Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನಿಧನ

ಕರಾವಳಿಯ ರಾಜಕೀಯ ಚಾಣಾಕ್ಷ ಎ.ಜಿ. ಕೊಡ್ಗಿ ನಿಧನ..!!

June 13, 2022
in ನಿಧನ, ರಾಜ್ಯ
0
ಕರಾವಳಿಯ ರಾಜಕೀಯ ಚಾಣಾಕ್ಷ ಎ.ಜಿ. ಕೊಡ್ಗಿ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕುಂದಾಪುರ: ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement
Advertisement
Advertisement

ಕೃಷಿಕ ಕುಟುಂಬದಲ್ಲಿ 1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು ಸ್ವಾತಂತ್ರ್ಯ ಹೋರಾಟದ ಛಾಯೆಯಲ್ಲಿ ಬೆಳೆದವರು. ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರು. ಕಾನೂನು ಪದವಿ ಪಡೆದ ಕೊಡ್ಗಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕೆಲಸ ನಿರ್ವಹಿಸಿದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರು. ಸಹಕಾರಿ, ಕೃಷಿ, ರಾಜಕಾರಣದಲ್ಲಿ ಗುರುತಿಸಿಕೊಂಡ ಕೊಡ್ಗಿ ಒಂದೊಂದೇ ಮೆಟ್ಟಿಲೇರಿದರು.

ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾತಿ ಮೂಡಿಸಿರುವ ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ.

Advertisement
Previous Post

ಪುತ್ತೂರು: ಶಿವಳ್ಳಿ ಸಂಪದದ ರಜತ ಸಂಪದ ಬಿಡುಗಡೆ: ಶಿವಳ್ಳಿ ವಿಭೂಷಣ, ಶಿವಳ್ಳಿ ಪ್ರಶಸ್ತಿ, ಕೃಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಆದಿತ್ಯ ಕಲ್ಲೂರಾಯ ರವರಿಗೆ ‘ಶಿವಳ್ಳಿ ಶ್ರೀ’ ಪ್ರಶಸ್ತಿ

Next Post

ಮೋದಿ ಸರಕಾರ ಎಂಟು ವರ್ಷ ಪೂರೈಸಿದ ಸಂಭ್ರಮಾಚರಣೆ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಪ.ಪಂಗಡದ 120 ಸಾಧಕರಿಗೆ ಸನ್ಮಾನ

OtherNews

ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!
ನಿಧನ

ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

June 5, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!
Featured

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!
ನಿಧನ

ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!
Featured

ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

May 21, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!
Featured

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!
ಕ್ರೈಮ್

ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

May 17, 2026

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.