Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

July 5, 2022
in Featured, ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕೊಲೆಗೈದ ಘಟನೆ ಜು.4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ.

Advertisement
Advertisement

ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ.

ಕೊಲೆಗೈದ ಆರೋಪಿಗಳನ್ನು ಮಹಮ್ಮದ್ ನೌಫಲ್ ಮಾರಿಪಳ್ಳ, ಮಹಮ್ಮದ್ ನೌಸೀರ್ ಮಾರಿಪಳ್ಳ ಎಂದು ಗುರುತಿಸಲಾಗಿದೆ.

Advertisement

ಆಸೀಫ್ ಸ್ನೇಹಿತ ಮಹಮ್ಮದ್ ನೌಫಲ್ ನೀಡಿದ ದೂರಿನ ಮೇರೆಗೆ ಆರೋಪಿಗಳಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.

ನೌಫಲ್ ಮನೆಯಲ್ಲಿದ್ದ ವೇಳೆ ಆತನ ಗೆಳಯ ಆಸೀಫನು ಕರೆ ಮಾಡಿ ಶಾಂತಿಯಂಗಡಿ ಸ್ಟೋರ್ ಬಳಿ ಇದ್ದೇನೆ ಮಾರಿಪಳ್ಳ ಮಹಮ್ಮದ್ ನೌಫೆಲ್, ಮಹಮ್ಮದ್ ನೌಸೀರ ನನ್ನನ್ನು ಸ್ಕೂಟಿ ಜೊತೆಗೆ ತಡೆದು ಹೊಡೆಯಲು ಬಂದು ಧಮ್ಕಿ ಹಾಕುತ್ತಿದ್ದಾರೆ ಕೂಡಲೇ ಬರುವಂತೆ ಹೇಳಿದ್ದು, ಆಗ ನೌಫಲ್ ಆಸೀಫನ ತಮ್ಮ, ಅನ್ಸಾರ, ಗೆಳಯರಾದ ಕೌಶಿಕ್, ನಿಜಾಮುದ್ದೀನ ಸೇರಿಕೊಂಡು ಶಾಂತಿಯಂಗಡಿ ಸ್ಟೋರ್ ಬಳಿ ಮೋಟಾರ ಸೈಕಲ್ ನಲ್ಲಿ ಹೋಗಿದ್ದು, ಅಲ್ಲಿದ್ದ ಆಸೀಫ್ ನನ್ನು ನೌಫಲ್ ವಿಚಾರಿಸಿದಾಗ ಮಹಮ್ಮದ್ ನೌಫಲ್ ಮತ್ತು ನೌಸಿರ್, ನೌಫಲ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ನಂತರ ಪೊನ್ನೊಡಿಯ ಲಗೂನ್ ಕೊಕೊನೆಟ್ ಹೋಟೆಲ್ ಹೊಟೇಲ್ ಬಳಿ ಇರುವ ಗೂಡಂಗಡಿ ಹತ್ತಿರ ಬರುವಂತೆ ಹೇಳಿ ಆರೋಪಿಗಳಿಬ್ಬರು ತೆರಳಿದ್ದು, ನಂತರ ಆಸೀಫ್ ಮತ್ತು ನೌಫಲ್ ಅಲ್ಲಿಗೆ ತೆರಳಿ, ನೌಫಲ್ ಯಾಕೆ ನೀವು ಆಸೀಫನಿಗೆ ಹೊಡೆದು ಧಮ್ಕಿ ಹಾಕಿದ್ದೀರಿ ಎಂದು ವಿಚಾರ ಮಾಡುತ್ತಿದ್ದಂತೆಯೂ ನೌಫಾಲ್ ನು ನೀನು ಬಾರಿ ಪಂಚಾಯತಿಗೆ ಮಾಡುತ್ತೀಯ ಎಂದು ಬೈದು ಮರದ ಸೊಂಟೆಯಿಂದ ನೌಫಲ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ತಡೆಯಲು ಬಂದಾಗ ಆಸೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಚೂರಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ವೇಳೆ ಗಂಭೀರ ಗಾಯಗೊಂಡ ಆಸೀಫ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ಪ್ರತಿದಿನ ಪೊನ್ನೊಡಿಯಲ್ಲಿರುವ ಲಗೂನ ಕೊಕೊನೆಟ್ ಹೊಟೇಲ್ ಬಳಿ ಆಸೀಫ್ ನು ತನ್ನ ಡಿಯೋ ಮೋಟಾರ ಸೈಕಲ್ ನಲ್ಲಿ ಹೋಗುತ್ತಿರುವಾಗ ನೌಫಲ್ ಮತ್ತು ನೌಸೀರ್ ಆತನನ್ನು ನೋಡಿ ಸುಖಾ ಸುಮ್ಮನೆ ಹಾರನ್ ಹಾಕುತ್ತಾನೆ ಎಂದು ದ್ವೇಷದಿಂದ ಕೈಯಿಂದ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದಲ್ಲದೆ ವಿಚಾರಿಸಲು ಹೋದಾಗ ನೌಪಾಲ್ ನು ಚೂರಿಯಿಂದ ಆಸೀಫ್ ನಿಗೆ ತಿವಿದು ತ್ರೀವ ಗಾಯಗೊಳಿಸಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ 67/2022 ಕಲಂ: 323, 504, 324, 506, 302 ಜೊತೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಯುವಕರ ತಂಡವೂ ಗಾಂಜಾ ವ್ಯಸನಿಗಳಾಗಿದ್ದು, ಈ ಮತ್ತಿನಲ್ಲಿ ಈ ರೀತಿಯ ಕೃತ್ಯವೆಸಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪ ಕೇಳಿ ಬರುತ್ತಿದೆ..

Previous Post

ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Next Post

ಪುತ್ತೂರು: ಕಲ್ಲರ್ಪೆ ನಿವಾಸಿ ಅಕ್ಷತಾ ಅಬುದಾಭಿಯಲ್ಲಿ ನಿಧನ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

May 29, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!
ಕ್ರೈಮ್

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!
Featured

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

May 27, 2026
ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!
Featured

ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

May 27, 2026
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!
Featured

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

May 29, 2026

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.