರಿಯಲ್ಲಿದ್ದು , ಅವರು ಅದಕ್ಕೆ ಸಂಬಂಧಿಸಿದಂತೆ ಕಾನೂನಿನಂತೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಅಲ್ಲದೇ ರಸ್ತೆಗೆ ಜಾಗ ದೊರಕಿಸಿಕೊಡುವ ಬಗ್ಗೆ ಸರ್ವೆ ನಡೆಸುವಂತೆಯೂ ಅವರು ತಹಶೀಲ್ದಾರ್ ಅವರಿಗೆ ಸೂಚಿಸಿದರು. ಅಲ್ಲದೇ,ಈ ಜಮೀನು ಮಾತ್ರವಲ್ಲದೇ ಈ ಕುಟುಂಬಗಳಿಗೆ ರಸ್ತೆ ನಿರ್ಮಿಸಲು ಬೇರೆ ಕಡೆಯಿಂದ ಆಯ್ಕೆಗಳಿದ್ದರೇ ಅದನ್ನು ಪರಿಶೀಲನೆ ನಡೆಸಬೇಕು. ಅಲ್ಲಿ ಆ ಜಾಗಕ್ಕೆ ಸಂಬಂಧಪಟ್ಟವರ ಒಪ್ಪಿಗೆ ಪಡೆದು ರಸ್ತೆಗೆ ಅಗತ್ಯ ಜಾಗ ಗುರುತು ಮಾಡಿ ಕೊಡಿ ಎಂದು ತಹಶೀಲ್ದಾರ್ ಗೆ ಸ್ಥಳದಲ್ಲಿಯೇ ಸೂಚಿಸಿದರು.

Advertisement
Advertisement


ರಸ್ತೆಗಾಗಿ ಮನವಿ ಸಲ್ಲಿಸಿದ ಕುಟುಂಬದವರಿಗೆ ಹಾಗೂ ರಸ್ತೆಗೆ ಆಕ್ಷೇಪಣೆ ಸಲ್ಲಿಸಿದ ಕುಟುಂಬಸ್ಥರಿಗೆ ಹಿತವಚನ ಹೇಳಿದ ಸಹಾಯಕ ಆಯುಕ್ತರು ಇಂತಹ ಸಣ್ಣ ತಕರಾರುಗಳನ್ನು ನಿಮ್ಮ ನಿಮ್ಮಲೆ ಮುಗಿಸಬಹುದು. ಕೋರ್ಟು ಕಟ್ಲೆ ಅಂತಾ ಹೋಗಿ ಸಮಯ ಹಾಗೂ ಹಣ ಹಾಳು ಮಾಡಬೇಡಿ ಎಂದು ಹೇಳಿದರು . ಅಲ್ಲದೇ ವಾರ ಅಥಾವ 10 ದಿವಸದೊಳಗೆ ತಮ್ಮ ತಮ್ಮಲೇ ವಿವಾದ ಇತ್ಯರ್ಥಪಡಿಸಿಕೊಳ್ಳಿ. ಇಲ್ಲದೇ ಹೋದರೆ ಬಳಿಕ ತಹಶೀಲ್ದಾರ್ ಕಾನೂನಿ ಅನ್ವಯ ಏನು ಮಾಡಬೇಕು ಅದನ್ನು ಮಾಡುತ್ತಾರೆ ಎಂದು ತಿಳಿಸಿದರು.

ಈ ಸಂದರ್ಭ ಉಪ ತಹಶೀಲ್ದಾರ್ ಚೆನ್ನಪ್ಪ ಗೌಡ, ವಿಎ ಶರಣ್ಯ, ರೈತ ಸಂಘದ ಮುಖಂಡ ರೂಪೇಶ್ ರೈ ಅಲಿಮಾರು ಗ್ರಾ. ಪಂ ಸದಸ್ಯರುಗಳಾದ ಜಯಪ್ರಕಾಶ್ ಬದಿನಾರು, ಜಗನ್ನಾಥ ಶೆಟ್ಟಿ ನಡುಮನೆ, ಗ್ರಾ. ಪಂ. ಮಾಜಿ ಅಧ್ಯಕ್ಷರಾದ ಮುರಳೀಧರ ರೈ ಮಠಂತಬೆಟ್ಟು ಸ್ಥಳೀಯ ನಿವಾಸಿಗಳಾದ ಪದ್ಮಪ್ಪ ಪೂಜಾರಿ, ಪದ್ಮನಾಭ ಆಚಾರ್ಯ, ಶೀನಪ್ಪ ಪೂಜಾರಿ,ಶಾಶ್ವತ್ ಸಾಲಿಯಾನ್ ಹಾಗೂ ವೀರಪ್ಪ ಪೂಜಾರಿ ಡೆಕ್ಕಾಜೆ ಮತ್ತಿತರರು ಉಪಸ್ಥಿತರಿದ್ದರು.
ಕೋಡಿಂಬಾಡಿ ವಲಯ ಕಾಂಗ್ರೇಸ್ ನೇತೃತ್ವದಲ್ಲಿ ಕೋಡಿಂಬಾಡಿ ಪಂಚಾಯತ್ ಅವರಣದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲೂ ಈ ರಸ್ತೆ ಬೇಡಿಕೆಯು ಸೇರಿತ್ತು. ಪ್ರತಿಭಟನೆಯ ಬಳಿಕ ಸಲ್ಲಿಸಿದ ಮನವಿಯಲ್ಲಿ ಪರನೀರು ಗ್ರಾಮಸ್ಥರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೋರಲಾಗಿತ್ತು. ಅದರ ಮುಂದಿನ ಬೆಳವಣಿಗೆಯಾಗಿ ಈ ರಸ್ತೆ ಪರಿಶೀಲನೆ ನಡೆದಿದೆ.

Advertisement
Previous Post

ಇಸ್ಲಾಂ ಬಗ್ಗೆ ಅವಹೇಳನಕಾರಿ ಭಾಷಣ ಆರೋಪ: ರಾಧಾಕೃಷ್ಣ ಅಡ್ಯಂತಾಯ ಸಹಿತ ಸಂಘಟಕರ ವಿರುದ್ಧ ಪ್ರಕರಣ ದಾಖಲು

Next Post

ಒಡ್ಯ: ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಮತ್ತು ಶಾಲಾ ತೋಟಕ್ಕೆ ಕಲ್ಪವೃಕ್ಷ ಕೊಡುಗೆ

OtherNews

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page