Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

‘ಪಕ್ಷದ ಚೌಕಟ್ಟಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸುವ ಹಕ್ಕು ಬ್ಲಾಕ್ ಅಧ್ಯಕ್ಷರಿಗೆ ಮಾತ್ರ’ ಅಲ್ಲದೆ ನಮಗೆ ಈ ಕಾರ್ಯಕ್ರಮದ ಮಾಹಿತಿಯನ್ನು ಕೊಟ್ಟಿಲ್ಲ – ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಗೌಡ

June 14, 2022
in ಪುತ್ತೂರು, ರಾಜಕೀಯ
0
‘ಪಕ್ಷದ ಚೌಕಟ್ಟಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸುವ ಹಕ್ಕು ಬ್ಲಾಕ್ ಅಧ್ಯಕ್ಷರಿಗೆ ಮಾತ್ರ’ ಅಲ್ಲದೆ ನಮಗೆ ಈ ಕಾರ್ಯಕ್ರಮದ ಮಾಹಿತಿಯನ್ನು ಕೊಟ್ಟಿಲ್ಲ – ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಗೌಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಆರ್ಯಾಪು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ, ನಾಯಕರ ಮತ್ತು ಕಾರ್ಯಕರ್ತರ ಸಭೆಯನ್ನು ನಡೆಸಲು ಯೂತ್ ಕಾಂಗ್ರೆಸ್ ಗೆ ಅವಕಾಶ ಇಲ್ಲ, ಒಂದು ವೇಳೆ ಇಂತಹ ಕಾರ್ಯಕ್ರಮ ನಡೆಸಿದರೆ ಇದು ಪಕ್ಷದ ಚೌಕಟ್ಟಿನಿಂದ ಹೊರಗೆ ಮಾಡಿದಂತಾಗುತ್ತದೆ ಇದಕ್ಕೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷನಾಗಿ ನನ್ನ ಮತ್ತು ಅನೇಕ ಪುತ್ತೂರು ಬ್ಲಾಕ್ ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಸಮ್ಮತಿ ಇಲ್ಲ ಎಂದು ಯೂತ್ ಕಾಂಗ್ರೆಸ್ ನ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಕೆಮ್ಮಾರ ತಿಳಿಸಿದ್ದಾರೆ.

Advertisement
Advertisement

ಹಿರಿಯರ ಮತ್ತು ಕಿರಿಯರ ನಡುವಿನ ಕೈ ಗೊಂದಲ ಎಂಬ ಮಾತುಗಳು ಕೇಳಿ ಬಂದಿದೆ ಇದು ಸತ್ಯಕ್ಕೆ ದೂರವಾದ ಮಾತಾಗಿದೆ. ಪುತ್ತೂರು ಯೂತ್ ಕಾಂಗ್ರೆಸ್ ನ ಪದಾಧಿಕಾರಿಗಳು ಮಾಜಿ ಶಾಸಕರಾದ ಶಕುಂತಳಾ‌ ಶೆಟ್ಟಿ ಮತ್ತು ಬ್ಲಾಕ್ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ ಯವರ ಜೊತೆ ಸೇರಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದೇವೆ. ಯುವಕರು ಪುತ್ತೂರು ಬ್ಲಾಕ್ ಕಾಂಗ್ರೆಸ್ ನೊಂದಿಗೆ ಇದ್ದಾರೆ, ಹಿರಿಯರ ಮತ್ತು ಕಿರಿಯರ ನಡುವಿನ ಗೊಂದಲ ಎಂಬುದು ಪುತ್ತೂರು ಬ್ಲಾಕ್ ನಲ್ಲಿ ಇಲ್ಲ ಎಂದು ಅವರು ಹೇಳಿದ್ದಾರೆ.

ಯೂತ್ ಅಧ್ಯಕ್ಷರು ನಮ್ಮಲ್ಲಿ ಯಾರಲ್ಲಿಯೂ ಈ ಬಗ್ಗೆ ಚರ್ಚಿಸಲಿಲ್ಲ, ಕಾಂಗ್ರೆಸ್ ಪಕ್ಷದ ಚೌಕಟ್ಟಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸುವ ಹಕ್ಕು ಬ್ಲಾಕ್ ಅಧ್ಯಕ್ಷರನ್ನು ಹೊರತು ಪಡಿಸಿದರೆ ಯೂತ್ ನವರಿಗೆ ಯಾರಿಗೂ ಇಲ್ಲ., ಯೂತ್ ನವರ ಕಾರ್ಯಕ್ರಮ ನಡೆಸಬಹುದಾಗಿದೆ ಹೊರತು ಜನಪ್ರತಿನಿಧಿಗಳ ಕಾರ್ಯಕ್ರಮ ಮಾಡುವ ಹಕ್ಕು ಪಕ್ಷದಲ್ಲಿ ಇಲ್ಲ.

Advertisement

ಬ್ಲಾಕ್ ವತಿಯಿಂದ ಯೂತ್ ಅಧ್ಯಕ್ಷರಿಗೆ ಹಲವಾರು ಕಾರ್ಯಕ್ರಮ ನಡೆಸುವ ಅವಕಾಶ ನೀಡಿದ್ದು, ಆ ಕಾರ್ಯಕ್ರಮಗಳನ್ನು ನಿರ್ವಹಿಸದೆ ತಮ್ಮಷ್ಟಕ್ಕೆ ತಾವೇ ಸ್ವಪಕ್ಷೀಯ ನಿರ್ಧಾರ ತೆಗೆದುಕೊಂಡು ಪಕ್ಷದ ಯಾವುದೇ ಮುಖ್ಯಸ್ಥರ ಗಮನಕ್ಕೆ ತರದೆ ಅವರಷ್ಟೇ ಕಾರ್ಯಕ್ರಮ ಮಾಡುವ ನಿರ್ಣಯ ತೆಗೆದುಕೊಂಡು ಕೊಂಡಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಯಾವುದೇ ಬೆಂಬಲವಿಲ್ಲ ಯಾಕೆಂದರೆ ನಮಗೆ ಪಕ್ಷದ ನಿರ್ಧಾರವೇ ಅಂತಿಮವಾಗಿದೆ ಎಂದರು.

ಯೂತ್ ಮಟ್ಟದಲ್ಲಿ ಯಾವುದೇ ಕಾರ್ಯಕ್ರಮ ಬೇಕಾದರೂ ಮಾಡಲಿ ಆದರೇ ಜನಪ್ರತಿನಿಧಿಗಳ ಸಭೆ ಕರೆಯಬೇಕಾದರೆ ಪಕ್ಷದ ಅಧ್ಯಕ್ಷರ ಬಳಿ ಸಮಾಲೋಚನೆ ನಡೆಸಿ ನಂತರ ಮುಂದುವರೆಯಬೇಕಾಗಿದೆ. ನಮ್ಮಲ್ಲಿ ಈ ಕಾರ್ಯಕ್ರಮದ ಬಗ್ಗೆ ಯಾವುದೇ ರೀತಿಯ ಚರ್ಚೆಯನ್ನು ಮಾಡಲಿಲ್ಲ, ಅಷ್ಟೇ ಅಲ್ಲದೇ ಫೋನ್ ಮೂಲಕವೂ ಈ ಬಗ್ಗೆ ಯಾವುದೇ ವಿಷಯವನ್ನು ನಮ್ಮಲ್ಲಿ ತಿಳಿಸಲಿಲ್ಲ, ಒಂದು ಸಲವೂ ಸರಿಯಾಗಿ ಯೂತ್ ಸಭೆಯನ್ನು ನಡೆಸಲಿಲ್ಲ,ಬ್ಲಾಕ್ ಅಧ್ಯಕ್ಷರು ಹೇಳಿದ್ದರು ಎಲ್ಲರೂ ಒಟ್ಟಾಗಿ ಪಕ್ಷದ ಸಂಘಟನೆಯ ಬಗ್ಗೆ ಕಾರ್ಯಕ್ರಮ ಮಾಡುವುದರ ಬಗ್ಗೆ ಚರ್ಚೆ ನಡೆಸುವ ಎಂದು ಈ ಬಗ್ಗೆ ಯಾವುದೇ ಸ್ಪಂದನೆ ನೀಡಿದೆ ಅವರಷ್ಟಕ್ಕೆ ಅವರು ಕಾರ್ಯಕ್ರಮ ಮಾಡುವ ಬಗ್ಗೆ ಮುಂದುವರಿಯುತ್ತಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಪಕ್ಷದ ವತಿಯಿಂದ ಯಾವುದೇ ಬೆಂಬಲವಿಲ್ಲ ಎಂದು ಯೂತ್ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಬಾಲಕೃಷ್ಣ ಗೌಡ ಕೆಮ್ಮಾರ ತಿಳಿಸಿದ್ದಾರೆ.

Previous Post

ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

Next Post

ಮುಸ್ಲಿಂ ಯುವಕನ ಎದೆಮೇಲೆ ‘ಯೋಗಿ’ ಹಚ್ಚೆ: ‘ಯೋಗಿ’ ನನ್ನ ಮಾದರಿ ವ್ಯಕ್ತಿ ಎಂದ ಯಮೀನ್

OtherNews

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!
Featured

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.