Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಉದ್ಘಾಟನೆ

(ಜೂ.30) ರೈ ಎಸ್ಟೇಟ್ಸ್ ಅಂಡ್ ಬಿಲ್ಡರ್ಸ್ ಪ್ರೈವೇಟ್ ಲಿಮಿಟೆಡ್ ನ ‘ಆರ್ ಇಬಿ ಗ್ರ್ಯಾಂಡ್ ವ್ಯೂ’ ವಸತಿ ಸಮುಚ್ಛಯದ ಶಿಲಾನ್ಯಾಸ

June 29, 2022
in ಉದ್ಘಾಟನೆ, ಪುತ್ತೂರು, ಮಂಗಳೂರು
0
(ಜೂ.30) ರೈ ಎಸ್ಟೇಟ್ಸ್ ಅಂಡ್ ಬಿಲ್ಡರ್ಸ್ ಪ್ರೈವೇಟ್ ಲಿಮಿಟೆಡ್ ನ ‘ಆರ್ ಇಬಿ ಗ್ರ್ಯಾಂಡ್ ವ್ಯೂ’ ವಸತಿ ಸಮುಚ್ಛಯದ ಶಿಲಾನ್ಯಾಸ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕಳೆದ 23 ವರ್ಷಗಳಿಂದ ವಸತಿ ಹಾಗೂ ವಾಣಿಜ್ಯ ಸಮುಚ್ಛಯಗಳ ನಿರ್ಮಾಣ ಕ್ಷೇತ್ರದಲ್ಲಿ ಮುಂಚೂಣಿಯ ಸಂಸ್ಥೆಗಳಲ್ಲೊಂದಾಗಿರುವ ‘ರೈ ಎಸ್ಟೇಟ್ಸ್ ಆ್ಯಂಡ್ ಬಿಲ್ಡರ್ಸ್ ಪ್ರೈವೇಟ್ ಲಿಮಿಟೆಡ್’ ಮಂಗಳೂರಿನ ಏರ್‌ಪೋರ್ಟ್ ರಸ್ತೆಯ ಬೋಂದೆಲ್‌ನಲ್ಲಿ ನಿರ್ಮಿಸಲಿರುವ ‘ಆರ್‌ ಇಬಿ ಗ್ಯಾಂಡ್ ವ್ಯೂ ವಸತಿ’ ಸಮುಚ್ಛಯದ ಶಿಲಾನ್ಯಾಸ ಜೂ.30 ರಂದು ನಡೆಯಲಿದೆ.

Advertisement
Advertisement
Advertisement

ನುರಿತ ಆರ್ಕಿಟೆಕ್ಟ್‌ಗಳ ಕ್ರಿಯಾತ್ಮಕ ವಿನ್ಯಾಸಗಳ ಮೂಲಕ ವಿವಿಧ ರೀತಿಯ ಕಟ್ಟಡಗಳನ್ನು ಪರಿಚಯಿಸಿರುವ ರೈ ಎಸ್ಟೇಟ್ಸ್ ಆ್ಯಂಡ್ ಬಿಲ್ಡರ್ ಪ್ರೈವೇಟ್ ಲಿಮಿಟೆಡ್ ಇದೀಗ ವಿನೂತನ ಶೈಲಿಯ ವಸತಿ ಸಮುಚ್ಛಯವನ್ನು ನಿರ್ಮಿಸಲಿದೆ. ‘ಆರ್‌ಇಬಿ ಗ್ಯಾಂಡ್’ ವ್ಯೂ’ ವಸತಿ ಸಮುಚ್ಛಯ 2 ಬ್ಲಾಕ್‌ಗಳಲ್ಲಿ ನೆಲ ಅಂತಸ್ತು ಸೇರಿ 9 ಮಹಡಿಗಳನ್ನು ಒಳಗೊಂಡಿರುತ್ತವೆ.

ಈ ಸಮುಚ್ಚಯದಲ್ಲಿ IBHK ಯ 16, 2BHK ಯ -139, 3BHK ಯ -43, ಒಟ್ಟು 198 ಪ್ಲಾಟ್‌ಗಳು ಮತ್ತು 4 ಪೆಂಟ್‌ಹೌಸ್ ನಿರ್ಮಾಣಗೊಳ್ಳಲಿವೆ.

Advertisement

ರೈ ಎಸ್ಟೇಟ್ಸ್ ಆ್ಯಂಡ್ ಬಿಲ್ಡರ್ ಪ್ರೈವೇಟ್ ಲಿಮಿಟೆಡ್‌ನವರು ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೈಗೆಟಕುವ ದರದಲ್ಲಿ ಮನೆ ಖರೀದಿಸಲು ಹಲವು ರೀತಿಯ ರಿಯಾಯಿತಿಗಳನ್ನು ಕೊಡುತ್ತಿದ್ದಾರೆ. ಕೂಡಲೇ ಬುಕ್ಕಿಂಗ್ ಮಾಡಿದವರಿಗೆ IBHK – 555 St -Rs. 19 ಲಕ್ಷ, 2BHK 1010 Sft – Rs. 35 ಲಕ್ಷ, 3BHK – 135 St -Rs. 46 ಲಕ್ಷಕ್ಕೆ ಕೊಡುವುದಾಗಿ ತಿಳಿಸಿರುತ್ತಾರೆ.

ಅದೇ ರೀತಿ ಬುಕ್ಕಿಂಗ್ ದರ ರೂ. 1,00,000/- ಆಗಿರುತ್ತದೆ. ಸಾಲದ ವ್ಯವಸ್ಥೆ ಎಸ್.ಬಿ.ಐ. ಫೆಡರಲ್, ಕೆನರಾ ಬ್ಯಾಂಕ್‌ಗಳಿಂದ ಆಯೋಜಿಸಲಾಗಿರುತ್ತದೆ. ಎಲ್ಲಾ ಗ್ರಾಹಕರಿಗೆ 1% ಜಿಎಸ್‌ಟಿ ಅನ್ವಯಿಸಲಿದೆ.

250 ಕಾರುಗಳು ಹಾಗೂ ವಿಸಿಟರ್ಸ್ ಕಾರುಗಳಿಗೆ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಯೋಗ ಹಾಗೂ ಜಿಮ್‌ಗಾಗಿ 4500 ಚದರ ಅಡಿ ಮೀಸಲು ಮತ್ತು ಸುಸಜ್ಜಿತ ವಾಕಿಂಗ್ ಟ್ರಾಕ್, 3 ಆಟೋಮ್ಯಾಟಿಕ್ ಬ್ರಾಂಡೆಡ್ ಲಿಫ್ಟ್ ಸೌಲಭ್ಯ, ಸುಂದರವಾದ ಪ್ರಕೃತಿಯ ನೋಟ, ಸೀವ್ಯೂ, ಮಕ್ಕಳಿಗಾಗಿ ಪ್ಲೇ ಏರಿಯಾ ಮುಂತಾದ ಸೌಲಭ್ಯಗಳು ಇವೆ.

ರೈ ಎಸ್ಟೇಟ್ಸ್ ಆಂಡ್ ಬಿಲ್ಡರ್ಸ್ ಪ್ರೈವೇಟ್ ಲಿಮಿಟೆಡ್‌ ನವರು ಸಿ.ಎ ನಾಯಕ್‌ ಹಾಲ್‌ನ ಬಳಿ, ಆರ್‌ಇಬಿ ಕ್ರೌನ್, ಕದ್ರಿ ಕಂಬ್ಳ ರಸ್ತೆಯಲ್ಲಿರುವ ‘ಕಂಬ್ಲ ಹೈಟ್ಸ್’, ಕೊಟ್ಟಾರ ಚೌಕಿಯಲ್ಲಿ ‘ಆರ್‌ಐಬಿ ನೆಸ್ಟ್’, ಪುತ್ತೂರಿನಲ್ಲಿ ‘ಆರ್‌ ಇಬಿ ಎನ್ ಕ್ಲೇವ್ , ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ‘ರಾಧಾಕೃಷ್ಣ ನಗರ ಲೇಔಟ್’, ಪುತ್ತೂರಿನ ಸಾಮೆತ್ತಡ್ಕದಲ್ಲಿ ‘ಅಶೋಕನಗರ ಲೇಔಟ್, ಪಡೀಲ್‌ನಲ್ಲಿರುವ ಆರ್‌.ಇ.ಬಿ. ಗ್ಲೋಬಲ್ ವೇರ್ ಹೌಸ್ ಯಾರ್ಡ್, ತೊಕ್ಕೊಟ್ಟು ಮತ್ತು ಸುರತ್ಕಲ್‌ನಲ್ಲಿರುವ ‘ಆರ್‌ಐಬಿ ಕಾಂಪ್ಲೆಕ್ಸ್’ ವಿಶೇಷ ವಿನ್ಯಾಸದ ವಾಣಿಜ್ಯ ಹಾಗೂ ವಸತಿ ಸಮುಚ್ಚಯಗಳನ್ನು ಈಗಾಗಲೇ ಗ್ರಾಹಕರಿಗಾಗಿ
ಅರ್ಪಿಸಿದ್ದು, ಸುಮಾರು 3 ಸಾವಿರಕ್ಕೂ ಮಿಕ್ಕಿ ತೃಪ್ತಿಕರ ಗ್ರಾಹಕರನ್ನು ಹೊಂದಿದ್ದಾರೆ.

ಅಶೋಕ್ ಕುಮಾರ್ ರೈಯವರು ದೂರದೃಷ್ಟಿತ್ವ ಹಾಗೂ ಬದ್ಧತೆಗೆ ಪೂರಕವಾಗಿ ಹಲವು ವಿಶೇಷತೆಗಳೊಂದಿಗೆ ‘ಆರ್‌ಇಬಿ ಗ್ಯಾಂಡ್ ವ್ಯೂ’ ವಸತಿ ಸಮುಚ್ಛಯ ನಿರ್ಮಾಣಗೊಳ್ಳಲಿದೆ. 2017ರಲ್ಲಿ ರೈ ಎಸ್ಟೇಟ್‌ನ ಕಂಬ್ಲ ಹೈಟ್ಸ್ ‘ಏಷಿಯನ್ ಪೈಂಟ್’ನ ಆತ್ಯುತ್ತಮ ವಿನ್ಯಾಸದ ಕಟ್ಟಡ ಎಂಬ ಪ್ರಶಸ್ತಿಯನ್ನು ತನ್ನದಾಗಿರಿಸಿಕೊಂಡಿರುತ್ತದೆ. ಈ ಸಂಸ್ಥೆಯು ಗುಣಮಟ್ಟದ ನಿರ್ಮಾಣ, ಅತ್ಯಾಧುನಿಕ ಮತ್ತು ಆಕರ್ಷಕ ವಿನ್ಯಾಸ ಸರ್ವಸಜ್ಜಿತ ಸೌಲಭ್ಯಗಳೊಂದಿಗೆ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.

ರೈ ಎಸ್ಟೇಟ್ಸ್ ಆ್ಯಂಡ್ ಬಿಲ್ಡರ್‌ನವರು ಬೊಂದೇಲ್‌ನಲ್ಲಿರುವ ಸಮುಚ್ಚಯದಲ್ಲಿ ಗ್ರಾಹಕರಿಗೆ ವೀಕ್ಷಣೆ ಮಾಡುವ ಮತ್ತು ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರುತ್ತದೆ. ಬುಕ್ಕಿಂಗ್‌ಗಾಗಿ: 09449080969, 9740512969, ವೆಬ್‌ಸೈಟ್ www.raiestatesandbuilders.com

Previous Post

ವಿಟ್ಲ ಬಳಿ ಬಸ್ ತಂಗುದಾಣದಲ್ಲಿ ನಿಗೂಢ ರಕ್ತದೋಕುಳಿ: ಬೆಳ್ಳಂಬೆಳಗ್ಗೆ ಕಂಡು ಬಂದ ಭೀಕರ ದೃಶ್ಯ, ಭಯಭೀತರಾದ ಸಾರ್ವಜನಿಕರು.!! ವಿಟ್ಲ ಪೊಲೀಸರಿಂದ ಪರಿಶೀಲನೆ..!!!

Next Post

ವಿಟ್ಲ: ವಿಚಿತ್ರ ತಿರುವು ಪಡೆದ ವಿಟ್ಲ ಬಸ್ ನಿಲ್ದಾಣದಲ್ಲಿ ರಕ್ತ ಚೆಲ್ಲಿದ ಪ್ರಕರಣ: ವ್ಯಕ್ತಿಯ ಗುರುತು ಪತ್ತೆ- ಕುಡಿದು ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲು

OtherNews

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!
ಪುತ್ತೂರು

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ
ಪುತ್ತೂರು

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!
ಪುತ್ತೂರು

ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

June 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.