Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಮಾಣಿ: ಗ್ರಾ.ಪಂಚಾಯತ್ ನಲ್ಲಿ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

June 17, 2022
in ಬಂಟ್ವಾಳ
0
ಮಾಣಿ: ಗ್ರಾ.ಪಂಚಾಯತ್ ನಲ್ಲಿ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಾಣಿ: ಗ್ರಾಮದ ಜನರ ಜೊತೆಗಿನ ನಿರಂತರವಾದ ಸಂಪರ್ಕದಿಂದ ಪಂಚಾಯತ್ ಆಡಳಿತ ವ್ಯವಸ್ಥೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಯಿತು. ಜನರ ಬೇಡಿಕೆಯನ್ನು ಈಡೇರಿಸುವುದು ಮತ್ತು ಗ್ರಾಮದ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

Advertisement
Advertisement
Advertisement

ಮಾಣಿ ಗ್ರಾಮ ಪಂಚಾಯತ್ತಿನ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಮ್ಮ ಆಡಳಿತಾವಧಿಯ ಆರಂಭದಿಂದಲೇ ಪಾರದರ್ಶಕವಾದ ಆಡಳಿತವನ್ನು ನೀಡಬೇಕು ಎನ್ನುವ ದೃಷ್ಟಿಯಿಂದ ಚಿಂತಿಸಿ, ಎಲ್ಲ ಸದಸ್ಯರ ಮತ್ತು ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯವರ ಸಹಕಾರವನ್ನು ಪಡೆದು, ಅವರವರ ಜವಾಬ್ದಾರಿಯ ನಿರ್ವಹಣೆಗೆ ಮಾರ್ಗದರ್ಶನವನ್ನು ಮಾಡಿ, ತಂಡವಾಗಿ ಕೆಲಸ ಮಾಡುವಲ್ಲಿ ಯಶಸ್ಸನ್ನು ಸಾಧಿಸಲಾಗಿದೆ.

Advertisement

ಪಂಚಾಯತ್ ನಲ್ಲಿ ಸಾರ್ವಜನಿಕವಾಗಿ ದುಡ್ಡು ಖರ್ಚು ಮಾಡಬೇಕಾದರೆ, ಆದಾಯದ ಮೂಲವನ್ನು ಹೆಚ್ಚಿಸುವ ಬಗ್ಗೆ ಗಮನಹರಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಮನೆತೆರಿಗೆ, ಕಟ್ಟಡ ತೆರಿಗೆ, ವ್ಯಾಪಾರ ಪರವಾನಿಗೆ, ನೀರಿನ ಶುಲ್ಕ ಇತ್ಯಾದಿಗಳನ್ನು ಪರಿಷ್ಕರಿಸಲಾಗಿದೆ ಮತ್ತು ಜನರು ಕೂಡಾ ಸಹಕಾರವನ್ನು ನೀಡುತ್ತಿದ್ದಾರೆ. ಹಿಂದೂ ರುದ್ರಭೂಮಿಯ ಪುನರ್ನಿರ್ಮಾಣ, ವಾಣಿಜ್ಯ ಕಟ್ಟಡಗಳ ನಿರ್ಮಾಣ, ದಾರಿದೀಪ, ಕುಡಿಯುವ ನೀರಿನ ಸೌಲಭ್ಯ, ಸರ್ಕಾರಿ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ ಇವೆಲ್ಲವುಗಳು ಸುಸೂತ್ರವಾಗಿ ನೆರವೇರುತ್ತಿದೆ. ಕಸವಿಲೇವಾರಿ ಮತ್ತು ನೈರ್ಮಲ್ಯಕ್ಕೆ ವಿಶೇಷ ಮುತುವರ್ಜಿಯಿಂದ ತೊಡಗಿಕೊಂಡು, ಅದನ್ನು ಸವಾಲಾಗಿ ಸ್ವೀಕರಿಸಿ, ಕಳೆದ ಗಾಂಧಿಜಯಂತಿಯ ವಿಶೇಷ ದಿನದಂದು ಚಾಲನೆಯನ್ನು ನೀಡಿ, ಅಂಗಡಿಗಳಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವುದರಲ್ಲಿಯೂ ಯಶಸ್ವಿಯಾಗಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಮನೆಮನೆಯಿಂದಲೂ ತ್ಯಾಜ್ಯ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ.

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಗ್ರಾಮದಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ವಿಶೇಷವಾಗಿ ತೋಟಗಾರಿಕೆ, ಇಂಗುಗುಂಡಿ, ಬಾವಿ, ದನದ ಕೊಟ್ಟಿಗೆ, ಕೋಳಿ ಗೂಡು, ಕೊಳವೆ ಬಾವಿಗಳ ಪುನಶ್ಚೇತನ, ತೋಡಿನ ಹೂಳೆತ್ತುವುದು ಇತ್ಯಾದಿಗಳಿಗೆ ಒತ್ತು ನೀಡಲಾಗುತ್ತಿದೆ. ಜನರು ಇದರ ಸದುಪಯೋಗವನ್ನು ಪಡೆದುಕೂಳ್ಳಬೇಕು. ಒಟ್ಟಿನಲ್ಲಿ ಜನರಿಗಾಗಿಯೇ ಇರುವ ಸ್ಥಳೀಯಾಡಳಿತದಿಂದ ಸಿಗಬಹುದಾದ ಮಾಹಿತಿ ಮತ್ತು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಮತ್ತು ಉತ್ತಮ ಆಡಳಿತಕ್ಕಾಗಿ ಜನರು ನಮ್ಮ ಜೊತೆ ಕೈಜೋಡಿಸಬೇಕು ಎಂದು ಅವರು ಹೇಳಿದರು.

ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ದಿನೇಶ್ ರವರು ಮಾತನಾಡಿ, ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಮಾಣಿ ಗ್ರಾಮ ಪಂಚಾಯತ್ತಿನ ಆಡಳಿತ ವೈಖರಿಯೇ ಉತ್ತಮ ಉದಾಹರಣೆ. ಗ್ರಾಮ ಸಭೆಗಳಲ್ಲಿ ಸಿಗುವ ಮಾಹಿತಿಯನ್ನು ಗ್ರಾಮಸ್ಥರು ಪಡೆದುಕೊಂಡು, ಅವುಗಳನ್ನು ಸಮಗ್ರವಾಗಿ ತಿಳಿದುಕೊಳ್ಳುವ ಜೊತೆಗೆ ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳನ್ನೂ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿವಿಧ ಇಲಾಖೆಗಳಿಂದ ಆಗಮಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಹಲವು ಮಾಹಿತಿಗಳನ್ನು ನೀಡಿದರು. ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮಸ್ಥರು ಹಲವು ಸಲಹೆ ಸೂಚನೆಗಳನ್ನು ನೀಡಿದರು ಮತ್ತು ಪಂಚಾಯತ್ ಆಡಳಿತದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಕಳೆದ ಅವಧಿಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ವಂದಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

Previous Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022 ಮತ್ತು ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಆವಿಷ್ಕಾರ್-2022

Next Post

ಸ್ಯಾಂಡಲ್​ವುಡ್ ನಟಿ ಪಾಲಿಗೆ ವಿಲನ್ ಆದ ವೈದ್ಯೆ: ಹಾಳಾಗೋಯ್ತು ಗೊಂಬೆಯಂತಿದ್ದ ಮುಖ..!!

OtherNews

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!
ಬಂಟ್ವಾಳ

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!
ಬಂಟ್ವಾಳ

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!
ಬಂಟ್ವಾಳ

ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

June 23, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!
ಬಂಟ್ವಾಳ

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

June 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.