ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕೇರಳದ ಮಾಜಿ ಅಥ್ಲೀಟ್ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್ , ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವಿಟ್ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ, ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ, ಮಾಜಿ ಒಲಿಂಪಿಕ್ಅಥೇಟ್ ಪಿ.ಟಿ.ಉಷಾ, ಹಾಗೂ ವಿ.ವಿಜಯೇಂದ್ರಪ್ರಸಾದ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಹೆಗ್ಗಡೆಯವರನ್ನು ನಾಮ ನಿರ್ದೇಶನಗೊಳಿಸುವ ಮೂಲಕ ದಕ್ಷಿಣ ಕನ್ನಡಕ್ಕೆ ಕೇಂದ್ರ ಸರಕಾರವು ವಿಶೇಷ ಕೊಡುಗೆಯನ್ನು ನೀಡಿದೆ.
Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great work he is doing in health, education and culture. He will certainly enrich Parliamentary proceedings. pic.twitter.com/tMTk0BD7Vf
— Narendra Modi (@narendramodi) July 6, 2022

























