Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ವೈದ್ಯರ ದಿನಾಚರಣೆ ಪ್ರಶಸ್ತಿ-2022 ಪ್ರಕಟ:ಪುತ್ತೂರಿನ IMA ಬ್ರಾಂಚ್ ಇತಿಹಾಸದಲ್ಲಿ ಮೊದಲ ಬಾರಿ ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರಿಗೆ ಪ್ರತಿಷ್ಠಿತ ‘ಐ.ಎಮ್.ಎ. ಕೆ.ಎಸ್.ಬಿ.ಡಾಕ್ಟರ್ಸ್ ಡೇ’ ಪ್ರಶಸ್ತಿ

June 26, 2022
in Featured, ಪುತ್ತೂರು, ರಾಜ್ಯ
0
ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ವೈದ್ಯರ ದಿನಾಚರಣೆ ಪ್ರಶಸ್ತಿ-2022 ಪ್ರಕಟ:ಪುತ್ತೂರಿನ IMA ಬ್ರಾಂಚ್ ಇತಿಹಾಸದಲ್ಲಿ ಮೊದಲ ಬಾರಿ ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರಿಗೆ ಪ್ರತಿಷ್ಠಿತ ‘ಐ.ಎಮ್.ಎ. ಕೆ.ಎಸ್.ಬಿ.ಡಾಕ್ಟರ್ಸ್ ಡೇ’ ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಸಿದ್ಧ ವೈದ್ಯರಾದ ಡಾ. ಪ್ರಸಾದ್ ಎಮ್ ಕೆ ಭಂಡಾರಿಯವರಿಗೆ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(IMA) ವತಿಯಿಂದ ವೈದ್ಯರ ದಿನದ ಪ್ರಶಸ್ತಿ ಒಲಿದು ಬಂದಿದೆ.

Advertisement
Advertisement
Advertisement

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ ನಿಂದ ಪ್ರತಿ ವರ್ಷ ಕೆಲವೇ ಕೆಲವು ವೈದ್ಯರಿಗೆ ಕೊಡುವ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಅವಾರ್ಡ್’ ಈ ಬಾರಿ ಪುತ್ತೂರಿನ ಖ್ಯಾತ ವೈದ್ಯರಾದ ಡಾ. ಪ್ರಸಾದ್ ಭಂಡಾರಿ ರವರಿಗೆ ಒಲಿದಿದೆ.

ಅವಾರ್ಡ್ ಸಬ್ ಕಮಿಟಿ ಆಫ್ ಐಎಮ್ ಎ ಕರ್ನಾಟಕ ಸ್ಟೇಟ್ ಬ್ರಾಂಚ್ ರವರು ಡಾ. ಪ್ರಸಾದ್ ಭಂಡಾರಿಯವರ ಐಎಮ್ ಎ ಯ ಕಾರ್ಯಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ತೊಡಗಿಸಿಕೊಂಡಿರುವ ಬಗ್ಗೆ, ಉತ್ತಮ ವೈದ್ಯಕೀಯ ಸೇವೆಗಳಿಗಾಗಿ ಅದೇ ರೀತಿ ಅವರ ಸಮಾಜಮುಖೀ ಕೆಲಸಗಳಿಗಾಗಿ ಈ ಪ್ರಶಸ್ತಿಗೆ ಆಯ್ದುಕೊಂಡಿದ್ದಾರೆ.

Advertisement
Advertisement

ಡಾ. ಪ್ರಸಾದ್ ಭಂಡಾರಿಯವರು ಈ ಪ್ರಶಸ್ತಿಯನ್ನು ವೈದ್ಯರ ದಿನವಾದ ಜು.1 ರಂದು ಡಾ. ಬಸವ ರಾಜೇಂದ್ರ ಆಡಿಟೋರಿಯಂ (ಬಿಎಂಸಿ ಅಲುಮ್ನಿಂ ಅಸೋಸಿಯೇಷನ್ ​​ಕಟ್ಟಡ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಕ್ಯಾಂಪಸ್, ಕೆ.ಆರ್. ರಸ್ತೆ,) ಬೆಂಗಳೂರಿನಲ್ಲಿ ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾಯಾಧೀಶ ಎನ್ ಸಂತೋಷ್ ಹೆಗ್ಡೆಯವರಿಂದ ಪಡೆಯಲಿದ್ದಾರೆ.

ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ (IMA) ವತಿಯಿಂದ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ’ ಪ್ರಶಸ್ತಿಯನ್ನು ಪ್ರತಿವರ್ಷ ಆಯ್ದ ಕೆಲ ವೈದ್ಯರಿಗೆ ನೀಡುತ್ತಿದ್ದು, ಅದೇ ರೀತಿ ಈ ಬಾರಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಾದ ಆದರ್ಶ ಆಸ್ಪತ್ರೆಯ ವೈದ್ಯರಾದ ಡಾ. ಪ್ರಸಾದ್ ಭಂಡಾರಿ ರವರಿಗೆ ದೊರಕಿದೆ.

ಪುತ್ತೂರು IMA ಬ್ರಾಂಚ್ ಇತಿಹಾಸದಲ್ಲಿ ಮೊದಲ ಬಾರಿ:

ಪುತ್ತೂರು ವೈದ್ಯಕೀಯ ಸಂಘದ ಇತಿಹಾಸದಲ್ಲಿ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ’ ಪ್ರಶಸ್ತಿಯನ್ನು ಮೊದಲ ಬಾರಿಗೆ ಪಡೆದ ವೈದ್ಯರೆಂದರೆ ಅದು ಡಾ. ಪ್ರಸಾದ್ ಭಂಡಾರಿ ಯವರಾಗಿದ್ದು, ಪುತ್ತೂರಿನ ಹೆಮ್ಮೆಯ ವೈದ್ಯರಾಗಿರುವ ಡಾ. ಪ್ರಸಾದ್ ಭಂಡಾರಿಯವರಿಗೆ IMA-KSB Doctors Day Award ನ ಈ ಪ್ರಶಸ್ತಿ ಒಲಿದಿರುವುದು ತುಂಬಾ ಸಂತೋಷದ ವಿಷಯವಾಗಿದ್ದು, Puttur IMA ವತಿಯಿಂದ ಡಾ. ಪ್ರಸಾದ್ ಭಂಡಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement
Advertisement
Previous Post

ಮಾಣಿ: ಉಚಿತ ವೈದ್ಯಕೀಯ, ದಂತ ಹಾಗೂ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Next Post

ಉಪ್ಪಿನಂಗಡಿ: ಹೃದಯಾಘಾತದಿಂದಾಗಿ ನೆಕ್ಕಿಲಾಡಿ ಪಿಡಿಓ ಕುಮಾರಯ್ಯ ನಿಧನ

OtherNews

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!
Featured

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!
ಧಾರ್ಮಿಕ

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!
Featured

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!
ಪುತ್ತೂರು

ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page